ನಾಡಿನ ಇತಿಹಾಸದ ಪುಟ ತೆರೆಯುವ ಬೋಳೆವಾಡ ಸ್ಮಾರಕಗಳು: ಮುಡುಬಿ ಗುಂಡೇರಾವ
ಚಿತ್ತಾಪುರ: ಕನ್ನಡಿಗರ ಶೌರ್ಯ, ಸಾಧನೆ, ಸಾಹಸ, ಪರಾಕ್ರಮತೆ, ತ್ಯಾಗ, ಬಲಿದಾನದ ರೋಚಕ ಇತಿಹಾಸ ಸಾರುವ ಬೋಳವಾಡದ ಸ್ಮಾರಕಗಳ ಬಗ್ಗೆ ಜನಜಾಗೃತಿ ಅವಶ್ಯಕ ಎಂದು ಸಂಶೋಧಕ-ಸಾಹಿತಿ ಮುಡುಬಿ ಗುಂಡೇರಾವ ಅಭಿಮತ ವ್ಯಕ್ತಪಡಿಸಿದರು. ಚಿತ್ತಾಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬೋಳೆವಾಡ ಗ್ರಾಮದ ಭೊಗೇಶ್ವರ ದೇವಾಲಯದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗುತ್ತಿರುವ ಜಿಲ್ಲೆಯ ಐತಿಹಾಸಿಕ ಸ್ಥಳಗಳ ಪರಿಚಯಾತ್ಮಕ ಸರಣಿ ಕಾರ್ಯಕ್ರಮ-13 ರಲ್ಲಿ ಶನಿವಾರ ಜರುಗಿದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಷ್ಟ್ರಕೂಟರು ಮತ್ತು ಕಲ್ಯಾಣ ಚಾಲುಕ್ಯರ ಕಾಲದ ವೀರಗಲ್ಲುಗಳು, […]
Continue Reading