ಭೂಸ್ವಾಧೀನ ಪ್ರಕರಣದಲ್ಲಿ ಪರಿಹಾರ ವಿಳಂಬ: ಜಿಲ್ಲಾಧಿಕಾರಿ ಕಾರು ಜಪ್ತಿ
ಸುದ್ದಿ ಸಂಗ್ರಹ ಕಲಬುರಗಿನಂದಿಕೂರ ಬಳಿಯಿರುವ ಚರಂಡಿ ನೀರು ಸಂಸ್ಕರಣಾ ಘಟಕ (ಎಸ್ಟಿಪಿ) ಸ್ಥಾಪನೆ ಭೂಸ್ವಾಧೀನ ಪ್ರಕರಣದಲ್ಲಿ ನ್ಯಾಯಾಲಯದ ಆದೇಶದಂತೆ ಪರಿಹಾರ ವಿತರಿಸುವಲ್ಲಿ ವಿಳಂಬ ಮಾಡಿದ್ದಕ್ಕೆ ಕಲಬುರಗಿ ಜಿಲ್ಲಾಧಿಕಾರಿ ಕಾರನ್ನು ನ್ಯಾಯಾಲಯದ ಸಿಬ್ಬಂದಿ ಗುರುವಾರ ಜಪ್ತಿ ಮಾಡಿದ್ದಾರೆ. ಬಳಿಕ ಪರಿಹಾರ ವಿತರಣೆ ಭರವಸೆ ಬಳಿಕ ಕಾರನ್ನು ಬಿಡುಗಡೆ ಮಾಡಲಾಗಿದೆ. ಜಿಲ್ಲಾ ಕೋರ್ಟ್ನ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶಕೆ.ಎಸ್ ರೊಟ್ಟೇರ್ ಅವರು ಭೂಸ್ವಾಧೀನ ಪರಿಹಾರ ವಿಳಂಬ ಪ್ರಕರಣದಲ್ಲಿ ಜಿಲ್ಲಾಧಿಕಾರಿ ಕಾರು (ಕೆಎ 32 ಜಿ 9990) ಜಪ್ತಿ ಮಾಡುವಂತೆ ಆದೇಶಿಸಿದ್ದರು. […]
Continue Reading