ಯುವಕರು ಸೃಜನಶೀಲತೆ, ಕ್ರೀಯಾಶೀಲತೆ, ಪ್ರಬಲ ಇಚ್ಛಾಶಕ್ತಿ ಬೆಳೆಸಿಕೊಳ್ಳಿ
ಕಲಬುರಗಿ: ಪ್ರಸ್ತುತ ದಿನಗಳಲ್ಲಿ ತೀರ್ವ ಸ್ಪರ್ಧೆ ಎದುರಿಸ ಬೇಕಾಗಿರುವುದರಿಂದ ಯುವಕರು ಪದವಿ ಜೊತೆಗೆ ಸೃಜನಶೀಲ ಗುಣ, ಕ್ರೀಯಾಶೀಲತೆ, ಸಾಧಿಸುವ ಪ್ರಭಲ ಇಚ್ಛಾಶಕ್ತಿ ಮೈಗೂಡಿಸಿಕೊಳ್ಳಬೇಕು ಎಂದು ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಮಯೂರಕುಮಾರ ಗೋರ್ಮೆ ಹೇಳಿದರು. ನಗರದ ಆಳಂದ ರಸ್ತೆಯ ಶೆಟ್ಟಿ ಕಾಂಪೆಕ್ಸ್ ಎದುರುಗಡೆಯ ಶಾರದಾ ವಿವೇಕ ಮಹಿಳಾ ಪದವಿ ಕಾಲೇಜ್’ನಲ್ಲಿ ಕಲಬುರಗಿಯ ಮೇರಾ ಯುವ ಭಾರತ, ವಾರ್ತಾ ಮತ್ತು ಪ್ರಸಾರ ಸಚಿವಾಲಯ, ಕೇಂದ್ರ ಸಂವಹನ ಇಲಾಖೆ, ಶಾರದಾ ವಿವೇಕ ಮಹಿಳಾ ಪದವಿ ಕಾಲೇಜ್, ಸ್ವಾಮಿ […]
Continue Reading