ಬದುಕಿನ ಸಂಘರ್ಷಕ್ಕೆ ತಾಳ್ಮೆಯೆ ಮದ್ದು: ಗವಿಸಿದ್ದೇಶ್ವರ ಶ್ರೀಗಳು
ಸುದ್ದಿ ಸಂಗ್ರಹ ನಾಲವಾರಜೀವನವೆಂಬುದು ಸಮುದ್ರದ ಅಲೆಗಳಿದ್ದಂತೆ, ಇಲ್ಲಿ ಏರಿಳಿತಗಳು ಸಹಜ. ಆದರೆ ಅಲೆಗಳಿಗೆ ಹೆದರಿ ದಡ ಸೇರುವುದು ನಿಲ್ಲಿಸಬಾರದು. ಸೋತಾಗ ಹತಾಶರಾಗದೆ, ಗೆದ್ದಾಗ ಉನ್ಮಾದಕ್ಕೊಳಗಾಗದೆ ಬದುಕನ್ನು ಸಮಚಿತ್ತದಿಂದ ಸಾಗಿಸುವುದೆ ನಿಜವಾದ ಧರ್ಮ ಎಂದು ಕೊಪ್ಪಳದ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು ನುಡಿದರು. ಕಲ್ಯಾಣ ಕರ್ನಾಟಕ ಭಾಗದ ಮತ್ತೊಂದು ಪ್ರತಿಷ್ಠಿತ ಪುಣ್ಯಕ್ಷೇತ್ರ ನಾಲವಾರದ ಸದ್ಗುರು ಶ್ರೀ ಕೋರಿಸಿದ್ಧೇಶ್ವರ ಮಹಾಸಂಸ್ಥಾನ ಮಠಕ್ಕೆ ಭೇಟಿ ನೀಡಿ, ಮಧ್ಯರಾತ್ರಿಯ ಸಮಯದಲ್ಲೂ ನೆರೆದಿದ್ದ ಸಾವಿರಾರು ಭಕ್ತರನ್ನು ಉದ್ದೇಶಿಸಿ ಆಶೀರ್ವಚನ ನೀಡಿದ ಅವರು, ಬದುಕಿನ ಸಂಕಷ್ಟ ಹಾಗೂ […]
Continue Reading