ಮಕ್ಕಳಿಗೆ ಮನೆಯಲ್ಲೆ ಮಾಡಿಕೊಡಿ ಶೇಂಗಾ ಚಿಕ್ಕಿ

ಸಿಹಿತಿಂಡಿ ಅಂದರೆ ಯಾರಿಗೆ ಇಷ್ಟ ಇಲ್ಲಾ ಹೇಳಿ. ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಎಲ್ಲರಿಗೂ ಇಷ್ಟ. ಸ್ವೀಟ್‌ ಅಲ್ಲಿ ಚಿಕ್ಕಿ ಅಂದರೆ ಮಕ್ಕಳು ಬಾಯಿ ಚಪ್ಪರಿಸಿಕೊಂಡು ತಿಂತಾರೆ. ಶೇಂಗಾ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅಂಗಡಿಗಳಿಂದ ಚಿಕ್ಕಿ ತೆಗೆದುಕೊಂಡು ತಿಂತೀರಾ, ಹಾಗಿದ್ದರೆ ಇಲ್ಲಿದೆ ಮನೆಯಲ್ಲೆ ಚಿಕ್ಕಿ ತಯಾರಿಸುವ ಸುಲಭ ವಿಧಾನ. ಬೇಕಾಗುವ ಸಾಮಾಗ್ರಿ ಶೇಂಗಾ – 200 ಗ್ರಾಂಬಿಳಿ ಬೆಲ್ಲ – 250 ಗ್ರಾಂತುಪ್ಪ – 2 ಟೀ ಸ್ಪೂನ್ಅಡುಗೆ ಸೋಡಾ – ಸ್ವಲ್ಪತುರಿದ ಒಣ ಕೊಬ್ಬರಿ- 50 ಗ್ರಾಂರೋಸ್ […]

Continue Reading

ಇನ್ವರ್ಟರ್ ಬ್ಯಾಟರಿ ಎಷ್ಟು ವರ್ಷಗಳ ಕಾಲ ಬಾಳಿಕೆ ಬರುತ್ತದೆ ? ಯಾವಾಗ ಬದಲಿಸಬೇಕು ?

ಬೆಂಗಳೂರು: ಬೇಸಿಗೆ ಬಂದ ತಕ್ಷಣ, ಅನೇಕ ರಾಜ್ಯಗಳಲ್ಲಿ ವಿದ್ಯುತ್ ಕಡಿತ ಪ್ರಾರಂಭವಾಗುತ್ತದೆ. ಇದಕ್ಕಾಗಿಯೇ ಜನರು ಮನೆಯಲ್ಲಿ ಇನ್ವರ್ಟರ್‌ಗಳನ್ನು ಸ್ಥಾಪಿಸುತ್ತಾರೆ. ಆದರೆ ಇನ್ವರ್ಟರ್‌ನಲ್ಲಿರುವ ಬ್ಯಾಟರಿ ಎಷ್ಟು ಕಾಲ ಇರುತ್ತದೆ ಎಂಬುದು ನೀವು ಯೋಚಿಸಿದ್ದಿರಾ ? ಪ್ರತಿಯೊಂದು ಬ್ಯಾಟರಿಯೂ ಜೀವಿತಾವಧಿ ಹೊಂದಿರುತ್ತದೆ, ಆ ಸಮಯ ಮುಗಿದ ಮೇಲೆ ಬ್ಯಾಟರಿಯನ್ನು ಬದಲಾಯಿಸುವುದು ಅವಶ್ಯಕ. ನಿಮ್ಮ ಮನೆಯಲ್ಲಿ ಅಳವಡಿಸಿರುವ ಇನ್ವರ್ಟರ್‌ನ ಬ್ಯಾಟರಿಯನ್ನು ಬದಲಾಯಿಸುವ ಸಮಯ ಬಂದಿದೆಯಾ ಅಥವಾ ಇಲ್ಲವಾ ? ಅದನ್ನು ಈ ರೀತಿ ತಿಳಿದುಕೊಳ್ಳಿ. ಎಷ್ಟು ವರ್ಷಗಳ ಕಾಲ ಬ್ಯಾಟರಿ ಬಾಳಿಕೆ […]

Continue Reading

ರಾಷ್ಟ್ರದ ಅಭಿವೃದ್ಧಿಯಲ್ಲಿ ಪಂಚಾಯತರಾಜ್ ವ್ಯವಸ್ಥೆಯ ಪಾತ್ರ ಅನನ್ಯ

ಕಲಬುರಗಿ: ಸರ್ಕಾರದ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ಮುಟ್ಟಿಸುವ ಬಹುದೊಡ್ಡ ಜವಾಬ್ದಾರಿ ಮಾಡುವ ಮೂಲಕ ರಾಷ್ಟ್ರದ ಅಭಿವೃದ್ಧಿಯಲ್ಲಿ ಪಂಚಾಯತ್ ರಾಜ್ ವ್ಯವಸ್ಥೆಯು ಅನನ್ಯ ಕೊಡುಗೆ ನೀಡುತ್ತಿದೆ ಎಂದು ಗ್ರಾ.ಪಂ ಮಾಜಿ ಅಧ್ಯಕ್ಷ ಓಂಕಾರ ವಠಾರ ಅಭಿಮತಪಟ್ಟರು. ನಗರದ ಖಾದ್ರಿ ಚೌಕ್‌ನ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಗುರುವಾರ ಜರುಗಿದ ‘ರಾಷ್ಟ್ರೀಯ ಪಂಚಾಯತ ರಾಜ್ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ಅಧಿಕಾರ ವಿಕೇಂದ್ರಿಕರಣದ ಪ್ರಮುಖ ಧ್ಯೇಯದೊಂದಿಗೆ ಉದಯಿಸಿದ ಪಂಚಾಯತ್ ರಾಜ್ ಪದ್ಧತಿಯು […]

Continue Reading

ಕನ್ನಡ ನಾಡಿಗೆ ಡಾ.ರಾಜಕುಮಾರ ಕೊಡುಗೆ ಅನನ್ಯ

ಕಲಬುರಗಿ: ನಾಡಿನ ಪ್ರಸಿದ್ಧ ವ್ಯಕ್ತಿಯಾಗಿ, ಮೇರು ನಟ, ಗಾಯಕ, ಕನ್ನಡಪರ ಚಳುವಳಿಯ ಹೋರಾಟಗಾರರಾಗಿ, ಸಮಾಜ ಸೇವಕರಾಗಿ ಐದು ದಶಕಗಳ ಕಾಲ ತಮ್ಮದೆಯಾದ ಅಮೂಲ್ಯ ಸೇವೆ ಸಲ್ಲಿಸಿ ಜನಮಾನಸದಲ್ಲಿ ‘ಅಣ್ಣಾವ್ರ’ ಸ್ಥಾನ ಪಡೆದ ‘ಬಂಗಾರದ ಮನುಷ್ಯ’ ಡಾ.ರಾಜಕುಮಾರ ಅವರದು ಬಹುಮುಖ ವ್ಯಕ್ತಿತ್ವ. ಕನ್ನಡ ನಾಡಿಗೆ ಅವರ ಕೊಡುಗೆ ಅನನ್ಯವಾಗಿದೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ನಗರದ ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಗುರುವಾರ ಜರುಗಿದ […]

Continue Reading

ದಾಳಿ ಎಸಗಿದ ಉಗ್ರರಿಗೆ, ಸಂಚು ರೂಪಿಸಿದವರಿಗೆ ಕಲ್ಪನೆಗೂ ಮೀರಿದ ರೀತಿ ಶಿಕ್ಷೆ ಕೊಡುತ್ತೆವೆ: ಘರ್ಜಿಸಿದ ಮೋದಿ

ಪಾಟ್ನಾ: ಪಹಲ್ಗಾಮ್‌ನಲ್ಲಿ ದಾಳಿ ಮಾಡಿದವರು ಮತ್ತು ಸಂಚು ರೂಪಿಸಿದವರ ಕಲ್ಪನೆಗೂ ಮೀರಿದ ರೀತಿಯಲ್ಲಿ ಶಿಕ್ಷೆ ಸಿಗಲಿದೆ ಎಂದು ಮೋದಿ ಗುಡುಗಿದ್ದಾರೆ. ಬಿಹಾರದ ಮಧುಬನಿಯಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆ ಮತ್ತು ದೀನ್ ದಯಾಳ್ ಉಪಾಧ್ಯಾಯ ಅಂತ್ಯೋದಯ ಯೋಜನೆ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಕಾರ್ಯಕ್ರಮದಲ್ಲಿ ಮಾತನಾಡುವಾಗ ಉಗ್ರರಿಗೆ ಎಚ್ಚರಿಕೆ ನೀಡಿದರು. ಪಹಲ್ಗಾಮ್ ದಾಳಿಯಲ್ಲಿ ಮೃತರಿಗೆ ಗೌರವ ಸಲ್ಲಿಸಲು 1 ನಿಮಿಷ ಮೌನ ಪ್ರಾರ್ಥನೆ ಮಾಡಿ ಮೋದಿ ಭಾಷಣ ಆರಂಭಿಸಿದರು. ಇಂದು ಬಿಹಾರದ ನೆಲದಲ್ಲಿ ನಿಂತು ನಾನು ಇಡಿ ಜಗತ್ತಿಗೆ […]

Continue Reading

ವಿಧಾನಸೌಧ ಮಾರ್ಗದರ್ಶಿ ಪ್ರವಾಸಕ್ಕೆ ದರ ಫಿಕ್ಸ್: ಪ್ರತಿ ವ್ಯಕ್ತಿಗೆ 150 ರೂ ಪ್ರವೇಶ ಶುಲ್ಕ ನಿಗದಿ

ಬೆಂಗಳೂರು: ರಾಜ್ಯ ಸರ್ಕಾರವು ವಿಧಾನಸೌಧದ ಮಾರ್ಗದರ್ಶಿ ಪ್ರವಾಸಕ್ಕಾಗಿ ಪ್ರತಿ ವ್ಯಕ್ತಿಗೆ 150 ರೂ. ಟಿಕೆಟ್ ಶುಲ್ಕ ನಿಗದಿಪಡಿಸಿದೆ. ಈ ಸಂಬಂಧ ವಿಧಾನಸೌಧ ಸ್ಪೀಕರ್ ಯು.ಟಿ ಖಾದರ್ ಅವರು ಮಂಗಳವಾರ ಮುಖ್ಯ ಕಾರ್ಯದರ್ಶಿ ಮತ್ತು ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ತಿಂಗಳಲ್ಲಿ ಇಲಾಖೆಯು ಪ್ರವಾಸ ನಡೆಸಲು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಿಂದ (ಡಿಪಿಎಆರ್) ಅನುಮತಿ ಕೋರಿದೆ. ಡಿಪಿಎಆರ್ ತನ್ನ ಆದೇಶದಲ್ಲಿ, ರವಿವಾರ, ಎರಡನೇ ಶನಿವಾರ ಮತ್ತು ಇತರ ಸರ್ಕಾರಿ ರಜಾದಿನಗಳಲ್ಲಿ ಬೆಳಿಗ್ಗೆ 8 ರಿಂದ […]

Continue Reading

ಜಾತಿ ವರದಿ ಬಗ್ಗೆ ವೀರಶೈವ ಶಾಸಕರು ಸಿಡಿದೆಳಬೇಕು: ರಂಭಾಪುರಿ ಶ್ರೀ

ಹುಮನಾಬಾದ್‌: ಮುಖ್ಯಮಂತ್ರಿಗಳು ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ಸಮೀಕ್ಷೆಯ ವೀರಶೈವ ಲಿಂಗಾಯತ ಜನಸಂಖ್ಯೆ ಕುರಿತು ಪ್ರಸ್ತಾಪಕ್ಕೆ ಬಂದರೆ ಎಲ್ಲಾ ಪಕ್ಷದ ವೀರಶೈವ ಲಿಂಗಾಯತ ಶಾಸಕರು ವಿರೋಧ ವ್ಯಕ್ತಪಡಿಸಬೇಕು, ಅನ್ಯಾಯದ ವಿರುದ್ಧ ಸಿಡಿದೆಳಬೇಕು ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಹೇಳಿದರು. ತಾಲೂಕಿನ ಹುಡಗಿ ಗ್ರಾಮದಲ್ಲಿ ನಡೆದ ಧರ್ಮಸಭೆಯಲ್ಲಿ ಮಾತನಾಡಿದ ಅವರು, 10 ವರ್ಷದ ಹಿಂದಿನ ವರದಿ ಇದೀಗ ಏಕೆ ಪ್ರಸ್ತಾಪಕ್ಕೆ ಬರುತ್ತಿದೆ ? ಈ ಹಿಂದೆ ಹಾವನೂರು ಆಯೋಗದ ವರದಿ ಹರಿಯುವ ಮೂಲಕ ಭೀಮಣ್ಣ ಖಂಡ್ರೆ […]

Continue Reading

ಭಾರತ ಶೀಘ್ರದಲ್ಲೆ ಪ್ರತಿಕಾರ ತೀರಿಸಿಕೊಳ್ಳಲಿದೆ: ಉಗ್ರರಿಗೆ ರಾಜನಾಥ ಸಿಂಗ್‌ ಎಚ್ಚರಿಕೆ

ನವದೆಹಲಿ/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ, ಸೇನಾ ಪಡೆಗಳ ಮುಖ್ಯಸ್ಥರ ಜೊತೆ ತುರ್ತು ಸಭೆ ನಡೆದಿದ ರಕ್ಷಣಾ ಸಚಿವ ರಾಜನಾಥ ಸಿಂಗ್, ಕೃತ್ಯ ಎಸಗಿದ ಉಗ್ರರಿಗೆ ಕಠಿಣ ಸಂದೇಶ ರವಾನಿಸಿದ್ದಾರೆ. ಭಾರತವು ಶೀಘ್ರದಲ್ಲೆ ಪ್ರತೀಕಾರ ತೀರಿಸಿಕೊಳ್ಳಲಿದೆ. ತೆರೆಮರೆಯಲ್ಲಿ ಪಿತೂರಿ ನಡೆಸಿದವರನ್ನೂ ಸಹ ಬಿಡುವ ಮಾತೆ ಇಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಭಾರತದ ಪ್ರತಿಯೊಬ್ಬ ನಾಗರಿಕನೂ ಈ ಹೇಡಿತನ ಕೃತ್ಯದ ವಿರುದ್ಧ ಒಗ್ಗಟ್ಟಾಗಿದ್ದಾನೆ. ಹಾಗಾಗಿ ಇಂತಹ ಕೃತ್ಯಗಳಿಗೆ ಕಾರಣರಾದವರಿಗೆ ಸೂಕ್ತ ಉತ್ತರ ಕೊಡುತ್ತೆವೆ. […]

Continue Reading

ನಿರಂತರ ಅಧ್ಯಯನ ಉನ್ನತ ಸಾಧನೆ, ವ್ಯಕ್ತಿತ್ವಕ್ಕೆ ಪೂರಕ

ಕಲಬುರಗಿ: ಒಬ್ಬ ವ್ಯಕ್ತಿಯ ಜೀವನದ ದಿಕ್ಕನ್ನು ಬದಲಿಸುವ ಶಕ್ತಿ ಶ್ರೇಷ್ಠ ಗ್ರಂಥಗಳಿವೆ. ಪುಸ್ತಕಗಳು ಸಾಧನೆಯ ದಾರಿ ತಿಳಿಸುವ ಮೂಲಕ ಉನ್ನತ ಸಾಧನೆ, ವ್ಯಕ್ತಿತ್ವ ನಿರ್ಮಾಣಕ್ಕೆ ಪೂರಕವಾಗಿವೆ. ಆದ್ದರಿಂದ ಪುಸ್ತಕಗಳು, ಪತ್ರಿಕೆಗಳನ್ನು ಓದುವ ಉತ್ತಮ ಹವ್ಯಾಸ ಬೆಳೆಸಿಕೊಳ್ಳುವುದು ಅವಶ್ಯಕವಾಗಿದೆ ಎಂದು ಉಪನ್ಯಾಸಕ, ಲೇಖಕ ಎಚ್.ಬಿ ಪಾಟೀಲ ಹೇಳಿದರು. ನಗರದ ನ್ಯೂ ರಾಘವೇಂದ್ರ ಕಾಲೋನಿಯ ವಿವೇಕಾನಂದ ಕೋಚಿಂಗ್ ಸೆಂಟರ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ವಿಶ್ವ ಪುಸ್ತಕ ದಿನಾಚರಣೆ’ ವಿದ್ಯಾರ್ಥಿಗಳಿಗೆ ವಿವಿಧ ಪುಸ್ತಕಗಳನ್ನು ಉಚಿತವಾಗಿ ವಿತರಿಸಿದ ನಂತರ […]

Continue Reading

ಇಂಗ್ಲೀಷ್ ಭಾಷೆ ಕಲಿಕೆಯಿಂದ ಅವಕಾಶ ಹೆಚ್ಚಳ

ಕಲಬುರಗಿ: ಇಂಗ್ಲೀಷ್ ಭಾಷೆ ಕಲಿಯುವದರಿಂದ ಉದ್ಯೋಗಾವಕಾಶಗಳ ಲಭ್ಯತೆ ಹೆಚ್ಚಾಗುವುದರ ಜೊತೆಗೆ ವಿಶ್ವದ ಅನೇಕ ರಾಷ್ಟ್ರಗಳಿಗೆ ಸಂಚರಿಸಬಹುದು ಎಂದು ಇಂಗ್ಲೀಷ್ ಭಾಷಾ ತರಬೇತಿದಾರ ದತ್ತು ಹಡಪದ ಅಭಿಪ್ರಾಯಪಟ್ಟರು. ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ವಿಶ್ವ ಇಂಗ್ಲೀಷ್ ಭಾಷೆ ದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇಂಗ್ಲೀಷ್ ಭಾಷೆಯು ಅಂತಾರಾಷ್ಟ್ರೀಯ ಮಟ್ಟದಲ್ಲಿ ತನ್ನದೆಯಾದ ಆಯವ್ಯಾಪಕವಾದ ಮಹತ್ವ ಹೊಂದಿದೆ. ವಿಶ್ವದ ಎಲ್ಲೆಡೆ ಇದನ್ನು […]

Continue Reading