ಹೊಸ ಜಿಲ್ಲೆ ವಿಜಯನಗರ ಪ್ರಗತಿಗೆ 394 ಕೋಟಿ ರೂ. ಒದಗಿಸಿ

ಸುದ್ದಿ ಸಂಗ್ರಹ ಹಂಪಿ ವಿಜಯನಗರವು ನೂತನ ಜಿಲ್ಲೆಯಾಗಿದ್ದು, ಇದರ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಅನುದಾನದ ಅಗತ್ಯವಿದೆ. ಮುಂಬರುವ ಬಜೆಟ್‌ನಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಅಗತ್ಯವಿರುವ ಅನುದಾನವನ್ನು ಸರ್ಕಾರ ಮೀಸಲಿಡಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವ ಜಮೀರ್ ಅಹ್ಮದ್ ಖಾನ್ ಒತ್ತಾಯಿಸಿದರು. ಶುಕ್ರವಾರ ರಾತ್ರಿ ಹಂಪಿ ಉತ್ಸವದ ಮೊದಲ ದಿನದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ಸಚಿವನಾದ ಮೇಲೆ ಕಳೆದ 3 ವರ್ಷಗಳಿಂದ ಅತ್ಯಂತ ವಿಜೃಂಭಣೆಯಿಂದ ಈ ಉತ್ಸವ ಆಚರಿಸಲಾಗುತ್ತಿದೆ. ಹಿಂದೆ ಪ್ರತಿ ವರ್ಷ ನವೆಂಬರ್ ತಿಂಗಳಿನಲ್ಲಿ […]

Continue Reading

ಫೆ.15 ರಂದು ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ದೀಪೋತ್ಸವ, ಸಂಗೀತೋತ್ಸವ

ಸುದ್ದಿ ಸಂಗ್ರಹ ಕಲಬುರಗಿಶಿವರಾತ್ರಿ ನಿಮಿತ್ಯ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಫೆ.15 ರಂದು ದೀಪೋತ್ಸವ ಮತ್ತು ಸಂಗೀತೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸೊಸೈಟಿಯ ಕಾರ್ಯದರ್ಶಿ ಶಿವರಾಜ ಅಂಡಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಗರದ ಬಸವೇಶ್ವರ ಆಸ್ಪತ್ರೆಯ ಎದುರುಗಡೆಯ ವಿದ್ಯಾನಗರದ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ವಿದ್ಯಾನಗರ ವೆಲ್‌ಫೇರ್ ಸೊಸೈಟಿ ವತಿಯಿಂದ ಫೆಬ್ರವರಿ 15ರಂದು ಸಂಜೆ 6 ಗಂಟೆಗೆ ದೀಪೋತ್ಸವ ಹಾಗೂ ಜನಪದ, ತತ್ವಪದಗಳ ಸಂಗೀತೋತ್ಸವ ಮತ್ತು ಅಂತ್ಯಾಕ್ಷರಿ ವಿಶೇಷ ಕಾರ್ಯಕ್ರಮ ಜರುಗುವುದು ಎಂದರು. ದೀಪೋತ್ಸವ ಕಾರ್ಯಕ್ರಮವನ್ನು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜರ ಅಲಂಖಾನ್ ಮತ್ತು […]

Continue Reading

ಪುಣ್ಯ ಆತ ನನಗೆ ತಾಳಿ ಕಟ್ಟಲಿಲ್ಲ, ಅವನಿಂದ ಅವಕಾಶಗಳೆ ಹೋಯಿತು: ಅಣ್ಣಯ್ಯ ನಟಿಯಿಂದ ಶಾಕಿಂಗ್ ಹೇಳಿಕೆ

ಸುದ್ದಿ ಸಂಗ್ರಹ ಮುಂಬೈ ಕನ್ನಡ ಚಿತ್ರರಂಗದ ಕ್ರೇಜಿ ಸ್ಟಾರ್​ ವಿ ರವಿಚಂದ್ರನ್​ ಅಭಿನಯದ ಸೂಪರ್​ಹಿಟ್​ ಚಿತ್ರ ಅಣ್ಣಯ್ಯ ಬಹುತೇಕರಿಗೆ ಗೊತ್ತೆಯಿದೆ. ಸಿನಿಮಾದಲ್ಲಿ ರವಿಚಂದ್ರನ್ ಪಾತ್ರಕ್ಕಿಂತ ಹೆಚ್ಚಾಗಿ​ ಅವರ ತಾಯಿಯ ಪಾತ್ರದಲ್ಲಿ ಮಿಂಚಿದ ನಟಿಯನ್ನೆ ಹಲವರು ಬಹುಬೇಗನೆ ನೆನಪಿಸಿಕೊಳ್ಳುತ್ತಾರೆ. ಕಾರಣ ಆ ಮಟ್ಟಿಗಿನ ಅಮೋಘ ಅಭಿನಯ. ನಾಗವೇಣಿ ಪಾತ್ರದಲ್ಲಿ ವಿಷಕಾರಿ ಹೆಣ್ಣಾಗಿ ನಟಿಸುವ ಮೂಲಕ ಇಂದಿಗೂ ಕನ್ನಡ ಸಿನಿಪ್ರಿಯರ ನೆನಪಿನಲ್ಲಿ ಉಳಿದಿರುವ ಬಾಲಿವುಡ್​ನ ಹಿರಿಯ ನಟಿ ಅರುಣಾ ಇರಾನಿ ಇತ್ತೀಚೆಗೆ ನಡೆದ ಸಂದರ್ಶನವೊಂದರಲ್ಲಿ ಕೆಲವು ಅಚ್ಚರಿ ಸಂಗತಿ ಬಿಚ್ಚಿಟ್ಟಿದ್ದಾರೆ. […]

Continue Reading

ಟೆಂಗಳಿ: ಮನೆ-ಮನೆಗೆ ಪೊಲೀಸ್‌ ಕಾರ್ಯಕ್ರಮ

ಸುದ್ದಿ ಸಂಗ್ರಹ ಕಾಳಗಿ ಮನೆ ಮನೆಗೆ ಪೊಲೀಸ್ ಸೇವೆ ಒಂದು ಅತ್ಯುತ್ತಮ ಕಾರ್ಯಕ್ರಮವಾಗಿದ್ದು, ಜನರ ಸಮಸ್ಯೆಗಳು ತಾಳ್ಮೆಯಿಂದ ಆಲಿಸಿ ಸ್ಪಂದಿಸಲು ಪೊಲೀಸರಿಗೆ ನೆರವಾಗಲಿದೆ. ಸಾರ್ವಜನಿಕರು ಪೊಲೀಸರೊಂದಿಗೆ ಸಹಕರಿಸಬೇಕು ಎಂದು ಶಹಾಬಾದ್‌ ಡಿವೈಎಸ್ಪಿ ಶಂಕರಗೌಡ ಪಾಟೀಲ ಹೇಳಿದರು. ತಾಲೂಕಿನ ಟೆಂಗಳಿ ಗ್ರಾಮದಲ್ಲಿ ಸಾರ್ವಜನಿಕರ ಸುರಕ್ಷತೆಗಾಗಿ ಕಾಳಗಿ ಪೊಲೀಸ್ ಠಾಣೆಯಿಂದ ಮಂಗಳವಾರ ಏರ್ಪಡಿಸಿದ್ದ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜನಸ್ನೇಹಿ ಪೊಲೀಸ್‌ ವ್ಯವಸ್ಥೆಯಿಂದ ಜನರಲ್ಲಿ ಸುರಕ್ಷತಾ ಭಾವ ಸೃಷ್ಟಿಯಾಗುತ್ತದೆ ಎಂದರು. ಸಿಪಿಐ ಜಗದೇವಪ್ಪ ಪಾಳಾ ಮಾತನಾಡಿ, ಪೊಲೀಸರು […]

Continue Reading

ವಾಡಿ: ಬಿಜೆಪಿ ಕಛೇರಿಯಲ್ಲಿ ಸಮರ್ಪಣಾ ದಿನಾಚರಣೆ

ಸುದ್ದಿ ಸಂಗ್ರಹ ವಾಡಿಪಟ್ಟಣದ ಬಿಜೆಪಿ ಕಛೇರಿಯಲ್ಲಿ ಜನಸಂಘದ ಸಿದ್ದಾಂತವಾದಿ ಪಂಡಿತ ದೀನ್‍ದಯಾಳ್ ಉಪಾಧ್ಯಾಯರಪುಣ್ಯತಿಥಿ ನಿಮಿತ್ಯ ಸಮರ್ಪಣಾ ದಿನ ಆಚರಿಸಲಾಯಿತು. ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಪಂಡಿತ್ ದೀನ್‍ದಯಾಳ್ ಉಪಾಧ್ಯಾಯರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಭಾರತೀಯ ಜನಸಂಘದ ಪ್ರಮುಖ ಸಿದ್ಧಾಂತಿ, ತತ್ವಜ್ಞಾನಿ ಮತ್ತು ರಾಷ್ಟ್ರೀಯ ನಾಯಕರಾಗಿದ್ದ ಪಂಡಿತ್ ಜೀ, ಸಮಗ್ರ ಮಾನವತಾವಾದ ಮತ್ತು ಅಂತ್ಯೋದಯ ಪರಿಕಲ್ಪನೆಗಳ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಯ ಏಳ್ಗೆಗೆ ಶ್ರಮಿಸಿದ ಮಹಾನ್ ರಾಷ್ಟ್ರಪ್ರೇಮಿ ಎಂದರು. ದೇಶದ ಏಕತೆಗಾಗಿ, ಸಂಘಟನೆಯ ಸೇವೆಯಲ್ಲಿದ್ದ […]

Continue Reading

ನೇತಾಜಿ ಸುಭಾಷ್ ಚಂದ್ರ ಬೋಸ್’ರ ವಿಚಾರ, ಆದರ್ಶ ಮೌಲ್ಯಗಳು ಎತ್ತಿ ಹಿಡಿಯುವದು ಅವಶ್ಯಕ: ಡಾ.ರಮೇಶ ಲಂಡನಕರ್

ಸುದ್ದಿ ಸಂಗ್ರಹ ಶಹಾಬಾದನೇತಾಜಿಯವರ ವಿಚಾರ, ಆದರ್ಶ ಮೌಲ್ಯಗಳು ಎತ್ತಿ ಹಿಡಿಯುವುದು ಅವಶ್ಯಕ ಎಂದು ಗುಲಬರ್ಗಾ ವಿಶ್ವವಿದ್ಯಾಲಯದ ಕುಲಸಚಿವ ಡಾ.ರಮೇಶ ಲಂಡನಕರ್ ಹೇಳಿದರು. ನಗರದ ಸಿದ್ದರಾಮೇಶ್ವರ ಶಾಲಾ ಮೈದಾನದಲ್ಲಿ ಎಐಡಿಎಸ್‌ಓ ಎಐಡಿವೈಓ ಮತ್ತು ಎಐಎಂಎಸ್‌ಎಸ್‌ ಸಂಘಟನೆಯ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ನೇತಾಜಿ ಸುಭಾಷ ಚಂದ್ರ ಬೋಸ್’ರ 129ನೇ ಜನ್ಮದಿನದ ನಿಮಿತ್ಯ ನಡೆದ 13ನೇ ಸಾಂಸ್ಕೃತಿಕ ಜನೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದ ಅವರು, ಭಾರತ ದೇಶ ಸ್ವಾತಂತ್ರಗೊಳಿಸುವುದಷ್ಟೆ ಅಲ್ಲ, ಸಮಗ್ರ ಸಮಾನತೆಯ ಸ್ವಾತಂತ್ರ್ಯ ಮತ್ತು ಶೋಷಣೆ ಇಲ್ಲದ ಸಮಾಜ ನಿರ್ಮಿಸಬೇಕು. […]

Continue Reading

ಉದ್ಯಮಿಗೆ 2 ಕೋಟಿ ರೂ ಪಂಗನಾಮ: ಕರ್ತವ್ಯ ಲೋಪ ಸಾಬೀತು, ಡಿವೈಎಸ್‌ಪಿ ಕಲ್ಪನಾ ವರ್ಮಾ ಅಮಾನತು

ಸುದ್ದಿ ಸಂಗ್ರಹ ನವದೆಹಲಿ ಛತ್ತೀಸ್‌ಗಢದಲ್ಲಿ ಉದ್ಯಮಿಯೊಬ್ಬರು ಮಾಡಿದ ಆರೋಪದ ಹಿನ್ನೆಲೆಯಲ್ಲಿ, ಡಿವೈಎಸ್‌ಪಿ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. ತಮ್ಮ ಹುದ್ದೆ ದುರ್ಬಳಕೆ ಮಾಡಿಕೊಂಡು ಆರ್ಥಿಕ ನಷ್ಟ ಉಂಟುಮಾಡಿದ್ದಾರೆ ಎಂದು ಉದ್ಯಮಿ ದೂರು ನೀಡಿದ್ದರು. ಪ್ರಾಥಮಿಕ ತನಿಖೆಯ ನಂತರ, ಪೊಲೀಸ್ ಅಧಿಕಾರಿ ಕಲ್ಪನಾ ವರ್ಮಾ ಅವರನ್ನು ಅಮಾನತು ಮಾಡಲಾಗಿದೆ. ಡಿಸೆಂಬರ್ 16 ರಂದು ಉದ್ಯಮಿ ದೀಪಕ್ ಟೋಂಡನ್ ಅವರು ದಂತೆವಾಡ ಡಿವೈಎಸ್‌ಪಿ ಕಲ್ಪನಾ ವರ್ಮಾ ವಿರುದ್ಧ ಛತ್ತೀಸ್‌ಗಢ ಪೊಲೀಸ್ ಮಹಾನಿರ್ದೇಶಕ ಅರುಣ್ ದೇವ್ ಗೌತಮ್ ಅವರಿಗೆ ಲಿಖಿತ ದೂರು ನೀಡಿದ್ದರು. […]

Continue Reading

ವಿಧಾನಸೌಧದ ಪಕ್ಕದಲ್ಲಿ ತಲೆ ಎತ್ತಲಿದೆ ದೇಶದ ಮೊದಲ ಧಾರ್ಮಿಕ ಸೌಧ: 27 ಕೋಟಿ ವೆಚ್ಚದಲ್ಲಿ ನಿರ್ಮಾಣ

ಸುದ್ದಿ ಸಂಗ್ರಹ ಬೆಂಗಳೂರುವಿಧಾನಸೌಧದ ಸಮೀಪದ ಎಂ‌‌.ಎಸ್ ಬಿಲ್ಡಿಂಗ್ ಎದುರುಗಡೆ ಇರುವ ಮುಜರಾಯಿ ಇಲಾಖೆಯ ಜಾಗದಲ್ಲಿ ಧಾರ್ಮಿಕಸೌಧ ನಿರ್ಮಾಣವಾಗಲಿದೆ. ದೇಶದಲ್ಲೆ ಮೊದಲ ಬಾರಿಗೆ ಇಂತಹದೊಂದು ಕಟ್ಟಡ ನಿರ್ಮಾಣವಾಗುತ್ತಿದ್ದು, ಹೊಯ್ಸಲ ಮಾದರಿಯಲ್ಲಿ ಈ ಕಟ್ಟಡ ತಲೆ ಎತ್ತಲಿದೆ. ಧಾರ್ಮಿಕ ಸೌಧ ನಿರ್ಮಾಣದ ಗುದ್ದಲಿ ಪೂಜೆ ಕಾರ್ಯಕ್ರಮ ಸೋಮವಾರ ನೆರವೇರಿದೆ. ಮುಜರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಗುದ್ದಲಿ ಪೂಜೆ ನೆರವೇರಿಸುವರು. ದೇಶದ ಪ್ರಥಮ ಧಾರ್ಮಿಕ ಸೌಧದೇಶದ ಪ್ರಥಮ ಧಾರ್ಮಿಕ ಸೌಧ ಇದಾಗಿದೆ. ಧಾರ್ಮಿಕ ದತ್ತಿ ಇಲಾಖೆಗೆ ಸ್ವಂತ ಕಟ್ಟಡ ಇರಲಿಲ್ಲ. […]

Continue Reading

ಮೂರ್ಛೆ ರೋಗದ ಬಗ್ಗೆ ಎಚ್ಚರವಿರಲಿ: ಡಾ.ಅನುಪಮಾ

ಸುದ್ದಿ ಸಂಗ್ರಹ ಕಲಬುರಗಿ ಮೆದುಳಿನ ಅಸಹಜ ಚಟುವಟಿಕೆಯಿಂದ ಮೂರ್ಛೆ ರೋಗ ಬರುತ್ತದೆ. ಪ್ರಜ್ಞಾರಹಿತ ಕೈಕಾಲುಗಳ ಸೆಳೆತ, ತಲೆತಿರುಗುವಿಕೆ ಮತ್ತು ಕಣ್ಣು ಗುಡ್ಡೆ ಮೇಲ್ಮುಖವಾಗಿ ತಿರುಗುವ ಲಕ್ಷಣ ಕಂಡುಬಂದರೆ ತಜ್ಞ ವೈದ್ಯರಿಗೆ ಭೇಟಿಯಾಗಿ ತಪಾಸಣೆ ನಡೆಸಿ, ಚಿಕಿತ್ಸೆ ಪಡೆಯಬೇಕು. ಇದರ ಬಗ್ಗೆ ಎಚ್ಚರ ವಹಿಸುವುದು ಅಗತ್ಯ ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಹೇಳಿದರು. ನಗರದ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ “ವಿಶ್ವ ಮೂರ್ಛೆ ರೋಗ ಜಾಗೃತಿ ದಿನಾಚರಣೆ”ಯಲ್ಲಿ […]

Continue Reading

ಗಂಡನಿಲ್ಲದ ವೇಳೆ ಜಮೀನ್ದಾರ್‌ಗೆ ಸುಚಿತ್ರಾ ಬುಲಾವ್: ಕಲಬುರಗಿ ಜಮೀನ್ದಾರ ಜೊತೆ 3 ವರ್ಷ ಲವ್ವಿ-ಡವ್ವಿ

ಸುದ್ದಿ ಸಂಗ್ರಹ ಕಾರವಾರ ಜ್ಯೋತಿಷಿ ಕಮಲಾಕರ್ ಭಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಚಿತ್ರಾಳ ನೌಟಂಕಿ ಆಟ ಒಂದೊಂದೆ ಬಟಾಬಯಲಾಗುತ್ತಿದೆ. ಕಲಬುರಗಿಯ ಜಮೀನ್ದಾರನ ಜೊತೆ ಮೂರು ವರ್ಷ ಲವ್ವಿ-ಡವ್ವಿಯಲ್ಲಿದ್ದ ವಿಚಾರವೂ ಬೆಳಕಿಗೆ ಬಂದಿದೆ. ಕಲಬುರಗಿಯ ಜಮೀನ್ದಾರ ಶರಣಬಸಪ್ಪ ಜೊತೆ ಮೂರು ವರ್ಷದಿಂದ ಲಿವ್-ಇನ್‌ನಲ್ಲಿದ್ದ ಸುಚಿತ್ರಾ, ಅಪ್ಪು ಮೆಲೋಡಿಸ್ ಗುಲ್ಬರ್ಗ ಎಂದು ಆತನ ಹಣದಿಂದ ಆರ್ಕೆಸ್ಟ್ರಾ ಮಾಡಿಕೊಂಡಿದ್ದಳು. ಆತನೊಂದಿಗಿರುವ ಖಾಸಗಿ ಕ್ಷಣದ ಫೋಟೋ ಲಭ್ಯವಾಗಿವೆ. ಕಲಬುರಗಿಗೆ ಹೋಗಿ ಆತನೊಂದಿಗೆ ಸುಚಿತ್ರಾ ಸುತ್ತಾಡುತ್ತಿದ್ದಳು. ಗಂಡನಿಲ್ಲದ ಸಂದರ್ಭದಲ್ಲಿ ಆತನನ್ನು ಮನೆಗೆ ಕರೆಸಿಕೊಳ್ಳುತ್ತಿದ್ದಳು. ಆತ ನೀಡಿದ […]

Continue Reading