ರಸ್ತೆ ಸಂಚಾರ ನಿಯಮಗಳು ಎಲ್ಲರೂ ಕಡ್ಡಾಯವಾಗಿ ಪಾಲಿಸಬೇಕು: ಡಿವೈಎಸ್ಪಿ ಪಾಟೀಲ

ಸುದ್ದಿ ಸಂಗ್ರಹ ಶಹಾಬಾದಅಪಘಾತ ತಡೆಯಲು ರಸ್ತೆ ನಿಯಮಗಳು ಎಲ್ಲರು ಪಾಲಿಸಬೇಕು ಮತ್ತು ವಾಹನ ಚಲಾಯಿಸುವ ಪ್ರತಿಯೊಬ್ಬರು ಚಾಲನಾ ಪರವಾನಗಿ, ವಿಮಾ ಪಾಲಿಸಿ, ನೊಂದಣಿ ಪತ್ರ, ವಾಯು ಮಾಲಿನ್ಯ ಪ್ರಮಾಣ ಪತ್ರ ಕಡ್ಡಾಯವಾಗಿ ಹೊಂದಿರಬೇಕು ಎಂದು ಡಿವೈಎಸ್ಪಿ ಶಂಕರಗೌಡ ಪಾಟೀಲ ಹೇಳಿದರು. ನಗರ ಪೊಲೀಸ ಠಾಣೆ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಡ್ರೈವಿಂಗ್ ಮಾಡುವಾಗ ಚಾಲಕರು ಮೊಬೈಲ್ ಫೋನ್ ಬಳಸುವುದು ಅನಾಹುತಕ್ಕೆ ಕಾರಣವಾಗಬಹುದು. ವಾಹನ ಡ್ಯಾಮೇಜಾದರೆ ಮತ್ತು ಚಾಲಕ ಗಾಯಗೊಂಡರೆ ಇನ್ಸೂರೆನ್ಸ್ […]

Continue Reading

ವಿದ್ಯಾರ್ಥಿ ದಿಸೆಯಿಂದಲೆ ನ್ಯೂಸ್ ಪೇಪರ್ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಪಾಟೀಲ

ಸುದ್ದಿ ಸಂಗ್ರಹ ಕಲಬುರಗಿ ರಾಜಕೀಯ, ಆಧ್ಯಾತ್ಮಿಕತೆ, ಶಿಕ್ಷಣ, ಕೃಷಿ, ಮಾನವೀಯ ಮೌಲ್ಯಗಳು, ಕ್ರೀಡೆ, ಸಾಮಾಜಿಕ ಸಮಸ್ಯೆಗಳು ಮತ್ತು ಅವುಗಳಿಗೆ ಪರಿಹಾರಗಳನ್ನು, ಉದ್ಯೋಗ ಮತ್ತು ವೃತ್ತಿ ಮಾರ್ಗದರ್ಶನ, ಮನೋರಂಜನೆ ಸೇರಿದಂತೆ ವ್ಯಕ್ತಿಯ ವ್ಯಕ್ತಿತ್ವ ನಿರ್ಮಾಣಕ್ಕೆ ಅಗತ್ಯವಾದ ಎಲ್ಲಾ ವಿಷಯಗಳ ಜ್ಞಾನದ ಆಗರವಾದ ನ್ಯೂಸ್ ಪೇಪರ್‌ಗಳನ್ನು ವಿದ್ಯಾರ್ಥಿ ದಿಸೆಯಿಂದಲೆ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಮಾಧ್ಯಮಗಳು ಪ್ರಜಾಪ್ರಭುತ್ವದ ನಾಲ್ಕನೇ ರಂಗವಾಗಿ ಸೇವೆ ಮಾಡುತ್ತಿವೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಖಾದ್ರಿ ಚೌಕ್‌ನಲ್ಲಿನ ಸಕ್ಸಸ್ ಕಂಪ್ಯೂಟರ ತರಬೇತಿ […]

Continue Reading

ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಚಿರತೆ ದಾಳಿ: ಮಗು ಸೇರಿ ಮೂವರಿಗೆ ಗಾಯ

ಸುದ್ದಿ ಸಂಗ್ರಹ ಮೈಸೂರು ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ನಂಜನಗೂಡು ತಾಲೂಕಿನ ಚುಂಚನಹಳ್ಳಿ ಬಳಿ ನಡೆದಿದೆ. ಚಿರತೆ ದಾಳಿಯಿಂದ ಬೈಕ್‌ನಲ್ಲಿದ್ದ ಮಗು ಮತ್ತು ದಂಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಚುಂಚನಹಳ್ಳಿ ಗ್ರಾಮದ ಮಹದೇವಸ್ವಾಮಿ ಅವರ ಪತ್ನಿ ಹಾಗೂ ಮಗು ಗಂಭೀರ ಎಂದು ಗುರುತಿಸಲಾಗಿದೆ. ಗಾಯಾಳುಗಳಿಗೆ ಮೈಸೂರಿನ ಕೆ.ಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯರು ದಾಳಿ ನಡೆಸಿದ ಚಿರತೆ ಸೆರೆ ಹಿಡಿಯಬೇಕು ಎಂದು ಅರಣ್ಯ ಇಲಾಖೆಗೆ ಆಗ್ರಹಿಸಿದ್ದಾರೆ.

Continue Reading

ಕಲಬುರಗಿ: ಹಗಲು ಕಬ್ಬು ಕಟಾವು, ರಾತ್ರಿ ಮನೆ ಕಳವು

ಸುದ್ದಿ ಸಂಗ್ರಹ ಕಲಬುರಗಿಹಗಲು ಕಬ್ಬು ಕಟಾವು ಮಾಡಿ, ರಾತ್ರಿ ಮನೆಗಳ ಕಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರನ್ನು ಎಂ.ಬಿ.ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 4 ಪ್ರಕರಣಗಳಿಗೆ ಸಂಬಂಧಿಸಿದ 67 ಗ್ರಾಂ ಚಿನ್ನಾಭರ ಮತ್ತು 12.14 ಲಕ್ಷ ಮೌಲ್ಯದ ಸ್ವತ್ತು ವಶಪಡಿಸಿಕೊಂಡಿದ್ದಾರೆ. ಅಳಂದ ತಾಲೂಕಿನ ಕಮಸರ ನಾಯಕ ತಾಂಡಾದ ಅಪ್ಪಾಜಿಅಲಿಯಾಸ್ ಅಪ್ಪು ಗಂಗಾರಾಮ ಚವ್ಹಾಣ (22), ಶಕಾಪುರತಾಂಡಾದ ಸಂತೋಷ ಅಲಿಯಾಸ್ ಅಂತಾ ಗೋವಿಂದ ಚವ್ಹಾಣ (30) ಬಂಧಿತ ಆರೋಪಿಗಳು. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ನಗರ ಪೊಲೀಸ್ ಕಮಿಷನರ್ ಶರಣಪ್ಪ ಎಸ್‌.ಡಿ […]

Continue Reading

ಮಕ್ಕಳಾದ ಮೇಲೆ ಮೊದಲ ಪತಿಗೆ ಕೈಕೊಟ್ಟು 2ನೇ ಮದುವೆ, 24 ಲಕ್ಷ ದೋಚಿ ಮತ್ತೊಬ್ಬನ ಜೊತೆ ಜೂಟ್‌

ಸುದ್ದಿ ಸಂಗ್ರಹ ಚಿಕ್ಕಬಳ್ಳಾಪುರ ಮಹಿಳೆಯೊಬ್ಬಳು ತನ್ನ ಗಂಡ ಬದುಕಿದ್ದರೂ ಸತ್ತು ಹೋಗಿದ್ದಾನೆ ಎಂದು ಮತ್ತೆರೆಡು ಮದುವೆಯಾಗಿರುವುದು ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ದೊಡ್ಡಬಳ್ಳಾಪುರ ಮೂಲದ ಮಹಿಳೆ 11 ವರ್ಷದ ಹಿಂದೆ ವೀರೇಗೌಡ ಎಂಬವರನ್ನು ಪ್ರೀತಿಸಿ ಮದುವೆಯಾಗಿದ್ದಳು. ಬಳಿಕ ಎರಡು ಮಕ್ಕಳಾದ ಮೇಲೆ ಗಂಡ ಸತ್ತು ಹೋಗಿದ್ದಾನೆ ಎಂದು ಹೇಳಿಕೊಂಡು, ಒಂದುವರೆ ವರ್ಷದ ಹಿಂದೆ ಡೆಲಿವರಿ ಬಾಯ್‌ ಆಗಿದ್ದ ಅನಂತ್ ಎಂಬವರನ್ನು ಮದುವೆಯಾಗಿದ್ದಳು. ಅವರ ಬಳಿ 24 ಲಕ್ಷ ರೂ. ಹಣ ಪಡೆದು ಈಗ ಕನಕಪುರ ಮೂಲದ ಮತ್ತೊಬ್ಬನ ಜೊತೆ ಮದುವೆಯಾಗಿದ್ದಾಳೆ […]

Continue Reading

ಅಪಘಾತ: ಕಲ್ಯಾಣ ಕರ್ನಾಟಕ ಕಾಲೇಜು ಅಧ್ಯಾಪಕರ ಸಂಘದ ಅಧ್ಯಕ್ಷ ಶರಣಪ್ಪ ಸೈದಾಪುರ ಸಾವು

ಸುದ್ದಿ ಸಂಗ್ರಹ ಕಲಬುರಗಿ ನಗರದ ಹೊಸ ಆರ್’ಟಿಒ ಕಚೇರಿ ಬಳಿ ಬೈಕ್ ಸ್ಕಿಡ್ ಆಗಿ ತಲೆಗೆ ಗಾಯ ಮಾಡಿಕೊಂಡಿದ್ದ ಕಲ್ಯಾಣ ಕರ್ನಾಟಕ ಕಾಲೇಜು ಅಧ್ಯಾಪಕರ ಸಂಘದ ಅಧ್ಯಕ್ಷ ಶರಣಪ್ಪ ಸೈದಾಪುರ (49) ಚಿಕಿತ್ಸೆಗೆ ಸ್ಪಂದಿಸಿದೇ ಇಂದು ನಿಧನರಾದರು. ಅಪಘಾತ ನಡೆದ ಬಳಿಕ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೈದರಾಬಾದ್‌ ಆಸ್ಪತ್ರೆಗೆ ಸೇರಿಸಲಾಗಿತ್ತು. ಶುಕ್ರವಾರ ಬೆಳಗಿನ ಜಾವ ನಿಧನರಾದರು. ವಿದ್ಯಾರ್ಥಿ ಚಳವಳಿಯಲ್ಲಿ ಭಾಗವಹಿಸಿದ್ದ ಶರಣಪ್ಪ ಸೈದಾಪುರ ಅವರು ನಂತರ ಕಾಲೇಜು ಅಧ್ಯಾಪಕರ ಸಂಘದ ಅಧ್ಯಕ್ಷರಾಗಿ ಅಧ್ಯಾಪಕರ […]

Continue Reading

ವಿದ್ಯಾರ್ಥಿ ದಿಸೆಯಿಂದಲೇ ನ್ಯೂಸ್ ಪೇಪರ್ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಎಚ್.ಬಿ ಪಾಟೀಲ

ಸುದ್ದಿ ಸಂಗ್ರಹ ಕಲಬುರಗಿ‌ ರಾಜಕೀಯ, ಆಧ್ಯಾತ್ಮಿಕ, ಶೈಕ್ಷಣಿಕ, ಕೃಷಿ, ಮಾನವೀಯ ಮೌಲ್ಯಗಳು, ಕ್ರೀಡೆ, ಸಾಮಾಜಿಕ ಸಮಸ್ಯೆಗಳು ಮತ್ತು ಅವುಗಳಿಗೆ ಪರಿಹಾರಗಳನ್ನು, ಉದ್ಯೋಗ ಮತ್ತು ವೃತ್ತಿ ಮಾರ್ಗದರ್ಶನ, ಮನೋರಂಜನೆ ಸೇರಿದಂತೆ ವ್ಯಕ್ತಿಯ ವ್ಯಕ್ತಿತ್ವ ನಿರ್ಮಾಣಕ್ಕೆ ಅಗತ್ಯವಾದ ಎಲ್ಲಾ ವಿಷಯಗಳ ಜ್ಞಾನದ ಆಗರವಾದ ನ್ಯೂಸ್ ಪೇಪರ್‌ಗಳನ್ನು ವಿದ್ಯಾರ್ಥಿ ದಿಸೆಯಿಂದಲೇ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಮಾಧ್ಯಮಗಳು ಪ್ರಜಾಪ್ರಭುತ್ವದ ನಾಲ್ಕನೇ ರಂಗವಾಗಿ ಸೇವೆ ಮಾಡುತ್ತಿವೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಖಾದ್ರಿ ಚೌಕ್‌ನಲ್ಲಿನ ಸಕ್ಸಸ್ ಕಂಪ್ಯೂಟರ ತರಬೇತಿ […]

Continue Reading

‘ಕನ್ನಡ ಶಾಲೆ ಉಳಿಸಿ-ಬೆಳೆಸಿ‌’ ಅಭಿಯಾನದ ಜಿಲ್ಲಾಧ್ಯಕ್ಷರಾಗಿ ಅಣ್ಣಾರಾಯ ಇವಣಿ ನೇಮಕ

ಸುದ್ದಿ ಸಂಗ್ರಹ ಚಿತ್ತಾಪುರನಾಡು ನುಡಿ ಹಾಗೂ ಸರ್ಕಾರಿ ಕನ್ನಡ ಶಾಲೆಗಳ ಸಂರಕ್ಷಣೆಗಾಗಿ ರಾಜ್ಯಾದ್ಯಂತ ನಡೆಯುತ್ತಿರುವ “ಕನ್ನಡ ಶಾಲೆ ಉಳಿಸಿ– ಬೆಳೆಸಿ” ಅಭಿಯಾನಕ್ಕೆ ಹೊಸ ಚೈತನ್ಯ ದೊರೆತಿದ್ದು, ಕಲಬುರ್ಗಿ ಜಿಲ್ಲೆಯ ಜಿಲ್ಲಾಧ್ಯಕ್ಷರಾಗಿ ಅಣ್ಣಾರಾಯ ವಿ ಇವಣಿ ಅವರನ್ನು ನೇಮಕ ಮಾಡಲಾಗಿದೆ. ಕನ್ನಡ ಶಾಲೆಗಳ ಉಳಿವಿಗಾಗಿ ಜನಜಾಗೃತಿ ಮೂಡಿಸುವುದು, ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸುವುದು ಹಾಗೂ ಶಿಕ್ಷಣದ ಗುಣಮಟ್ಟ ಸುಧಾರಿಸುವ ಉದ್ದೇಶದೊಂದಿಗೆ ಈ ಅಭಿಯಾನ ರಾಜ್ಯಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿದೆ. ಸಂಘಟನೆಯ ರಾಜ್ಯ ನಾಯಕರು, ಹಿರಿಯರು ಮತ್ತು ಕಾರ್ಯಕರ್ತರ ಒಮ್ಮತದ ನಿರ್ಧಾರದಂತೆ […]

Continue Reading

ಉದ್ಯಮಿ ಮನೆಯಲ್ಲಿದ್ದ 18 ಕೋಟಿ ರೂ. ಚಿನ್ನಾಭರಣ ಕದ್ದು ಎಸ್ಕೇಪ್‌ ಆದ ಮನೆ ಕೆಲಸದವರು

ಸುದ್ದಿ ಸಂಗ್ರಹ ಬೆಂಗಳೂರು ಕೆಲಸ ಮಾಡುತ್ತಿದ್ದ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ಮೌಲ್ಯದ ಕೆಜಿಗಟ್ಟಲೆ ಚಿನ್ನ, ವಜ್ರ ಮತ್ತು ಬೆಳ್ಳಿ ಆಭರಣಗಳು ದೋಚಿ ನೇಪಾಳ ದಂಪತಿ ಪರಾರಿಯಾಗಿರುವ ಘಟನೆ ಮಾರತಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಕುರಿತು ಯಮಲೂರಿನ ಉದ್ಯಮಿ ಶಿಮಂತ್‌ ಎಸ್‌. ಜೈನ್‌ ನೀಡಿದ ದೂರಿನ ಅನ್ವಯ ದಿನೇಶ್‌ (32), ಆತನ ಪತ್ನಿ ಕಮಲಾ (25) ಮತ್ತು ಇತರರ ವಿರುದ್ಧ ಮನೆಯಲ್ಲಿ ಕೆಲಸ ಮಾಡುವ ನೌಕರ ಕಳ್ಳತನದಲ್ಲಿಭಾಗಿ (ಬಿಎನ್‌ಎಸ್‌ ಕಲಂ 306) ಅನ್ವಯ ಪ್ರಕರಣ […]

Continue Reading

ಮಾಡಬೂಳ, ಗುಂಡಗುರ್ತಿ ಪರೀಕ್ಷಾ ಕೇಂದ್ರಕ್ಕೆ ಹೆಚ್ಚುವರಿ ಆಯುಕ್ತ ರಾಹುಲ್ ಪಾಂಡ್ವೆ ಭೇಟಿ, ಪರಿಶೀಲನೆ

ಸುದ್ದಿ ಸಂಗ್ರಹ ಚಿತ್ತಾಪುರಮಾಡಬೂಳ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಗೆ ಮಂಗಳವಾರ ಭೇಟಿ ನೀಡಿದ ಶಾಲಾ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತ ರಾಹುಲ್ ತುಕಾರಾಮ್ ಪಾಂಡ್ವೆ ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆ-2 ಪರಿಶೀಲಿಸಿದರು. ಪರೀಕ್ಷೆಗಿಂತ ಮೊದಲ ದಿನವಾಗಿದ್ದ ಈ ದಿನ ಕನ್ನಡ ವಿಷಯಕ್ಕೆ ವಿದ್ಯಾರ್ಥಿಗಳು ಉತ್ತರ ಬರೆಯುತ್ತಿದ್ದರು. ಈ ಕೊಠಡಿಯನ್ನು ಪರಿಶೀಲಿಸಿ, ಪರೀಕ್ಷೆ-1ರ ಫಲಿತಾಂಶ ಗಮನಿಸಿದರು.‌ ಫಲಿತಾಂಶ ಉತ್ತಮ ಪಡಿಸಲು ಈಗಾಗಲೆ ನೀಡಿದ ಮಿಷನ್ 40 + ಸರಿಯಾಗಿ ಅನುಷ್ಠಾನ ಮಾಡಿ ಶಾಲೆಯ ಫಲಿತಾಂಶ ಶೇ.90ರಷ್ಟು ಪಡೆಯಲು ಎಲ್ಲಾ ಶಿಕ್ಷಕರು […]

Continue Reading