ಅತಿವೃಷ್ಟಿ ಪೀಡಿತ ಪ್ರದೇಶ ಘೋಷಣೆಗೆ ಆಗ್ರಹ
ಸುದ್ದಿ ಸಂಗ್ರಹ ಶಹಾಬಾದ ಅತಿಯಾದ ಮಳೆಯಿಂದ ರೈತರು ಬೆಳೆದ ತೊಗರಿ, ಹೆಸರು, ಉದ್ದು ಸೇರಿದಂತೆ ಇತರ ಎಲ್ಲಾ ಬೆಳೆಗಳು ಸಂಪೂರ್ಣ ನಷ್ಟವಾಗಿದೆ, ಹೀಗಾಗಿ ಕಲಬುರಗಿ ಜಿಲ್ಲೆಯು ಅತಿವೃಷ್ಟಿ ಪೀಡಿತ ಜಿಲ್ಲೆ ಎಂದು ಘೋಷಿಸಿ ಪರಿಹಾರ ನೀಡಬೇಕು ಎಂದು ಶಹಾಬಾದ್ ಮಂಡಲ ಅಧ್ಯಕ್ಷ ನಿಂಗಣ್ಣ ಹುಳುಗೋಳ್ಕರ್ ಆಗ್ರಹಿಸಿದರು. ನಗರದ ಬಸವೇಶ್ವರ ವೃತ್ತದಲ್ಲಿ ಬುಧುವಾರ ಬಿಜೆಪಿ ಪಕ್ಷ, ರೈತ ಮೋರ್ಚಾದ ವತಿಯಿಂದ ಅತಿವೃಷ್ಟಿ ಪೀಡಿತ ಪ್ರದೇಶ ಘೋಷಣೆಗೆ ಆಗ್ರಹಿಸಿ ಪ್ರತಿಭಟನೆಯಲ್ಲಿ ಮಾತನಾಡಿ, ರೈತರಿಗೆ ಸೇರಬೇಕಾದ ಹಳೆಯ ಪರಿಹಾರ ಬಾಕಿಯನ್ನು ಬಿಡುಗಡೆ […]
Continue Reading