ನಾಲವಾರ: ಶ್ರಾವಣ ಸಂಭ್ರಮಕ್ಕೆ ವೈಭವದ ಚಾಲನೆ
ಸುದ್ದಿ ಸಂಗ್ರಹ ನಾಲವಾರ ಕಲ್ಯಾಣ ಕರ್ನಾಟಕದ ಪ್ರಸಿದ್ಧ ಪುಣ್ಯಕ್ಷೇತ್ರ ನಾಲವಾರದ ಕೋರಿಸಿದ್ಧೇಶ್ವರ ಮಹಾಸಂಸ್ಥಾನ ಮಠ ಶ್ರಾವಣದ ಸಂಭ್ರಮದಲ್ಲಿ ಭಕ್ತರ ಆರಾಧ್ಯ ಪರಮಪೂಜ್ಯ ಡಾ. ಸಿದ್ಧತೋಟೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳ ಇಷ್ಟಲಿಂಗ ಮಹಾ ಪಾದಪೂಜೆಯೊಂದಿಗೆ ಈ ಬಾರಿಯ ಶ್ರಾವಣ ವೈಭವಕ್ಕೆ ಎರಡನೇ ಗುರುವಾರ ಚಾಲನೆ ನೀಡಲಾಯಿತು. ಕೈಲಾಸ ಮಂಟಪದ ಸಿದ್ಧಸಿಂಹಾಸನದ ಮೇಲೆ ಪ್ರತಿದಿನ ಗುರುಪಾದ ಪೂಜೆಯ ಝೇಂಕಾರ, ಖ್ಯಾತ ಗಾಯಕರ ಭಕ್ತಿಗೀತೆ, ಮಂತ್ರಘೋಷ, ಇಷ್ಟಲಿಂಗದ ದಿವ್ಯ ದರ್ಶನದೊಂದಿಗೆ ಭಕ್ತರು ಗುರುಗಳ ಪಾದಕ್ಕೆ ನಮಿಸಿ ಕೃತಾರ್ಥರಾಗುತ್ತಿದ್ದಾರೆ. ಪ್ರತಿದಿನ ಮುಂಜಾನೆ ಕೋರಿಸಿದ್ಧೇಶ್ವರರ ಕರ್ತೃ […]
Continue Reading