ಅಪರೂಪದ ಶಿಕ್ಷಕ ಶಿವಲಿಂಗಪ್ಪ ಹೆಬ್ಬಾಳಕರ್ ಅಭಿನಂದನಾ ಗ್ರಂಥ ಬಿಡುಗಡೆ
ಸುದ್ದಿ ಸಂಗ್ರಹ ಶಹಾಬಾದ್ಸರಳ ಮತ್ತು ಸೌಮ್ಯ ಸ್ವಭಾವದ ಅಪರೂಪದ ಶಿಕ್ಷಕ ಎಂದರೆ ಶಿವಲಿಂಗಪ್ಪ ಹೆಬ್ಬಾಳಕರ್ ಎಂದು ತಹಸೀಲ್ದಾರ್ ನೀಲಪ್ರಭಾ ಬಬಲಾದ್ ಹೇಳಿದರು. ನಗರದ ರಾಯಲ್ ಗಾರ್ಡನ್ ಕಲ್ಯಾಣ ಮಂಟಪದಲ್ಲಿ ಶನಿವಾರ ಗಿರಿಶಿರಿ ಸಾಂಸ್ಕೃತಿಕ ಕಲಾ ಸಂಸ್ಥೆ ಹಾಗೂ ಹೆಬ್ಬಾಳಕರ್ ಅವರ ಅಭಿಮಾನಿ ಬಳಗದ ವತಿಯಿಂದ ‘ಪ್ರಜ್ಞೆಶೀಲ ಅಭಿನಂದನಾ ಗ್ರಂಥ’ ಬಿಡುಗಡೆ ಹಾಗೂ ವಯೋನಿವೃತ್ತಿ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಶಿವಲಿಂಗಪ್ಪ ಹೆಬ್ಬಾಳಕರ್ ಶಿಕ್ಷಣ ಇಲಾಖೆಯಲ್ಲಿ ಸುಮಾರು 36 ವರ್ಷಗಳ ಸೇವೆ ಸಲ್ಲಿಸಿ ಅನೇಕ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದಾರೆ. […]
Continue Reading