ಕಡ್ಡಾಯ ಮತದಾನದಿಂದ ಪ್ರಜಾಪ್ರಭುತ್ವ ಸದೃಢ: ಎಚ್.ಬಿ ಪಾಟೀಲ
ಸುದ್ದಿ ಸಂಗ್ರಹ ಕಲಬುರಗಿ ದೇಶದ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಮತದಾನದ ಪಾತ್ರ ಪ್ರಮುಖ. ಮತದಾನ ಪ್ರಜಾಪ್ರಭುತ್ವ ವ್ಯವಸ್ಥೆಯ ಜೀವಾಳವಾಗಿದ್ದು, ಅರ್ಹ ಮತದಾರರು ಕಡ್ಡಾಯವಾಗಿ ಮತದಾನ ಮಾಡಬೇಕು. ಯಾವುದೆ ಆಸೆ-ಆಕಾಂಕ್ಷೆಗಳಿಗೆ ಒಳಗಾಗದೆ ಸೂಕ್ತ ವ್ಯಕ್ತಿಗೆ ಮತದಾನ ಮಾಡಿ, ಚುನಾಯಿಸಿದರೆ ಮಾತ್ರ ಪ್ರಜಾಪ್ರಭುತ್ವ ವ್ಯವಸ್ಥೆ ಯಶಸ್ವಿಯಾಗಲು ಸಾಧ್ಯ ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಹೇಳಿದರು. ನಗರದ ಶಹಾಬಜಾರ ಮಹಾದೇವ ನಗರದಲ್ಲಿ ಸ್ವಾತಿ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ರವಿವಾರ ಏರ್ಪಡಿಸಿದ್ದ ‘16ನೇ ರಾಷ್ಟ್ರೀಯ ಮತದಾರರ ದಿನಾಚರಣೆ’ಯಲ್ಲಿ ಪ್ರತಿಜ್ಞೆ […]
Continue Reading