ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸಿ: ದಿಗ್ಗಾಂವ ಶ್ರೀ
ಚಿತ್ತಾಪುರ: ಮನೆಯೇ ಮೊದಲ ಪಾಠ ಶಾಲೆ, ಜನನಿ ತಾನೆ ಮೊದಲ ಗುರು ಹೀಗಾಗಿ ಮಕ್ಕಳಿಗೆ ಬಾಲ್ಯದಿಂದಲೆ ಸಂಸ್ಕಾರ, ಪರಂಪರೆ, ಸಂಸ್ಕೃತಿಯ ಬಗ್ಗೆ ಅರಿವು ಮೂಡಿಸಬೇಕು. ಸಂಸ್ಕಾರ ಎಂಬ ಆಹಾರ ನೀಡಿ ಬೆಳೆಯುವಂತೆ ಮಾಡಬೇಕು ಎಂದು ದಿಗ್ಗಾಂವ ಪಂಚಗೃಹ ಹಿರೇಮಠದ ಪೀಠಾಧಿಪತಿ ಸಿದ್ಧವೀರ ಶಿವಾಚಾರ್ಯರು ಹೇಳಿದರು. ತಾಲೂಕಿನ ಸನ್ನತಿ ಗ್ರಾಮದಲ್ಲಿ ಶ್ರೀ ಗುರು ಸೋಮೇಶ್ವರ ವೈದಿಕ ಜ್ಯೋತಿ ಗುರುಕುಲದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಜಂಗಮ ವಟುಗಳಿಗೆ ಬೇಸಿಗೆ ಸಂಸ್ಕಾರ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಭಾರತೀಯ ಪರಂಪರೆ, ಸಂಸ್ಕೃತಿ, ಆಚಾರ-ವಿಚಾರದ […]
Continue Reading