ಆರೋಗ್ಯಕರ ಜೀವನ ಶೈಲಿಯಿಂದ ಕಾಯಿಲೆಗಳು ದೂರ: ಡಾ.ಅಂಕಿತ್ ಕದರ್ಗಿ
ಕಲಬುರಗಿ: ಎಲ್ಲರು ಆರೋಗ್ಯಕರ ಜೀವನಶೈಲಿ ಅಳವಡಿಸಿಕೊಂಡರೆ ಕಾಯಿಲೆಗಳಿಂದ ದೂರವಿರಬಹುದಾಗಿದೆ. ಆರೋಗ್ಯವೇ ಮನುಷ್ಯನ ದೊಡ್ಡ ಸಂಪತ್ತಾಗಿದ್ದು, ಅದನ್ನು ಕಾಪಾಡಿಕೊಳ್ಳಬೇಕು ಎಂದು ತಜ್ಞ ವೈದ್ಯ ಡಾ.ಅಂಕಿತ್ ಆರ್ ಕದರ್ಗಿ ಅಭಿಪ್ರಾಯಪಟ್ಟರು. ನಗರದ ಆಳಂದ ರಸ್ತೆಯ ಕೆ.ಎಚ್.ಬಿ ಗ್ರೀನ್ ಪಾರ್ಕನ ಹನುಮಾನ ದೇವಸ್ಥಾನದ ಆವರಣದಲ್ಲಿ ಆಯುಸಿಂಕ್ ಮೆಡಿಕಲ್ ಕಂಪನಿ ಮತ್ತು ಬಡಾವಣೆಯ ಜಂಟಿ ಆಶ್ರಯದಲ್ಲಿ ಭಾನುವಾರ ಏರ್ಪಡಿಸಿದ್ದ ಒಂದು ದಿನದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದ ಅವರು, ಆರೋಗ್ಯ ಕಳೆದುಕೊಂಡು ಬೇರೆಲ್ಲಾ ಸಂಪತ್ತು ಗಳಿಸಿದರೂ ವ್ಯರ್ಥ. ಪ್ರಸ್ತುತ ದಿನಗಳಲ್ಲಿ […]
Continue Reading