ಬಿದಿರಿನಿಂದ ಆರ್ಥಿಕ ಸದೃಢತೆ ಸಾಧ್ಯ: ಎಚ್.ಬಿ ಪಾಟೀಲ
ಕಲಬುರಗಿ: ಬಹುಪಯೋಗಿಯಾದ ಬಿದರಿನಿಂದ ಆರ್ಥಿಕವಾಗಿ ಸದೃಢವಾಗಲು ಸಾಧ್ಯ, ರೈತರು ಇದರ ಬಗ್ಗೆ ಚಿತ್ತ ಹರಿಸುವುದು ಅಗತ್ಯವಾಗಿದೆ ಎಂದು ಅರ್ಥಶಾಸ್ತ್ರ ಉಪನ್ಯಾಸಕ ಎಚ್.ಬಿ ಪಾಟೀಲ ಅಭಿಪ್ರಾಯಪಟ್ಟರು. ನಗರದ ಮಹಾದೇವ ನಗರದ ಸ್ವಾತಿ ಪ್ರೌಢಶಾಲೆ ಆವರಣದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಗುರುವಾರ ಜರುಗಿದ ‘ವಿಶ್ವ ಬಿದಿರು ದಿನಾಚರಣೆ’ಯನ್ನು ಬಿದಿರಿನ ಗಿಡಗಳಿಗೆ ನೀರುಣಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಬಿದಿರು ಅರಣ್ಯ ಬೆಳೆಯಾಗಿದ್ದು, ಬುಟ್ಟಿ, ಪೀಠೋಪಕರಣಗಳ ತಯಾರಿಕೆ, ಕೃಷಿ ಉಪಕರಣಗಳ ತಯಾರಿಕೆ, ಮನೆ ನಿರ್ಮಾಣಕ್ಕೆ ಸಲಕರಣೆ, ಜೊತೆಗೆ […]
Continue Reading