ಕುಂದನೂರು ಸಂಗಮದಲ್ಲಿನ ಪುಣ್ಯ ಸ್ನಾನಕ್ಕೆ ಉಚಿತ ಕಡಲೆ ಹಿಟ್ಟು ವಿತರಣೆ
ಸುದ್ದಿ ಸಂಗ್ರಹ ವಾಡಿಪಟ್ಟಣದ ಸಮೀಪದ ಕುಂದೂರು ಗ್ರಾಮದಲ್ಲಿರುವ ಭೀಮಾ ಮತ್ತು ಕಾಗಿಣಾ ನದಿಗಳ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆಂದು ಆಗಮಿಸಿದ ಸಾವಿರಾರು ಭಕ್ತರಿಗೆ ವರದಶ್ರೀ ಫೌಂಡೇಶನ್ ಮತ್ತು ಪತಂಜಲಿ ಯೋಗ ಸಮಿತಿ ವತಿಯಿಂದ ನದಿಯ ದಂಡೆಯಲ್ಲಿ ಸೇರಿದ ಸಾವಿರಾರು ಜನ ಭಕ್ತರಿಗೆ ಉಚಿತ ಕಡಲೆ ಹಿಟ್ಟಿನ ಪ್ಯಾಕೆಟ್ ನೀಡುವ ಮೂಲಕ ನದಿ ಸಂರಕ್ಷಣೆ ಜಾಗೃತಿ ಮೂಡಿಸಲಾಯಿತು. ನದಿಯ ಪಾವಿತ್ರೃ ಮತ್ತು ಶುದ್ಧತೆ ಬಗ್ಗೆ ಅರಿವು ಮೂಡಿಸಲು ವಿಷಮುಕ್ತ ಪುಣ್ಯಸ್ನಾನ ಅಭಿಯಾನವನ್ನು ವರದಶ್ರೀ ಫೌಂಡೇಶನ್ ಸಂಸ್ಥೆ ಹಮ್ಮಿಕೊಂಡಿದೆ ಎಂದು ಸಂಸ್ಥೆಯ […]
Continue Reading