ಸಮ-ಸಮಾಜ ನಿರ್ಮಾಣಕ್ಕೆ ಶ್ರಮಿಸಿದ ಶರಣ ದಾಸಿಮಯ್ಯ
ಕಲಬುರಗಿ: ದೇವರ ದಾಸಿಮಯ್ಯ ಅವರು ನೇಯ್ಗೆ ಕಾಯಕ ಮಾಡುವದರ ಜೊತೆಗೆ ಮೌಢ್ಯತೆ, ಕಂದಾಚಾರ, ಅಂದಶೃದ್ಧೆ, ಜಾತಿಯತೆ, ಶೋಷಣೆ, ಅನ್ಯಾಯದಂತಹ ಪಿಡುಗುಗಳಿಂದ ತೂತು ಬಿದ್ದ ಸಮಾಜವನ್ನು ತಮ್ಮ ವಚನಗಳ ಮೂಲಕ ನೇಯುವ ಕಾರ್ಯ ಮಾಡಿ, ಸಮ-ಸಮಾಜದ ನಿರ್ಮಾಣಕ್ಕೆ ಶ್ರಮಿಸಿದ ಶ್ರೇಷ್ಟ ಶರಣರಾಗಿದ್ದಾರೆ ಎಂದು ಉಪನ್ಯಾಸಕ, ಶರಣ ಚಿಂತಕ ಎಚ್.ಬಿ ಪಾಟೀಲ ಹೇಳಿದರು. ನಗರದ ಹೊಸ ಜೇವರ್ಗಿ ರಸ್ತೆಯ ಗೆಟ್ಸ್ ಡಿಗ್ರಿ ಕಾಲೇಜ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಬುಧವಾರ ಜರುಗಿದ ‘ಶರಣ ದೇವರ ದಾಸಿಮಯ್ಯನವರ 1046ನೇ ಜಯಂತ್ಯುತ್ಸವ’ […]
Continue Reading