ಸಾಮಾಜಿಕ ಸುಧಾರಣೆಗೆ ಅಲ್ಲಮಪ್ರಭುಗಳ ಕೊಡುಗೆ ಅನನ್ಯ
ಕಲಬುರಗಿ: ಸಾಮಾಜಿಕ ಸಮಾನತೆಯ ನಿರ್ಮಾಣಕ್ಕೆ ಶ್ರಮಿಸಿದ ಶರಣ ಅಲ್ಲಮಪ್ರಭು ಅವರ ಕೊಡುಗೆ ಅನನ್ಯ ಎಂದು ಶರಣ ಚಿಂತಕ ಡಾ.ರಾಜಶೇಖರ ಪಾಟೀಲ ಹೆಬಳಿ ಅಭಿಪ್ರಾಯಪಟ್ಟರು. ನಗರದ ಡಬರಾಬಾದ ಕ್ರಾಸ್ ಸಮೀಪದ ಪ್ರಭುದೇವ ನಗರದ ಬಡಾವಣೆ ಮತ್ತು ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ಶರಣ ಅಲ್ಲಮಪ್ರಭು ದೇವರ ಜಯಂತಿ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಸ್ತುತ ದಿನಗಳಲ್ಲಿಯೂ ಕೂಡಾ ಕಂಡು ಬರುತ್ತಿರುವ ಜಾತಿಯತೆ, ಮೂಢನಂಬಿಕೆ, ಕಂದಾಚಾರ, ಅಂಧಶೃದ್ಧೆ ಮುಂತಾದ ಸಾಮಾಜಿಕ ಸಮಸ್ಯೆಗಳ ನಿರ್ಮೂಲನೆಗೆ ಬಸವಣ್ಣನವರ ಜೊತೆಗೂಡಿ 950 ವರ್ಷಗಳ […]
Continue Reading