ಆಡಿಷನ್ನಲ್ಲಿ ಪರಿಚಯ, ಲವ್ ಮ್ಯಾರೇಜ್: ಎಸ್.ನಾರಾಯಣ ಮಗ-ಸೊಸೆ ನಡುವೆ ಬಿರುಕು ಬರಲು ಕಾರಣ ಇದೆನಾ ?
ಬೆಂಗಳೂರು: ನಿರ್ದೇಶಕ ಎಸ್ ನಾರಾಯಣ್ ಕುಟುಂಬದ ವಿರುದ್ಧ ದಾಖಲಾಗಿರುವ ವರದಕ್ಷಿಣೆ ಪ್ರಕರಣದ ಸಂಬಂಧ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ನೋಟಿಸ್ ನೀಡಿರುವ ಖಾಕಿ ಟೀಂ ಸ್ಪಾಟ್ ಮಹಜರು ನಡೆಸಿದ್ದಾರೆ. ಪವಿತ್ರಾಗೆ ಎಸ್ ನಾರಾಯಣ್ ಅವರ ಎರಡನೇ ಪುತ್ರ ಪವನ್ ಸಿನಿಮಾದ ಆಡಿಷನ್ನಲ್ಲಿ ಪರಿಚಯವಾಗಿದ್ದರು, ನಂತರ ಇಬ್ಬರ ನಡುವೆ ಪ್ರೇಮಾಂಕುರವಾಗಿ ಮನೆಯವರನ್ನು ಒಪ್ಪಿಸಿ ಮದುವೆಯಾಗಿದ್ದರು. ಒಂದು ವರ್ಷದ ನಂತರ 2022 ರಲ್ಲಿ ಆರ್’ಆರ್ ನಗರದಲ್ಲಿರುವ ಎಸ್ ನಾರಾಯಣ್ ನಿವಾಸದಿಂದ ಹೊರಬಂದು ಸಪ್ರೇಟಾಗಿ ಜೀವನ ಆರಂಭಿಸಿದ್ದರು. ಆಗ ಗಂಡನಿಗೆ ಕಾರು ಕೊಡಿಸಿದ್ದಾರೆ […]
Continue Reading