ಜ.12 ರಂದು ಚಿತ್ತಾಪುರಕ್ಕೆ ಮುಖ್ಯಮಂತ್ರಿ ಆಗಮನ
ಸುದ್ದಿ ಸಂಗ್ರಹ ಚಿತ್ತಾಪುರಮತಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಅಡಿಗಲ್ಲು ಮತ್ತು ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಜ.12 ರಂದು ಪಟ್ಟಣಕ್ಕೆ ಆಗಮಿಸುತ್ತಿದ್ದು. ಬುಧವಾರ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಾರ್ಯಕ್ರಮದ ಸ್ಥಳಕ್ಕೆ ಭೇಟಿಯಾಗಿ ಪರಿಶೀಲಿಸಿದರು. ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್’ಸಿಂಗ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರ್ ಶ್ರೀನಿವಾಸಲು ಅವರು ಕಾರ್ಯಕ್ರಮ ಆಯೋಜನೆ ಮಾಡಲು ಉದ್ದೇಶಿಸಿರುವ ಪಟ್ಟಣದ ಕಡೆಚೂರು ಮೈದಾನ ಪರಿಶೀಲನೆ ಮಾಡಿದರು. ವೇದಿಕೆ ನಿರ್ಮಾಣ, ಶಾಮೀಯಾನ, ಪೊಲೀಸ್ ಬ್ಯಾರಿಕೇಡ್, ಪಾರ್ಕಿಂಗ್ ಸ್ಥಳಗಳ ಹಾಗೂ ಹೆಲಿಕಾಪ್ಟರ್ […]
Continue Reading