ದೇವಿ ಪುರಾಣ ಆಲಿಸಿದರೆ ಚಿಂತೆಗಿಲ್ಲ ಜಾಗ: ಸಿದ್ದಸೋಮೇಶ್ವರ ಶಿವಾಚಾರ್ಯರು
ಚಿತ್ತಾಪುರ: ದೇವಿ ಪುರಾಣ ಆಲಿಸುವುದರಿಂದ ನಮ್ಮ ಜೀವನದ ಚಿಂತೆ ದೂರವಾಗಿ ಶಾಂತಿ ಮತ್ತು ನೆಮ್ಮದಿಯ ಜೀವನ ಸಾಗಿಸಲು ಸಾಧ್ಯ ಎಂದು ಗುಂಡೆಪಲ್ಲಿಯ ಸೋಮೇಶ್ವರ ಮಠದ ಸಿದ್ದಸೋಮೇಶ್ವರ ಶಿವಾಚಾರ್ಯರು ಹೇಳಿದರು. ತಾಲೂಕಿನ ದಿಗ್ಗಾಂವ ಪಂಚಗೃಹ ಹಿರೇಮಠದಲ್ಲಿ ಹಮ್ಮಿಕೊಳ್ಳಲಾಗಿರುವ ದೇವಿ ಪುರಾಣ ಪ್ರವಚನ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಜಗತ್ತಿನ ಇತಿಹಾಸವನ್ನು ಹೇಳಿಕೊಡುವ ದೇವಿ ಪುರಾಣ ತುಂಬಾ ವಿಶೇಷವಾಗಿದೆ. ಬೇರೆ ಎಲ್ಲಾ ಪುರಾಣಕ್ಕು ದೇವಿ ಪುರಾಣಕ್ಕು ತುಂಬಾ ವ್ಯತ್ಯಾಸವಿದೆ, ದೇವಿ ಪುರಾಣ ಕೇಳುತ್ತಿದ್ದರೆ ಮೈ ರೋಮಾಂಚನಗೊಳ್ಳುತ್ತದೆ ಇಷ್ಟೊಂದು ವಿಶೇಷವಾಗಿದೆ […]
Continue Reading