ಕನ್ನಡ ಸಾಹಿತ್ಯ ಲೋಕದಲ್ಲಿ ಹೊಸ ಅಲೆ ಸೃಷ್ಟಿಸಿದ ತೇಜಸ್ವಿ
ಕಲಬುರಗಿ: ಪರಿಸರ ಹಾಗೂ ವೈಚಾರಿಕತೆ ಪರ ಬರಹಗಳ ಮೂಲಕ ಅಸಂಖ್ಯಾತ ವ್ಯಕ್ತಿಗಳನ್ನು ಪ್ರಭಾವಿಸಿದ ಕೆ.ಪಿ ಪೂರ್ಣಚಂದ್ರ ತೇಜಸ್ವಿ ಅವರು, ನಾಡು-ನುಡಿ ಏಳಿಗೆಗೆ ತಮ್ಮದೆಯಾದ ವಿಶಿಷ್ಟ ಬರಹಗಳ ಮೂಲಕ ಕನ್ನಡ ಸಾಹಿತ್ಯ ಲೋಕದಲ್ಲಿ ಹೊಸ ಅಲೆ ಸೃಷ್ಟಿಸಿದ ಮೇರು ಸಾಹಿತಿಯಾಗಿದ್ದಾರೆ ಎಂದು ಉಪನ್ಯಾಸಕ, ಲೇಖಕ ಎಚ್.ಬಿ ಪಾಟೀಲ ಹೇಳಿದರು. ಶಹಾಬಾದ ತಾಲೂಕಿನ ಭಂಕೂರ್ ಗ್ರಾಮದ ಗಣೇಶ್ ನಗರದಲ್ಲಿನ ಕೋರಿಸಿದ್ದೇಶ್ವರ ಟ್ಯುಟೋರಿಯಲ್ಸ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಸೋಮವಾರ ಸಾಯಂಕಾಲ ಜರುಗಿದ ‘ಕೆ.ಪಿ ಪೂರ್ಣಚಂದ್ರ ತೇಜಸ್ವಿಯವರ 87ನೇ ಜನ್ಮದಿನಾಚರಣೆ’ಯಲ್ಲಿ […]
Continue Reading