ನನ್ನ ಹತ್ಯೆಗೆ ನಾರಾಭರತ್ ರೆಡ್ಡಿ ಯತ್ನ: ಬುಲೆಟ್ ಪ್ರದರ್ಶಿಸಿದ ರೆಡ್ಡಿ
ಸುದ್ದಿ ಸಂಗ್ರಹ ಬಳ್ಳಾರಿ ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ನನ್ನ ಹತ್ಯೆಗೆ ಯತ್ನಿಸಿದ್ದಾರೆ ಎಂದು ಗಂಗಾವತಿ ಬಿಜೆಪಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಗಂಭೀರ ಆರೋಪ ಮಾಡಿದ್ದಾರೆ. ತನ್ನ ಮನೆಯ ಮುಂದೆ ನಡೆದ ಗಲಾಟೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನಾನು ನನ್ನ ಕ್ಷೇತ್ರದ ಕೆಲಸಕ್ಕೆ ಹೋಗಿದ್ದೆ. ನಾನು ಇಲ್ಲದ ಸಮಯದಲ್ಲಿ ಭರತ್ ರೆಡ್ಡಿ ಬೆಂಬಲಿಗರು ಮನೆಯ ಮುಂದೆ ಕುರ್ಚಿ ಹಾಕಿ ಗಲಾಟೆ ಮಾಡಿದ್ದಾರೆ. ಈ ವಿಚಾರ ಗೊತ್ತಾಗಿ ನಾನು ಶ್ರೀರಾಮುಲು ಅವರಿಗೆ ತಿಳಿಸಿದ್ದೆ. ಅವರು […]
Continue Reading