ವಿದ್ಯಾರ್ಥಿ ಸ್ನೇಹಿ ಶಿಕ್ಷಕರು ಹೆಚ್ಚಾಗಲಿ
ಕಾಳಗಿ: ವಿದ್ಯಾರ್ಥಿಗಳು ತಮ್ಮ ಮಕ್ಕಳಂತೆ ಕಾಳಜಿ ವಹಿಸಿ, ಅವರಿಗೆ ಜ್ಞಾನ, ಬುದ್ಧಿ, ಕೌಶಲಗಳನ್ನು ನೀಡಿ, ದೇಶದ ಅಮೂಲ್ಯ ಸಂಪತ್ತನ್ನಾಗಿಸುವ ವಿದ್ಯಾರ್ಥಿ ಸ್ನೇಹಿ ಶಿಕ್ಷಕರ ಸಂಖ್ಯೆ ಹೆಚ್ಚಾಗಬೇಕು ಎಂದು ಮುಖ್ಯ ಶಿಕ್ಷಕ ಹಾಗೂ ಸಂಶೋಧಕ-ಸಾಹಿತಿ ಮುಡಬಿ ಗುಂಡೇರಾವ ಹೇಳಿದರು. ತಾಲೂಕಿನ ಕೋರವಾರ ಅಣವೀರಭದ್ರೇಶ್ವರ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗ ಮತ್ತು ಕಾಳಗಿ ಕನ್ನಡ ಸಾಹಿತ್ಯ ಪರಿಷತ್’ನ ತಾಲೂಕಾ ಘಟಕ ಇವುಗಳು ಜಂಟಿಯಾಗಿ ಶುಕ್ರವಾರ ಏರ್ಪಡಿಸಿದ್ದ ‘63ನೇ ರಾಷ್ಟ್ರೀಯ ಶಿಕ್ಷಕರ ದಿನಾಚರಣೆ : ಶಿಕ್ಷಕರಿಗೆ […]
Continue Reading