ಹಿರಿಯ ನಾಗರಿಕರಿಗೆ ರೈಲ್ವೆ ರಿಯಾಯ್ತಿ ಪಾಸ್ ವಿತರಣೆ ಮಾಡಲು ಮಹ್ಮದ್ ಇಬ್ರಾಹಿಂ ಆಗ್ರಹ
ಚಿತ್ತಾಪುರ: ಹಿರಿಯ ನಾಗರಿಕರಿಗೆ ಪಡಿತರ ಚೀಟಿ ಕಾರ್ಡಗಾಗಿ ಇ-ಶ್ರಮ ಕಾರ್ಡ ಇರದೆ ಇರುವವರಿಗೆ ಯಾವುದಾದರೊಂದು ವ್ಯವಸ್ಥೆ ಕಲ್ಪಿಸಬೇಕು. ರೈಲ್ವೆಗಳಲ್ಲಿ ಪ್ರಯಾಣಿಸಲು ಶೇ.50 ರಷ್ಟು ರಿಯಾಯ್ತಿ ದರದಲ್ಲಿ ಪಾಸ್ ಮುಂದುವರೆಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಶಿಫಾರಸ್ಸು ಮಾಡಬೇಕು ಎಂದು ಹೊಂಗಿರಣ ತಾಲೂಕಾ ಹಿರಿಯ ನಾಗರಿಕರ ಹಾಗೂ ವಯೋವೃದ್ಧರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮಹ್ಮದ್ ಇಬ್ರಾಹಿಮ್ ಒತ್ತಾಯಿಸಿದರು. ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಪ್ರಧಾನಮಂತ್ರಿ, ಮುಖ್ಯಮಂತ್ರಿ ಅವರಿಗೆ ಬರೆದ ಮನವಿ ಪತ್ರವನ್ನು ಗುರುವಾರ ತಹಸೀಲ್ದಾರರಿಗೆ ಸಲ್ಲಿಸಿ ಮಾತನಾಡಿದ ಅವರು, ಕರ್ನಾಟಕ ರಾಜ್ಯದಲ್ಲಿ 60 ವರ್ಷ […]
Continue Reading