ಶಹಾಬಾದ: ಶಬರಿಮಲೆ ದೇವಾಲಯದಲ್ಲಿ ಅಯ್ಯಪ್ಪ ಸ್ವಾಮಿ ಪೂಜೆ

ಸುದ್ದಿ ಸಂಗ್ರಹ ಶಹಾಬಾದನಗರದ ಬಸವೇಶ್ವರ ಬಡವಾಣೆಯಲ್ಲಿ ದೇವೇಂದ್ರಪ್ಪ ಗುರುಸ್ವಾಮಿ ನೇತೃತ್ವದಲ್ಲಿ ಅಯ್ಯಪ್ಪ ಸ್ವಾಮಿ ಪಡಿ ಪೂಜೆ, ಶಬರಿಮಲೆ ದೇವಸ್ಥಾನದ ಪವಿತ್ರ 18 ಮೆಟ್ಟಿಲುಗಳಿಗೆ (ಪಡಿ) ವಿಶೇಷ ಪೂಜೆ ಮಾಡಲಾಯಿತು. ಈ ಸಂದರ್ಭದಲ್ಲಿ ಭೀಮು ಗುರುಸ್ವಾಮಿ, ಸುಭಾಷ್ ಗುರುಸ್ವಾಮಿ, ದೇವುಹೊಸಮನಿ, ಗುರುಸ್ವಾಮಿ ಸೇರಿದಂತೆ ಅನೇಕರು ಇದ್ದರು.

Continue Reading

ರಜೆ ಕೊಡದ ಕಾರಣ ರೋಗಿಗೆ ʻO+veʼ ಬದಲು ಎ ಪಾಸಿಟಿವ್ ರಕ್ತ: ಜಯನಗರ ಆಸ್ಪತ್ರೆಯಲ್ಲಿ ಸಿಬ್ಬಂದಿ ಯಡವಟ್ಟು

ಸುದ್ದಿ ಸಂಗ್ರಹ ಬೆಂಗಳೂರು ಕೆಲವೊಮ್ಮೆ ಆಸ್ಪತ್ರೆಗಳಲ್ಲಿ ಮಾಡುವ ಎಡವಟ್ಟುಗಳಿಗೆ ಏನು ಹೇಳಬೇಕು ಎನ್ನುವುದೆ ಗೊತ್ತಾಗಲ್ಲ. ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯಕ್ಕೆ ಅಮಾಯಕ ಜೀವಗಳು ಬಲಿಯಾಗಿಬಿಡುತ್ವೆ. ಈಗ ಅಂತಹದ್ದೆ ಒಂದು ಮಹಾ ಎಡವಟ್ಟು ಜಯನಗರದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಕಳೆದ 2 ದಿನಗಳ ಹಿಂದೆ ತಲೆ ನೋವು ಅಂತ ಜಯನಗರ ಆಸ್ಪತ್ರೆಗೆ ಬಂದಿದ್ದ ಪುನೀತ್ ಸೂರ್ಯ ಎಂಬ ವ್ಯಕ್ತಿ ಈಗ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇದಕ್ಕೆ ಕಾರಣ ಸಿಬ್ಬಂದಿಯೊಬ್ಬ ಮಾಡಿದ ಎಡವಟ್ಟಿನ ಕೆಲಸ. ವೈದ್ಯರು ರಕ್ತಹೀನತೆ ಆಗಿದೆ, ರಕ್ತ ಕೊಡಬೇಕು […]

Continue Reading

ಮರಾಠಿ ಮಾತನಾಡಲಿಲ್ಲ ಎಂಬ ಕಾರಣಕ್ಕೆ 6 ವರ್ಷದ ಮಗಳನ್ನು ಕತ್ತು ಹಿಸುಕಿ ಕೊಂದ ತಾಯಿ

ಮುಂಬೈ: ನವ ಮುಂಬೈನ ಕಲಾಂಬೋಲಿಯಲ್ಲಿ ಮರಾಠಿ ಭಾಷೆ ಮಾತನಾಡಲಿಲ್ಲ ಎಂಬ ಕಾರಣಕ್ಕೆ 30 ವರ್ಷದ ಮಹಿಳೆಯೊಬ್ಬಳು ತನ್ನ 6 ವರ್ಷದ ಮಗಳನ್ನು ಕತ್ತು ಹಿಸುಕಿ ಕೊಂದಿರುವ ಘಟನೆ ಬೆಳಕಿಗೆ ಬಂದಿದೆ. ಮಗಳ ಸಾವನ್ನು ಹೃದಯಾಘಾತ ಎಂದು ಬಿಂಬಿಸಲು ಯತ್ನಿಸಿದ ಮಹಿಳೆಯ ಮೇಲೆ ಅನುಮಾನಗೊಂಡ ಪೊಲೀಸರು ಮರಣೋತ್ತರ ಪರೀಕ್ಷೆ ನಡೆಸಿದರು. ಉಸಿರುಗಟ್ಟಿದ ಕಾರಣ ಮಗು ಸಾವನ್ನಪ್ಪಿರುವುದು ದೃಢಪಟ್ಟ ಬಳಿಕ ವಿಚಾರಣೆ ವೇಳೆ ತಾಯಿಯೇ ಕೊಲೆ ಮಾಡಿರುವುದು ಒಪ್ಪಿಕೊಂಡಿದ್ದಾಳೆ. ಮಾತನಾಡಲು ತೊಂದರೆ ಇದ್ದ ಮಗು ಹೆಚ್ಚಾಗಿ ಹಿಂದಿ ಮಾತನಾಡುತ್ತಿದ್ದುದರಿಂದ ತಾಯಿ […]

Continue Reading

ರಾಷ್ಟ್ರಗೀತೆ ಭಾರತದ ಸಾರ್ವಭೌಮತೆಯ ಸಂಕೇತ: ಎಚ್.ಬಿ ಪಾಟೀಲ

ಸುದ್ದಿ ಸಂಗ್ರಹ ಕಲಬುರಗಿ ರವೀಂದ್ರನಾಥ ಟ್ಯಾಗೋರ್ ರಚಿಸಿ, ಸಂಗೀತಕ್ಕೆ ಅಳವಡಿಸಿದ ಹಾಗೂ ಕ್ಯಾಪ್ಟನ್ ರಾಮ್‌ಸಿಂಗ ಠಾಕೂರ್ ರಾಗಬದ್ಧವಾಗಿ ಸಂಗೀತ ಸಂಯೋಜಿಸಿರುವ ‘ಜನಗಣಮನ ಅಧಿನಾಯಕ ಜಯಹೇ’ ಎಂಬ ಭಾರತದ ರಾಷ್ಟ್ರಗೀತೆಯು ಭಾರತೀಯರೆಲ್ಲರು ಒಂದೇ ಎಂದು ತಿಳಿಸಿದ, ದೇಶದ ಹಿರಿಮೆ-ಗರಿಮೆ, ಭೌಗೋಳಿಕ ಪ್ರದೇಶ, ನೌಸರ್ಗಿಕ ಸಂಪತ್ತು, ಸಾರ್ವಭೌಮತೆ, ಅಖಂಡತೆ ಸಾರುವ ಗೀತೆಯಾಗಿದ್ದು, ಅದಕ್ಕೆ ಎಲ್ಲರು ಹೃದಯಾಂತರದಿಂದ ಗೌರವ ನೀಡಬೇಕು ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಖಾದ್ರಿ ಚೌಕ್‌ನಲ್ಲಿರುವ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ […]

Continue Reading

ಕೇವಲ 12 ಜನರು ಪ್ರಯಾಣಿಸುವ ಭಾರತದ ಅತಿ ಚಿಕ್ಕ ರೈಲು ಎಲ್ಲಿದೆ ಗೊತ್ತೆ ?‌

ನವದೆಹಲಿ: ಭಾರತೀಯ ರೈಲ್ವೆ ವಿಶಾಲವಾದ ರೈಲು ಜಾಲ ಮತ್ತು ವೈವಿಧ್ಯಮಯ ರೈಲುಗಳಿಗೆ ವಿಶ್ವದಾದ್ಯಂತ ಹೆಸರುವಾಸಿಯಾಗಿದೆ. ದೂರದ ಪ್ರಯಾಣವಾಗಿರಲಿ ಅಥವಾ ಸ್ಥಳೀಯ ಪ್ರಯಾಣವಾಗಿರಲಿ ಪ್ರತಿಯೊಂದು ಅಗತ್ಯಕ್ಕೂ ರೈಲು ಸೇವೆಗಳು ಲಭ್ಯವಿದೆ. ಭಾರತೀಯ ರೈಲ್ವೆ ಎಲ್ಲಾ ವರ್ಗದ ಜನರಿಗೆ ಅನುಕೂಲಕರ ಮತ್ತು ಸುಲಭವಾಗಿ ತಲುಪಬಹುದಾದ ಪ್ರಯಾಣ ಸಾಧನವಾಗಿದೆ. ಇದರಲ್ಲಿ ಅನೇಕ ಕೌತುಕಗಳು ಮತ್ತು ಅದ್ಬುತಗಳಿವೆ. ವೇಗದ ರೈಲುಗಳ ಜೊತೆಗೆ ಅತಿ ನಿಧಾನವಾಗಿ ಓಡುವ ರೈಲುಗಳು ಮತ್ತು ಯಾವಾಗಲೂ ಹೆಚ್ಚಿನ ಪ್ರಯಾಣಿಕರಿಂದ ತುಂಬಿರುವ ನಿಲ್ದಾಣಗಳಿವೆ. ಇದಲ್ಲದೆ ರೈಲ್ವೆ ಪ್ರಯಾಣವು ಅನುಕೂಲತೆಯ ಬಗ್ಗೆ ಮಾತ್ರವಲ್ಲ. ಇದು ಅದ್ಭುತ […]

Continue Reading

ಗಿರಿಸಿರಿ ಸಾಂಸ್ಕೃತಿಕ ಕಲಾ ಸಂಸ್ಥೆಯ ಸಮಾಜಮುಖಿ ಕಾರ್ಯ ಶ್ಲಾಘನೀಯ: ವಿಶ್ವನಾಥ

ಸುದ್ದಿ ಸಂಗ್ರಹ ಶಹಾಬಾದಸಮಾಜಕ್ಕೆ ಹಾನಿಕಾರಕ ವಿಷಯದ ಬದಲು ಉಪಯುಕ್ತ ಉತ್ತಮ ಮೌಲ್ಯಗಳು, ವಿಶೇಷತೆ ಹಾಗೂ ಮಹತ್ವವನ್ನು ನಾಡಿನ ಜನತೆಗೆ ಸಾರುವ ನಿಟ್ಟಿನಲ್ಲಿ ಗಿರಿಸಿರಿ ಸಾಂಸ್ಕೃತಿಕ ಕಲಾ ಸಂಸ್ಥೆ ಸಮಾಜಮುಖಿ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ ಎಂದು ಬರಹಗಾರರು ಹಾಗೂ ಶಿಕ್ಷಣ ತಜ್ಞ ಕೆ.ಎಂ ವಿಶ್ವನಾಥ ಮರತೂರು ಅಭಿಪ್ರಾಯ ವ್ಯಕ್ತಪಡಿಸಿದರು. ನಗರದ ಜಗದಂಬಾ ದೇವಸ್ಥಾನದ ಆವರಣದಲ್ಲಿ ಶನಿವಾರ ಗಿರಿಸಿರಿ ಸಾಂಸ್ಕೃತಿಕ ಕಲಾ ಸಂಸ್ಥೆ ಯಾದಗಿರಿ ವತಿಯಿಂದ 70ನೇ ಕನ್ನಡ ರಾಜ್ಯೋತ್ಸವ, ಕವಿಗೋಷ್ಠಿ ಮತ್ತು ಗಿರಿಸಿರಿ ರಾಜ್ಯೋತ್ಸವ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ […]

Continue Reading

ಸಲ್ಮಾನ್ ಖಾನ್ ಈಗ ಸೀನಿಯರ್ ಸಿಟಿಜನ್

ಬಾಲಿವುಡ್ ನಟ ಸಲ್ಮಾನ್ ಖಾನ್ ಇಂದು ತಮ್ಮ 60ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಮೂಲಕ ಹಿರಿಯ ನಾಗರಿಕರ ಪಟ್ಟಿಗೆ ಸಲ್ಮಾನ್ ಸೇರ್ಪಡೆಯಾಗಿದ್ದಾರೆ. ಸುಮಾರು ಮೂರುವರೆ ದಶಕದಿಂದ ಬಾಲಿವುಡ್ ಸಿನಿಮಾ ಇಂಡಸ್ಟ್ರಿಯಲ್ಲಿ ನಟಿಸುತ್ತಿರುವ ಸಲ್ಮಾನ್ ಖಾನ್ ನೇರ, ನಿಷ್ಠುರ ಮಾತು, ವಿವಾದಗಳಿಂದಾಗಿ ಬ್ಯಾಡ್‌ಬಾಯ್ ಎಂದೆ ಫೇಮಸ್‌ ಆಗಿದ್ದಾರೆ. ಇದೀಗ ಜೀವನದ ಇನ್ನೊಂದು ಹಂತದ ಪ್ರಯಾಣಕ್ಕೆ ಸಲ್ಮಾನ್ ಸಿದ್ಧರಾಗಬೇಕಿದೆ. ಈಗಲೂ ಸಿನಿಮಾಗಳಲ್ಲಿ ಹೀರೋ ಆಗಿ ನಟಿಸುತ್ತಿರುವ ಸಲ್ಮಾನ್ ಖಾನ್ ಇನ್ನೂ ಸಿಂಗಲ್. ಹೀಗಾಗಿ ಮೋಸ್ಟ್ ಎಲಿಜಬೆಲ್ ಬ್ಯಾಚುಲರ್ […]

Continue Reading

ಸಮುದಾಯ ಆರೋಗ್ಯ ಕೇಂದ್ರಗಳ ವೈದ್ಯರನ್ನು ತಾಲೂಕು ಆಸ್ಪತ್ರೆಗಳಿಗೆ ಶಿಫ್ಟ್‌ ಮಾಡಲು ಮುಂದಾದ ಆರೋಗ್ಯ ಇಲಾಖೆ

ಸುದ್ದಿ ಸಂಗ್ರಹ ಬೆಂಗಳೂರು ರಾಜ್ಯದ ಜನತೆಗೆ ಆರೋಗ್ಯ ಇಲಾಖೆ ಬಿಗ್‌ ಶಾಕ್‌ ಕೊಟ್ಟಿದೆ. ಸಮುದಾಯ ಆರೋಗ್ಯ ಆಸ್ಪತ್ರೆಗಳ ವೈದ್ಯರನ್ನು ತಾಲೂಕು ಆಸ್ಪತ್ರೆಗಳಿಗೆ ಶಿಫ್ಟ್‌ ಮಾಡಲು ಇಲಾಖೆ ಮುಂದಾಗಿದೆ. ರಾಜ್ಯದಲ್ಲಿ ಸುಮಾರು 270 ಕ್ಕೂ ಹೆಚ್ಚು ಸಮುದಾಯ ಆರೋಗ್ಯ ಕೇಂದ್ರಗಳು ಇವೆ‌. ಈ ಆಸ್ಪತ್ರೆಗಳಲ್ಲಿ ಬೆಳಗಿನಿಂದ ಸಂಜೆವರೆಗೂ ವೈದ್ಯಕೀಯ ಸೇವೆಗಳು ಸಿಗುತ್ತಿವೆ. ಗ್ರಾಮೀಣ ಭಾಗದ ಜನರಿಗೆ ತುಂಬಾ ಅನುಕೂಲ ಆಗ್ತಿತ್ತು. ಆದರೆ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಕಡಿಮೆ ಹೆರಿಗೆ ಆಗುತ್ತಿವೆ. 30 ಕ್ಕಿಂತ ಕಡಿಮೆ ಹೆರಿಗೆ ಆಗಿರುವ ಆಸ್ಪತ್ರೆಗಳಲ್ಲಿ […]

Continue Reading

ಹುಬ್ಬಳ್ಳಿ: ಮರ್ಯಾದೆಗೇಡು ಹತ್ಯೆ ಖಂಡಿಸಿ ಮಾದಿಗ ಸಮಾಜದಿಂದ ಪ್ರತಿಭಟನೆ

ಸುದ್ದಿ ಸಂಗ್ರಹ ಶಹಾಬಾದ ಹುಬ್ಬಳ್ಳಿ ತಾಲೂಕಿನ ಇನಾಂ ವೀರಪುರದಲ್ಲಿಗರ್ಭಿಣಿ ಯುವತಿಯ ಮರ್ಯಾದೆಗೇಡು ಹತ್ಯೆಯನ್ನು ಖಂಡಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿ ಶುಕ್ರವಾರ ಮಾದಿಗ ಸಮಾಜದ ವತಿಯಿಂದ ಪ್ರತಿಭಟನೆ ನಡೆಸಿ ತಹಸೀಲ್ದಾರ್ ನೀಲಪ್ರಭಾ ಬಬಲಾದ ಅವರಿಗೆ ಮನವಿ ಪತ್ರ ಸಲ್ಲಿಸಿದರು. ನಗರದ ಬಸವೇಶ್ವರ ವೃತ್ತದಲ್ಲಿ ಮಾದಿಗ ಸಮಾಜದ ವತಿಯಿಂದ ಪ್ರತಿಭಟನೆ ನಡೆಸಿ, ನಂತರ ದಸಂಸ ರಾಜ್ಯ ಸಂಘಟನಾ ಸಂಚಾಲಕ ಮರಿಯಪ್ಪ ಹಳ್ಳಿ ಮಾತನಾಡಿ, ಹುಬ್ಬಳ್ಳಿಯಲ್ಲಿ ದಲಿತ ಯುವಕನನ್ನು ಮದುವೆ ಆಗಿರುವ ಮಗಳನ್ನು ಹೆತ್ತ ತಂದೆಯೆ ತನ್ನ ಮಗಳನ್ನು […]

Continue Reading

ದ್ವೇಷ ಭಾಷಣ ಮುಸೂದೆ ಅಂಗೀಕರಿಸಿರುವದಕ್ಕೆ ಸ್ವಾಗತ: ಡಾ.ರಶೀದ್

ಸುದ್ದಿ ಸಂಗ್ರಹ ಶಹಾಬಾದವಿಧಾನಸಭೆಯಲ್ಲಿ ದ್ವೇಷ ಭಾಷಣ ತಡೆಗೆ ಸಂಬಂಧಿಸಿದ ಮಸೂದೆ ಅಂಗೀಕರಿಸಿರುವುದು ಸಂವಿಧಾನ ಮೌಲ್ಯಗಳು, ಸಾಮಾಜಿಕ ಸೌಹಾರ್ದತೆ ಮತ್ತು ಪ್ರಜಾಪ್ರಭುತ್ವದ ರಕ್ಷಣೆಯತ್ತ ಕಾಂಗ್ರೆಸ್ ಸರ್ಕಾರ ಐತಿಹಾಸಿಕ ಮತ್ತು ದೃಢ ನಿರ್ಧಾರದ ಹೆಜ್ಜೆಯಾಗಿದೆ. ದೇಶದ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷದ ಅಚಲ ಬದ್ಧತೆ ಪ್ರತಿಬಿಂಬಿಸುತ್ತದೆ ಎಂದು ಶಹಾಬಾದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ಎಂ.ಎ ರಶೀದ್ ಮಸೂದೆಯನ್ನು ಸ್ವಾಗತಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಅವರ ದೃಢ ಮತ್ತು […]

Continue Reading