ಬೇಸಿಗೆಯಲ್ಲಿ ಆರೋಗ್ಯದ ಮುಂಜಾಗ್ರತೆ ವಹಿಸಿ: ಡಾ.ಅನುಪಮಾ ಕೇಶ್ವಾರ
ಸುದ್ದಿ ಸಂಗ್ರಹ ಕಲಬುರಗಿ ಈಗಾಗಲೆ ಬಿಸಿಲಿನ ತಾಪ ಹೆಚ್ಚಾಗಿದೆ, ಬೇಸಿಗೆ ದಿನಗಳಲ್ಲಿ ವಾತಾವರಣ ಸಾಕಷ್ಟು ಬದಲಾವಣೆಯಾಗಿ, ಉಷ್ಣಾಂಶದಲ್ಲಿ ಏರಿಕೆಯಾಗುವುದರಿಂದ ಮಾನವನ ದೇಹದ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ಆದ್ದರಿಂದ ಆರೋಗ್ಯದಲ್ಲಿ ಏರು-ಪೇರುಗಳಾಗುವದರಿಂದ ಪ್ರತಿಯೊಬ್ಬರು ಮುನ್ನೆಚ್ಚರಿಕೆ ವಹಿಸಿಕೊಂಡು, ದೇಹದ ರಕ್ಷಣೆ ಮಾಡಿಕೊಳ್ಳಬೇಕೆಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್.ಕೇಶ್ವಾರ ಸಲಹೆ ನೀಡಿದರು. ನಗರದ ಶೇಖರೋಜಾದ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಗುರುವಾರ ಏರ್ಪಡಿಸಿದ್ದ ‘ಬೇಸಿಗೆ ಕಾಲದ ಆರೋಗ್ಯದ ಮುಂಜಾಗ್ರತೆ ಕಾರ್ಯಕ್ರಮ’ದಲ್ಲಿ ಮಾತನಾಡಿದ ಅವರು, […]
Continue Reading