ಕನ್ನಡಕ್ಕೆ ಕಾರಂತರ ಕೊಡುಗೆ ಅಪಾರ: ಎಚ್.ಬಿ ಪಾಟೀಲ
ಕಲಬುರಗಿ: ಕನ್ನಡದ “ಕಡಲತೀರದ ಭಾರ್ಗವ” ಎಂದೆ ಪ್ರಸಿದ್ಧರಾದ ಡಾ.ಕೆ.ಶಿವರಾಮ ಕಾರಂತರು ಕನ್ನಡ ಸಾಹಿತ್ಯದ ಮೇರು ವ್ಯಕ್ತಿ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ ಮತ್ತು ವೈಜ್ಞಾನಿಕ ಬರಹಗಾರ. ಕನ್ನಡಕ್ಕೆ ಅವರು ನೀಡಿದ ಕೊಡುಗೆ ಅಪಾರವಾಗಿದೆ ಎಂದು ಉಪನ್ಯಾಸಕ, ಲೇಖಕ ಎಚ್.ಬಿ ಪಾಟೀಲ್ ಹೇಳಿದರು. ಜಿಲ್ಲೆಯ ಜೇವರ್ಗಿ ಪಟ್ಟಣದ ಶಹಾಪುರ ರಸ್ತೆಯಲ್ಲಿನ ನರೇಂದ್ರ ಪದವಿ ಪೂರ್ವ ಕಾಲೇಜ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ಡಾ.ಕೆ.ಶಿವರಾಮ ಕಾರಂತರ 123ನೇ ಜನ್ಮ ದಿನಾಚರಣೆಯಲ್ಲಿ ಮಾತನಾಡಿದ ಅವರು, ಕಾರಂತರು 200ಕ್ಕೂ ಹೆಚ್ಚು ಕೃತಿಗಳನ್ನು […]
Continue Reading
 
		 
		 
		 
		 
		 
		 
		 
		 
		