ಯುವಜನತೆಯನ್ನು ಮಾದಕ ವಸ್ತುಗಳಿಗೆ ಬಲಿಯಾಗದಂತೆ ಎಚ್ಚರ ವಹಿಸಿ: ಪಿ.ಎಸ್ ವನಂಜಕರ
ಸುದ್ದಿ ಸಂಗ್ರಹ ಶಹಾಬಾದ್ಯುವಜನತೆ ಮಾದಕ ವಸ್ತುಗಳಿಗೆ ಬಲಿಯಾಗಿ ಅಮೂಲ್ಯ ಜೀವನ ಹಾಳು ಮಾಡಿಕೊಂಡು ಕುಟುಂಬವನ್ನು ತೊಂದರೆಗೆ ಸಿಲುಕದಂತೆ ಎಚ್ಚರ ವಹಿಸಿ ಎಂದು ಪೊಲೀಸ್ ಇನ್ಸ್ಪೆಕ್ಟರ್ ಪಿ.ಎಸ್ ವನಂಜಕರ್ ಹೇಳಿದರು. ನಗರದ ಎಸ್ಎಸ್ ಮರಗೋಳ ಪದವಿ ಪೂರ್ವ ಕಾಲೇಜುನಲ್ಲಿ ಕಲಬುರಗಿ ಜಿಲ್ಲಾ ಪೊಲೀಸ್, ಶಹಾಬಾದ ಉಪ ವಿಭಾಗದ ಪೊಲೀಸ್ ಠಾಣೆಯ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಕಾನೂನು ಬಾಹಿರ ಸಾಗಾಣಿಕೆ ವಿರೋಧಿ ದಿನವನ್ನು ಸಸಿಗೆ ನೀರುಣಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, […]
Continue Reading