ಪ್ರಾಚಿನ ಕಾಲದ ಧಾರ್ಮಿಕ, ಆಧ್ಯಾತ್ಮಿಕ, ವಾಣಿಜ್ಯ ಕೇಂದ್ರ ಕಡಗಂಚಿ: ಮುಡುಬಿ ಗುಂಡೇರಾವ
ಕಲಬುರಗಿ: ಕುಂತಲ ನಾಡಿನ ಪ್ರಮುಖ ಧಾರ್ಮಿಕ, ಆಧ್ಯಾತ್ಮಿಕ, ವಾಣಿಜ್ಯ ಕೇಂದ್ರವಾಗಿ ಕಡಗಂಚಿ ಗ್ರಾಮವು ಇತಿಹಾಸದಲ್ಲಿ ರಾರಾಜಿಸಿದೆ. ಇಲ್ಲಿನ ಶಾಸನ-ಸ್ಮಾರಕಗಳು ನಾಡಿನ ಇತಿಹಾಸವನ್ನು ಸಾರುತ್ತವೆ ಎಂದು ಸಂಶೋಧಕ-ಸಾಹಿತಿ ಮುಡುಬಿ ಗುಂಡೇರಾವ ಅಭಿಮತ ವ್ಯಕ್ತಪಡಿಸಿದರು. ಆಳಂದ ತಾಲೂಕಿನ ಕಡಗಂಚಿಯ ಬಕ್ಕೇಶ್ವರ ದೇವಾಲಯದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗುತ್ತಿರುವ ಜಿಲ್ಲೆಯ ಐತಿಹಾಸಿಕ ಸ್ಮಾರಕಗಳ ಪರಿಚಯಾತ್ಮಕ ಸರಣಿ ಕಾರ್ಯಕ್ರಮ-37ರಲ್ಲಿ ವಿಶೇಷ ಉಪನ್ಯಾಸ ನೀಡಿದ ಅವರು, ಕಡಗಂಚಿಯ ಕ್ರಿ.ಶ 1118ರ ಮತ್ತು 12ನೇ ಶತಮಾನದ ಶಾಸನಗಳ ಪ್ರಕಾರ, ಮಲ್ಲಿಕಾರ್ಜುನ ದೇವಾಲಯಕ್ಕೆ ಕಲ್ಯಾಣ […]
Continue Reading