ಕೋಲಿ ಕಬ್ಬಲಿಗ ಎಸ್.ಟಿ ಪ್ರಸ್ತಾವನೆ ಕಳುಹಿಸಲು ಪ್ರಿಯಾಂಕ್ ಖರ್ಗೆ ಭರವಸೆ
ಸುದ್ದಿ ಸಂಗ್ರಹ ಚಿತ್ತಾಪುರ ಕೋಲಿ, ಕಬ್ಬಲಿಗ, ಕಬ್ಬೇರ ಜಾತಿಗಳನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಸೇರಿಸಬೇಕೆಂದು ರಾಜ್ಯ ಸರ್ಕಾರದಿಂದ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಲು ಸರ್ಕಾರ ಸಿದ್ಧವಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಭರವಸೆ ನೀಡಿದ್ದಾರೆ ಎಂದು ತಾಲೂಕು ಕೋಲಿ ಸಮಾಜದ ಅಧ್ಯಕ್ಷ ನಿಂಗಣ್ಣ ಹೆಗಲೇರಿ, ಗೌರವಾಧ್ಯಕ್ಷ ರಾಮಲಿಂಗ ಬಾನರ್ ಮತ್ತು ಪ್ರಧಾನ ಕಾರ್ಯದರ್ಶಿ ಕರಣಕುಮಾರ ಅಲ್ಲೂರ್ ಹೇಳಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಅಧಿವೇಶನದ ಸಮಯದಲ್ಲಿ ತಾಲೂಕು ಕೋಲಿ ಸಮಾಜದ ಮುಖಂಡರು ಸಚಿವರನ್ನು […]
Continue Reading