ಡಿವಿಜಿ ಆಧುನಿಕ ಸರ್ವಜ್ಞ, ಪುತಿನ ಕೊಡುಗೆ ಅಪಾರ: ಎಚ್.ಬಿ ಪಾಟೀಲ

ಕಲಬುರಗಿ: ಬರೆದಂತೆ ಬದುಕಿದ ಅಪರೂಪದ ಸಾಹಿತಿ ಡಿವಿಜಿಯವರು ಆಧುನಿಕ ಸರ್ವಜ್ಞರಾಗಿದ್ದಾರೆ. ಪು.ತಿ ನರಸಿಂಹಚಾರ್ಯರು ಭಾವಗೀತೆ, ಗೀತನಾಟಕ, ಭಾವನಾಚಿತ್ರ, ರಸಚಿತ್ರ, ಸಂಗೀತರೂಪಕ, ಪ್ರಬಂಧ, ವಿಚಾರ ಸಾಹಿತ್ಯ, ಸಣ್ಣಕಥೆ, ಗದ್ಯನಾಟಕ, ಮಹಾಕಾವ್ಯ ಸೇರಿದಂತೆ ಹತ್ತು ಹಲವು ಪ್ರಕಾರದ ಸಾಹಿತ್ಯ ಕೃಷಿ ಮಾಡುವ ಮೂಲಕ ಕನ್ನಡ ಸಾರಸ್ವತ ಲೋಕಕ್ಕೆಅಪಾರವಾದ ಕೊಡುಗೆ ನೀಡಿದ್ದಾರೆ ಎಂದು ಉಪನ್ಯಾಸಕ, ಲೇಖಕ ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಶಿವನಗರದ ಜ್ಞಾನ ಚಿಗುರು ಟ್ಯುಟೋರಿಯಲ್ಸ್’ನ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಸೋಮವಾರ ಸಂಜೆ ಜರುಗಿದ […]

Continue Reading

ಪಿಡಿಒ ಅಮಾನತಿಗೆ ಪತ್ರಕರ್ತರ ಸಂಘ ಒತ್ತಾಯ‌

ಚಿತ್ತಾಪುರ: ಪತ್ರಕರ್ತನ ಮೇಲೆ ಬೆದರಿಕೆ ಹಾಕಿದ ಅಳ್ಳೊಳ್ಳಿ ಗ್ರಾ.ಪಂ ಪಿಡಿಒ ಅವರನ್ನು ಅಮಾನತು ಮಾಡುವಂತೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸಿದ್ದರಾಜ ಮಲ್ಕಂಡಿ ಒತ್ತಾಯಿಸಿದರು. ಪಟ್ಟಣದಲ್ಲಿ ತಹಸೀಲ್ದಾರ್ ಮೂಲಕ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದ ಅವರು, ಅಳ್ಳೊಳ್ಳಿ ಗ್ರಾ.ಪಂ 15ನೇ ಹಣಕಾಸು ಯೋಜನೆಯಡಿ ಕೈಗೊಂಡ ಕಾಮಗಾರಿ ಹಾಗೂ ಖರ್ಚು-ವೆಚ್ಚದ ಕುರಿತು ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಕೇಳಿದ ಪತ್ರಕರ್ತನಿಗೆ ಪಿಡಿಒ ಬೆದರಿಕೆ ಹಾಕಿದ್ದಾರೆ. ಗ್ರಾ.ಪಂ ನಲ್ಲಿ ಅವ್ಯವಹಾರ ನಡೆದಿದೆ ಎಂದು ದೂರುಗಳು ಬಂದಿದ್ದು, ಸಮಗ್ರ […]

Continue Reading

ರೋಗ ತಡೆಯಲು ಲಸಿಕೆ ಪಡೆಯುವದು ಅಗತ್ಯ: ಡಾ.ಅಮರೇಶ ಪತ್ತಾರ

ಕಲಬುರಗಿ: ಲಸಿಕೆಗಳು ಕಾಯಿಲೆ ವಿರುದ್ದ ರಾಮಬಾಣದಂತೆ ಕಾರ್ಯನಿರ್ವಹಿಸುತ್ತವೆ. ಲಸಿಕೆ ಪಡೆಯುವ ಬಗ್ಗೆ ಭಯ ಪಡದೆ ತೆಗೆದುಕೊಳ್ಳಬೇಕು ಎಂದು ಖ್ಯಾತ ಕುಟುಂಬ ವೈದ್ಯ ಡಾ.ಅಮರೇಶ ಪತ್ತಾರ ಹೇಳಿದರು. ನಗರದ ಆಳಂದ ರಸ್ತೆಯ ಶಹಾಬಜಾರ ಶೆಟ್ಟಿ ಕಾಂಪೆಕ್ಸ್ ಎದುರುಗಡೆಯ ಶಿವಶಕ್ತಿ ಕ್ಲಿನಿಕ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ಸಹಯೋಗದೊಂದಿಗೆ ರವಿವಾರ ಜರುಗಿದ ‘ರಾಷ್ಟ್ರೀಯ ಲಸಿಕೆ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, ಮಾನವನಿಗೆ ವಿವಿಧ ಕಾರಣಗಳಿಂದ ಕಾಯಿಲೆ ಬರುತ್ತವೆ. ಅವುಗಳ ನಿವಾರಣೆಗೆ ಮತ್ತು ಬರದಂತೆ ತಡೆಯಲು ಲಸಿಕೆ ಪಡೆಯುವದು ಅಗತ್ಯವಾಗಿದೆ ಎಂದರು. ಇಜೇರಿ […]

Continue Reading

ಶಿಕ್ಷಕರ ಸಂಘದ ನೂತನ ಪದಾಧಿಕಾರಿಗಳಿಗೆ ಗೌರವ ಸತ್ಕಾರ

ಕಲಬುರಗಿ: ದಕ್ಷಿಣ ವಲಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರ ಸಂಘದ ನೂತನ ಅಧ್ಯಕ್ಷ ಬಸಯ್ಯ ಎಸ್ ಸ್ವಾಮಿ ಮತ್ತು ಅಖಿಲ ಕರ್ನಾಟಕ ಅನುದಾನಿತ ಶಾಲಾ-ಕಾಲೇಜು ಒಕ್ಕೂಟದ ಜಿಲ್ಲಾಧ್ಯಕ್ಷ ಸತೀಶಕುಮಾರ ಜಾಮಗೊಂಡ ಅವರಿಗೆ ಗೆಳೆಯರ ಬಳಗದ ವತಿಯಿಂದ ರವಿವಾರ ನಗರದ ಕಸ್ತೂರಿ ನಗರದಲ್ಲಿ ಸತ್ಕರಿಸಿ, ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಉಪನ್ಯಾಸಕ ಎಚ್.ಬಿ ಪಾಟೀಲ, ಆಳಂದ ತಾಲೂಕಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನರಸಪ್ಪ ಬಿರಾದಾರ ದೇಗಾಂವ, ತಾಲೂಕಾ ಕೃಷಿ ಸಹಾಯಕರ ಸಂಘದ ಮಾಜಿ ಕಾರ್ಯದರ್ಶಿ ಶಿವಯೋಗೆಪ್ಪಾ ಎಸ್ […]

Continue Reading

ಶ್ರೇಷ್ಟ ಸಮಾಜ ಸುಧಾರಕ, ಮಹಾದಾಸೋಹಿ ಶರಣಬಸವೇಶ್ವರರು

ಕಲಬುರಗಿ: ಭಾರತ ಅನೇಕ ಶರಣರ, ಸಂತರ, ಅನುಭವಿಗಳ ತವರೂರು. ಕಾಲಕಾಲಕ್ಕೆ ಅನೇಕ ಮಹನೀಯರು ಜನಿಸಿ, ತಮ್ಮದೆಯಾದ ಅದ್ವೀತಿಯ ಕೊಡುಗೆ ಸಮಾಜಕ್ಕೆ ನೀಡಿದ್ದಾರೆ. ದಾಸೋಹ, ಕಾಯಕ, ಭಕ್ತಿಯನ್ನು ಗೈಯುತ್ತ, ಸಮಾಜದಲ್ಲಿರುವ ಅನೇಕ ಸಮಸ್ಯೆಗಳನ್ನು ಹೋಗಲಾಡಿಸಲು ತಮ್ಮ ಜೀವನದುದ್ದಕ್ಕೂ ನಿರಂತರವಾಗಿ ಶ್ರಮಿಸಿ, ಅಸಂಖ್ಯಾತ ಭಕ್ತರ ಆರಾಧ್ಯ ದೈವರೆನಿಸಿಕೊಂಡವರೇ ದಾಸೋಹ ಭಾಂಡಾರಿ ಶರಣಬಸವೇಶ್ವರರಾಗಿದ್ದಾರೆ. ಶರಣಬಸವೇಶ್ವರರು ಕ್ರಿ.ಶ 1746 ರಲ್ಲಿ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಅರಳಗುಂಡಗಿ ಗ್ರಾಮದಲ್ಲಿ ಆದಯ್ಯ ಮತ್ತು ಮಡಿಯಮ್ಮ ಎಂಬ ಶರಣ ದಂಪತಿಗಳ ಮಗನಾಗಿ ಜನಿಸಿದ್ದಾರೆ. ಇವರು ರಾಜ […]

Continue Reading

ಆಸ್ಕರ್‌ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಎ.ಆರ್‌ ರೆಹಮಾನ್ ಆಸ್ಪತ್ರೆಗೆ ದಾಖಲು

ಚೆನ್ನೈ: ಆಸ್ಕರ್ ಪ್ರಶಸ್ತಿ ವಿಜೇತ ಸಂಗೀತ ನಿರ್ದೇಶಕ ಎ.ಆರ್ ರೆಹಮಾನ್ ಅವರ ಆರೋಗ್ಯದಲ್ಲಿ ಏರುಪೇರಾಗಿದೆ, ಚಿಕಿತ್ಸೆಗಾಗಿ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಲಂಡನ್‌ನಿಂದ ಹಿಂದಿರುಗಿದ ನಂತರ ಅನಾರೋಗ್ಯ ಕಾಣಿಸಿಕೊಂಡಿದೆ, ಶನಿವಾರ ರಾತ್ರಿಯೇ ತಪಾಸಣೆಗಾಗಿ ಆಸ್ಪತ್ರೆಗೆ ಹೋಗಿದ್ದರು. ನಿರ್ಜಲೀಕರಣದಿಂದ ಅಸ್ವಸ್ಥತೆ ಕಾಣಿಸಿಕೊಂಡಿದೆ ಎಂದು ವೈದ್ಯರು ತಿಳಿಸಿದ್ದಾರೆ. ರಂಜಾನ್‌ ಉಪವಾಸದಲ್ಲಿರುವುದರಿಂದ ಮತ್ತಷ್ಟು ಉಲ್ಬಣಗೊಂಡಿದೆ ಎಂದು ರೆಹಮಾನ್ ವಕ್ತಾರರೊಬ್ಬರು ತಿಳಿಸಿರುವದಾಗಿ ಎನ್‌ಡಿಟಿವಿ ವರದಿ ಮಾಡಿದೆ. ಅವರು ಈಗ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ರೆಹಮಾನ್ ಅವರ ಆಪ್ತ ಮೂಲಗಳು ತಿಳಿಸಿವೆ.

Continue Reading

ಗ್ರಾಹಕರು ವ್ಯವಹರಿಸುವಾಗ ಜಾಗೃತಿ ವಹಿಸುವುದು ಅಗತ್ಯ

ಕಲಬುರಗಿ: ಜನರಲ್ಲಿ ‘ಕೊಳ್ಳುಬಾಕ ಸಂಸ್ಕೃತಿ’ ಹೆಚ್ಚಾಗಿರುವುದುರಿಂದ ಆನ್’ಲೈನ್ ಮತ್ತು ನೇರ ಮಾರಾಟ ಕಂಪನಿಗಳಿಂದ ಗುಣಮಟ್ಟ, ಬೆಲೆ, ಪ್ರಮಾಣ, ಖಾತ್ರಿ, ಪರಿಶುದ್ಧತೆ ಸೇರಿದಂತೆ ಕೆಲವು ವಿಷಯಗಳಿಗೆ ಸಂಬಂಧಿಸಿದಂತೆ ಗ್ರಾಹಕರಿಗೆ ಅನ್ಯಾಯವಾಗುತ್ತಿರುವುದು ಕಂಡುಬರುತ್ತಿದೆ. ಆದ್ದರಿಂದ ಗ್ರಾಹಕರು ವ್ಯವಹರಿಸುವಾಗ ಬಹಳಷ್ಟು ಜಾಗೃತಿ ವಹಿಸುವುದು ಅಗತ್ಯವಾಗಿದೆ ಎಂದು ಅರ್ಥಶಾಸ್ತ್ರ ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಶಿವ ನಗರದಲ್ಲಿರುವ ‘ಜ್ಞಾನಚಿಗುರು ಟ್ಯುಟೋರಿಯಲ್ಸ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶನಿವಾರ ಸಂಜೆ ಹಮ್ಮಿಕೊಳ್ಳಲಾಗಿದ್ದ ‘ವಿಶ್ವ ಗ್ರಾಹಕರ ಹಕ್ಕುಗಳ ದಿನಾಚರಣೆ’ ಕಾರ್ಯಕ್ರಮ […]

Continue Reading

ಸೂಕ್ತ ನಿದ್ರೆಯಿಂದ ಆರೋಗ್ಯಯುತ ಜೀವನ ಸಾಧ್ಯ

ಕಲಬುರಗಿ: ವಯಸ್ಸಿಗೆ ತಕ್ಕಂತೆ ಗಾಡವಾದ ನಿದ್ರೆಯನ್ನು ಮಾಡಿದರೆ ಆರೋಗ್ಯಯುತವಾಗಿರಲು ಸಾಧ್ಯ ಎಂದು ಚಿಂತಕ ಸಿದ್ದಾರೂಡ ಬಿರಾದಾರ ಹೇಳಿದರು. ನಗರದ ಆಳಂದ ರಸ್ತೆಯ ಖಾದ್ರಿ ಚೌಕ್‌ನ ಸಕ್ಸಸ್ ಕಂಪಯೂಟರ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶುಕ್ರವಾರ ಸಂಜೆ ಹಮ್ಮಿಕೊಳ್ಳಲಾಗಿದ್ದ ‘ರಾಷ್ಟ್ರೀಯ ನಿದ್ರಾ ದಿನಾಚರಣೆ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಒತ್ತಡದ ಬದುಕಿನಲ್ಲಿ ಸರಿಯಾಗಿ ಊಟ ಮತ್ತು ನಿದ್ರೆ ಮಾಡಲು ಸಮಯ ಸಿಗದಂತಾಗಿ, ಚಿಕ್ಕ ವಯಸಿನಲ್ಲಿಯೇ ಸಕ್ಕರೆ ಕಾಯಿಲೆ, ರಕ್ತದೊತ್ತಡ, ಹೃದಯಘಾತದಂತದ ರೋಗಗಳಿಗೆ ತುತ್ತಾಗಿ ಅಮೂಲ್ಯವಾದ ಜೀವನ […]

Continue Reading

ಗಣಿತಶಾಸ್ತ್ರ ಮಹತ್ವದ ಸ್ಥಿರ ಚಿಹ್ನೆ π : ಎಚ್.ಬಿ ಪಾಟೀಲ

ಕಲಬುರಗಿ: ಪೈ(π) ಗಣಿತಶಾಸ್ತ್ರ ಮಹತ್ವದ ಸ್ಥಿರ ಚಿಹ್ನೆಯಾಗಿದ್ದು, ಅದರ ಮೊತ್ತ 3.142 ಇದು ವೃತ್ತದ ಸುತ್ತಳತೆ ಮತ್ತು ವ್ಯಾಸದ ಅನುಪಾತವಾಗಿದೆ. ಇದನ್ನು ಗಣಿತಶಾಸ್ತ್ರಜ್ಞ ವಿಲಿಯಂಜೋನ್ಸ್ ವ್ಯಾಪಕವಾಗಿ ಬಳಸಿ, ಪ್ರಸಿದ್ಧಗೊಳಿಸಿದ್ದಾರೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಅಭಿಪ್ರಾಯಪಟ್ಟರು. ನಗರದ ಆಳಂದ ರಸ್ತೆಯ ಖಾದ್ರಿ ಚೌಕ್‌ನ ಸಕ್ಸಸ್ ಕಂಪಯೂಟರ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶುಕ್ರವಾರ ಜರುಗಿದ ‘ಪೈ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, ಗಣಿತಶಾಸ್ತ್ರ ಕೇವಲ ಅದೊಂದು ವಿಷಯವಾಗಿರದೆ,ಜೀವನಕ್ಕೆ ತುಂಬಾ ಹತ್ತಿರವಾಗಿದೆ. ಲೆಕ್ಕಾಚಾರವಿಲ್ಲದ ಬದುಕು ಪರಿಪೂರ್ಣವಾಗಲಾರದು. […]

Continue Reading

ಭೌತ ವಿಜ್ಞಾನದಲ್ಲಿ ಕ್ರಾಂತಿ ಮೂಡಿಸಿದ ಐನ್’ಸ್ಟೀನ್: ಎಚ್.ಬಿ ಪಾಟೀಲ

ಕಲಬುರಗಿ: ವಿಶ್ವ ಪ್ರಸಿದ್ಧ ಭೌತ ವಿಜ್ಞಾನಿ ಅಲ್ಬರ್ಟ್ ಐನ್’ಸ್ಟೀನ್ ಅವರು ಇ=ಎಂಸಿ(2) ಎಂಬ ‘ಸಾಪೇಕ್ಷತಾ ಸಿದ್ಧಾಂತ’ದ ಮೂಲಕ ಭೌತ ವಿಜ್ಞಾನದಲ್ಲಿ ಕ್ರಾಂತಿಕಾರಕ ಬದಲಾವಣೆ ತಂದಿದ್ದಾರೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಖಾದ್ರಿ ಚೌಕ್‌ನಲ್ಲಿರುವ ಸಕ್ಸಸ್ ಕಂಪಯೂಟರ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶುಕ್ರವಾರ ಜರುಗಿದ ‘ಜಗದ್ವಿಖ್ಯಾತ ಭೌತವಿಜ್ಞಾನಿ ಅಲ್ಬರ್ಟ್ ಐನ್’ಸ್ಟೀನ್ ಜನ್ಮದಿನಾಚರಣೆ’ಯಲ್ಲಿ ಮಾತನಾಡಿದ ಅವರು, ಯಾವುದೆ ಒಂದು ರಾಷ್ಟ್ರದ ಅಭಿವೃದ್ಧಿಯು ಅಲ್ಲಿನ ವಿಜ್ಞಾನ ಕ್ಷೇತ್ರದ ಬೆಳವಣಿಗೆಯ ಮೇಲೆ […]

Continue Reading