ಕಲ್ಯಾಣ ಕರ್ನಾಟಕ ಭಾಗದಲ್ಲಿ 200 ಎಲೆಕ್ಟ್ರಿಕಲ್ ಸಿಟಿ ಬಸ್ಗಳ ಆರಂಭಿಸಲು ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ನಿರ್ಧಾರ
ಗಂಗಾವತಿ: ಕಲ್ಯಾಣ ಕರ್ನಾಟಕ ಭಾಗದ ಆಯ್ದ ನಗರಗಳಲ್ಲಿ ಸಂಚಾರ ದಟ್ಟಣೆಗೆ ಶೀಘ್ರವೇ ಪರಿಹಾರ ಸಿಗಲಿದೆ. ಅಕ್ಟೋಬರ್ ಆರಂಭದಲ್ಲಿ 200 ಎಲೆಕ್ಟ್ರಿಕಲ್ ಸಿಟಿ ಬಸ್ಗಳನ್ನು ರಸ್ತೆಗೆ ಇಳಿಸಲು ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ನಿರ್ಧರಿಸಿದೆ. ಪ್ರಧಾನಮಂತ್ರಿ ವಿದ್ಯುನ್ಮಾನ ಯೋಜನೆಯಡಿ (ಪಿಎಂಇ) ಮೊದಲ ಹಂತದಲ್ಲಿ ಕಲಬುರಗಿ, ವಿಜಯಪುರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಪರಿಸರ ಸ್ನೇಹಿ ಎಲೆಕ್ಟ್ರಿಕಲ್ ಬಸ್ಗಳನ್ನು ಓಡಿಸಲಾಗುತ್ತದೆ. ಸಾರಿಗೆ ನಿಗಮದ ಅನುದಾನದಲ್ಲಿ ಕೊಪ್ಪಳ, ವಿಜಯನಗರ, ಬೀದರ್ ಮತ್ತು ರಾಯಚೂರು ಜಿಲ್ಲೆಗಳಿಗೆ ಡೀಸೆಲ್ ಆಧರಿತ ನೂತನ ಸಿಟಿ ಬಸ್ಗಳನ್ನು ಪೂರೈಸಲಾಗುತ್ತದೆ. […]
Continue Reading