ಮಾನವರೆಲ್ಲರು ಒಂದೆ, ಒಗ್ಗಟ್ಟಾಗಿರುವುದು ಅಗತ್ಯ: ಎಚ್.ಬಿ ಪಾಟೀಲ
ಸುದ್ದಿ ಸಂಗ್ರಹ ಕಲಬುರಗಿ ಮಾನವರೆಲ್ಲರು ಒಂದೆಯಾಗಿದ್ದು, ಜಾತಿ, ಮತ, ಪ್ರದೇಶ, ಸಂಸ್ಕೃತಿ, ಪರಂಪರೆಯಿಂದ ಮೇಲು-ಕೀಳು ಸಲ್ಲದು. ಇವುಗಳು ಮಾನವನನ್ನು ಅಲ್ಪರನ್ನಾಗಿಸುತ್ತವೆ. ಮಾನವರೆಲ್ಲರು ಒಂದೆಯಾಗಿದ್ದು, ಒಗ್ಗಟ್ಟಿನಿಂದ ಜೀವನ ಸಾಗಿಸಬೇಕು ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಅಭಿಮತಪಟ್ಟರು. ನಗರದ ನ್ಯೂ ರಾಘವೇಂದ್ರ ಕಾಲೋನಿಯ ಮುತ್ತಾ ಟ್ಯುಟೋರಿಯಲ್ಸ್ ‘ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ “ಅಂತಾರಾಷ್ಟ್ರೀಯ ಮಾನವ ಒಗ್ಗಟ್ಟು ದಿನಾಚರಣೆ”ಯಲ್ಲಿ ಮಾತನಾಡಿದ ಅವರು, ವೈವಿಧ್ಯತೆಯಲ್ಲಿ ಏಕತೆ ಆಚರಿಸುವುದು, ಬಡತನ, ಅಸಮಾನತೆ ಮತ್ತು ಹವಾಮಾನ ಬದಲಾವಣೆಯಂತಹ ಜಾಗತಿಕ […]
Continue Reading