ಗುಜರಾತ್ ಎಮ್ಮೆಯ ಹಿಂದೆ ಬಿದ್ದು ಲಕ್ಷ ಲಕ್ಷ ಹಣ ಕಳೆದುಕೊಂಡ ನಿರ್ದೇಶಕ ಜೋಗಿ ಪ್ರೇಮ್
ಸುದ್ದಿ ಸಂಗ್ರಹ ಬೆಂಗಳೂರು ಖ್ಯಾತ ಚಿತ್ರ ನಿರ್ದೇಶಕ ಪ್ರೇಮ್ ಅವರಿಗೆ ಹೈನುಗಾರಿಕೆಗಾಗಿ ಎಮ್ಮೆ ಕೊಡಿಸುವುದಾಗಿ 4.5 ಲಕ್ಷ ರೂ ಪಡೆದು ವಂಚಿಸಿರುವ ಆರೋಪದ ಮೇಲೆ ಗುಜರಾತ್ ಮೂಲದ ವನರಾಜ್ ಭಾಯ್ ಎಂಬಾತನ ವಿರುದ್ಧ ಚಂದ್ರಾ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರೇಮ್ ಅವರ ಮ್ಯಾನೇಜರ್ ಕಂ ನಟ ದಶಾವರ ಚಂದ್ರು ಅವರು ದೂರು ನೀಡಿದ್ದಾರೆ. ಪ್ರಕರಣದ ಹಿನ್ನೆಲೆ: ಪ್ರೇಮ್ ಅವರು ಹೈನುಗಾರಿಕೆಗಾಗಿ ಎರಡು ಎಮ್ಮೆ ಖರೀದಿಸಲು ಮುಂದಾಗಿದ್ದರು. ಈ ವೇಳೆ ವನರಾಜ್ ಭಾಯ್ ಎಂಬ ವ್ಯಕ್ತಿಯು […]
Continue Reading