ಸಂಗೀತ ಕ್ಷೇತ್ರಕ್ಕೆ ಗಂಗೂಬಾಯಿ ಹಾನಗಲ್ ಕೊಡುಗೆ ಅಪಾರ
ಕಲಬುರಗಿ: ಸಂಗೀತ ಕ್ಷೇತ್ರದ ಬೆಳವಣಿಗೆಗೆ ತಮ್ಮ ಜೀವನದುದ್ದಕ್ಕೂ ಸೇವೆ ಸಲ್ಲಿಸಿ ನಾಡಿನ ಕೀರ್ತಿ ದೇಶದಾದ್ಯಂತ ಪಸರಿಸುವಂತೆ ಮಾಡಿದ ಸಂಗೀತ ದಿಗ್ಗಜೆ ಗಂಗೂಬಾಯಿ ಹಾನಗಲ್ ಕೊಡುಗೆ ಅಪಾರವಾಗಿದೆ ಎಂದು ಹಿರಿಯ ಸಂಗೀತ ಕಲಾವಿದ ಹಣಮಂತರಾಯ ಮಂಗಾಣೆ ಹೇಳಿದರು. ನಗರದ ಆಳಂದ ಚೆಕ್ಪೋಸ್ಟ್ ಸಮೀಪದ ಗಾನ ಗಂಧರ್ವ ಸಂಗೀತ ಪಾಠಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಬುಧವಾರ ಸಂಜೆ ಜರುಗಿದ ಐತಿಹಾಸಿಕ 4,900ನೇ ಕಾರ್ಯಕ್ರಮವಾದ ‘ಗಂಗೂಬಾಯಿ ಹಾನಗಲ್ರ 112ನೇ ಜನ್ಮದಿನಾಚರಣೆ’ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, […]
Continue Reading