ಶಿಸ್ತುಬದ್ಧ ಜೀವನ ಶೈಲಿಯಿಂದ ಆರೋಗ್ಯವಾಗಿರಲು ಸಾಧ್ಯ: ಡಾ.ಅನುಪಮಾ ಕೇಶ್ವಾರ
ಸುದ್ದಿ ಸಂಗ್ರಹ ಕಲಬುರಗಿ ರಾಸಾಯನಿಯುಕ್ತ ಪಾನೀಯಗಳು, ಜಂಕ್ ಫುಡ್ಗಳ ಸೇವನೆ ಬೇಡ. ದೈಹಿಕ ವ್ಯಾಯಾಮ ಅಗತ್ಯ. ಸಮತೋಲಿತ ಆಹಾರ ಸೇವನೆ, ಯೋಗ, ಧ್ಯಾನ ಮಾಡುವುದು, ಧನಾತ್ಮಕ ಚಿಂತನೆ ಅಂತಹ ಶಿಸ್ತುಬದ್ಧ ಜೀವನಶೈಲಿ ಅಳವಡಿಸಿಕೊಂಡರೆ ಆರೋಗ್ಯವಾಗಿರಲು ಸಾಧ್ಯ ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಹೇಳಿದರು. ನಗರದ ಶೇಖರೋಜಾದ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ಅಂತಾರಾಷ್ಟ್ರೀಯ ಸಾರ್ವತ್ರಿಕ ಆರೋಗ್ಯ ಸಂರಕ್ಷಣಾ ದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಅನಾರೋಗ್ಯಕರ […]
Continue Reading