ಮಹಾ ಶಿವರಾತ್ರಿ ಆತ್ಮಾವಲೋಕನದ ಸಂದೇಶ ವಾಹಕ
ಕಲಬುರಗಿ: ಪರಮಾತ್ಮನ ಬೆಳಕು ಕಾಣುವುದೇ ನಮ್ಮ ಭಕ್ತಿಯ ಉದ್ದೇಶವಾಗಿರಬೇಕು. ಇಂತಹ ಅಂಶಗಳು ನಮ್ಮಲ್ಲಿ ಮೂಡಿದಾಗ ಆಗ ಭಕ್ತಿಯು ಸಾರ್ಥಕತೆಯನ್ನು ಪಡೆಯುತ್ತದೆಯೆಂಬ ಮೇರು ಸಂದೇಶವು ಶಿವರಾತ್ರಿ ಹೊಂದಿದೆ. ಇದು ಆತ್ಮಾವಲೋಕನದ ಸಂದೇಶದ ವಾಹಕದಂತೆ ಕಾರ್ಯನಿರ್ವಹಿಸುತ್ತದೆ ಎಂದು ಪೂಜ್ಯ ನಾಗೇಶ ಮಹಾರಾಜ ಗುಜರಾತಿ ಹೇಳಿದರು. ನಗರದ ಆಳಂದ ನಾಕಾ ಸಮೀಪದ ಐತಿಹಾಸಿಕ ಬಹು ಪುರಾತನ ಸ್ಥಂಭ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ‘ದೇವಸ್ಥಾನ ಸಮಿತಿ’, ‘ಕನ್ನಡ ಜಾನಪದ ಪರಿಷತ್’ ಜಿಲ್ಲಾ ಘಟಕ ಮತ್ತು ‘ಬಸವೇಶ್ವರ ಸಮಾಜ ಸೇವಾ ಬಳಗ’ ಇವುಗಳ ಸಂಯುಕ್ತ ಆಶ್ರಯದಲ್ಲಿ […]
Continue Reading