ಶಿಕ್ಷಣ ಕ್ಷೇತ್ರಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡುಗೆ ಅವಿಸ್ಮರಣಿಯ
ಚಿತ್ತಾಪುರ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಶಿಕ್ಷಣ ಕ್ಷೇತ್ರಕ್ಕೆ ನೀಡುತ್ತಿರುವ ಕೊಡುಗೆ ಅವಿಸ್ಮರಣಿಯ ಎಂದು ಪ್ರೌಢ ಶಾಲೆಯ ಮುಖ್ಯಗುರು ಷಣ್ಮುಖಯ್ಯ ಹಿರೇಮಠ ಅಭಿಪ್ರಾಯಪಟ್ಟರು. ತಾಲೂಕಿನ ದಂಡೋತಿ ಗ್ರಾಮದ ಪ್ರೌಢ ಶಾಲೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಆಯೋಜಿಸಿದ್ದ 3 ತಿಂಗಳ ಟ್ಯೂಷನ್ ಕ್ಲಾಸ್ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಶಿಕ್ಷಕರ ಷಣ್ಮುಖಯ್ಯ ಹಿರೇಮಠ ಮಾತನಾಡಿ, ಶಿಕ್ಷಣ ಕ್ಷೇತ್ರಕ್ಕೆ ಧರ್ಮಸ್ಥಳದಿಂದ ಅತಿಥಿ ಶಿಕ್ಷಕರ ನೇಮಕ, ಶಿಷ್ಯವೇತನ, ಬೆಂಚ್ ಓದಗಣೆ, ಕ್ರೀಡಾ ಉಪಕರಣ ಒದಗಣೆ ಕಾರ್ಯಕ್ರಮ ವೀರೇಂದ್ರ ಹೆಗ್ಗಡೆ […]
Continue Reading