ಶಿಕ್ಷಣ ಕ್ಷೇತ್ರಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೊಡುಗೆ ಅವಿಸ್ಮರಣಿಯ

ಚಿತ್ತಾಪುರ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಶಿಕ್ಷಣ ಕ್ಷೇತ್ರಕ್ಕೆ ನೀಡುತ್ತಿರುವ ಕೊಡುಗೆ ಅವಿಸ್ಮರಣಿಯ ಎಂದು ಪ್ರೌಢ ಶಾಲೆಯ ಮುಖ್ಯಗುರು ಷಣ್ಮುಖಯ್ಯ ಹಿರೇಮಠ ಅಭಿಪ್ರಾಯಪಟ್ಟರು.‌ ತಾಲೂಕಿನ ದಂಡೋತಿ ಗ್ರಾಮದ ಪ್ರೌಢ ಶಾಲೆಯಲ್ಲಿ ಎಸ್‌‌.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಆಯೋಜಿಸಿದ್ದ 3 ತಿಂಗಳ ಟ್ಯೂಷನ್ ಕ್ಲಾಸ್ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಶಿಕ್ಷಕರ ಷಣ್ಮುಖಯ್ಯ ಹಿರೇಮಠ ಮಾತನಾಡಿ, ಶಿಕ್ಷಣ ಕ್ಷೇತ್ರಕ್ಕೆ ಧರ್ಮಸ್ಥಳದಿಂದ ಅತಿಥಿ ಶಿಕ್ಷಕರ ನೇಮಕ, ಶಿಷ್ಯವೇತನ, ಬೆಂಚ್ ಓದಗಣೆ, ಕ್ರೀಡಾ ಉಪಕರಣ ಒದಗಣೆ ಕಾರ್ಯಕ್ರಮ ವೀರೇಂದ್ರ ಹೆಗ್ಗಡೆ […]

Continue Reading

ಪ್ರತಿದಿನ ಚಿನ್ನದ ಬೆಲೆ ಏರಿಕೆ, ಇಳಿಕೆ ನಿರ್ಧರಿಸುವುದು ಯಾರು ?

ನಮ್ಮಲ್ಲಿ ಚಿನ್ನಕ್ಕಿರುವ ಬೇಡಿಕೆ, ಮೌಲ್ಯ ಮತ್ತೊಂದಕ್ಕಿಲ್ಲ ಎಂದರೆ ಖಂಡಿತ ತಪ್ಪಾಗಲಾರದು. ಇಂದಿನ ಕಾಲಘಟ್ಟದಲ್ಲಿ ಯಾರನ್ನು ನೋಡಿದರೂ ಚಿನ್ನದ ಖರೀದಿ ಅಥವಾ ಅದರ ದರಗಳತ್ತ ಹೆಚ್ಚಾಗಿ ಗಮನಹರಿಸುತ್ತಾರೆ. ಇದು ತೀರ ಸಾಮಾನ್ಯವಾಗಿಬಿಟ್ಟಿದೆ. ಚಿನ್ನದತ್ತ ಒಲವು ತೋರುವ ಜನರು, ಪ್ರತಿದಿನ ಗೋಲ್ಡ್ ದರ ಎಷ್ಟಾಗಿರುತ್ತೆ ? ದರದಲ್ಲಿ ಕುಸಿತ ಕಂಡರೆ ಸಾಕಪ್ಪ ಇಳಿದಿರಬಹುದು ಎಂಬ ಯೋಚನೆಯಲ್ಲಿ ಮುಳುಗಿರುತ್ತೆವೆ. ಆದರೆ ನಾವು ಅಂದುಕೊಂಡಂತೆ ಮಾರುಕಟ್ಟೆಯಲ್ಲಿ ದರ ಏರಿಕೆ – ಇಳಿಕೆ ಆಗುವುದಿಲ್ಲ. ಯಾವಾಗ ದಿಢೀರ್​ ಏರುತ್ತದೆ ಮತ್ತು ಕುಸಿಯುತ್ತದೆ ಎಂಬುದನ್ನು ಅರಿಯುವುದು […]

Continue Reading

ಸುಕ್ಷೇತ್ರಗಳ ದರ್ಶನದಿಂದ ಅಧ್ಯಾತ್ಮಿಕ ಜ್ಞಾನ, ನೆಮ್ಮದಿ ದೊರೆಯಲು ಸಾಧ್ಯ

ಚಿತ್ತಾಪುರ: ದೇಶ ಸುತ್ತು-ಕೋಶ ಓದು ಎಂಬ ಮಾತಿನಂತೆ, ಇತಿಹಾಸ, ಸಂಸ್ಕೃತಿ, ಕಲೆ, ಪರಂಪರೆ ಅರಿಯಲು ಅಧ್ಯಯನ ಮಾಡುವದರ ಜೊತೆಗೆ ಐತಿಹಾಸಿಕ, ಸುಕ್ಷೇತ್ರಗಳಿಗೆ ಖುದ್ದಾಗಿ ಭೇಟಿ ನೀಡುವುದರಿಂದ ಆಧ್ಯಾತ್ಮಿಕ ಜ್ಞಾನ ಮತ್ತು ಮನಸಿಗೆ ನೆಮ್ಮದಿ ದೊರೆಯಲು ಸಾಧ್ಯ ಎಂದು ಸಮಾಜ ಸೇವಕರಾದ ನರಸಪ್ಪ ಬಿರಾದಾರ ದೇಗಾಂವ ಮತ್ತು ಡಾ.ಸುನೀಲಕುಮಾರ ಎಚ್.ವಂಟಿ ಹೇಳಿದರು. ತಾಲೂಕಿನ ಸುಕ್ಷೇತ್ರ ನಾಲವಾರನ ಶ್ರೀ ಕೋರಿಸಿದ್ದೇಶ್ವರ ಮಠಕ್ಕೆ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸುಕ್ಷೇತ್ರ ಭೇಟಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಾಡಿಗೆ […]

Continue Reading

ಪುರಸಭೆ ಚುನಾವಣೆ ಮೀಸಲಾತಿ ಸರಿಪಡಿಸುವಂತೆ ಬಿಜೆಪಿ ಒತ್ತಾಯ

ವಾಡಿ: ಪಟ್ಟಣದ ಪುರಸಭೆ ಚುನಾವಣೆಗಾಗಿ ವಾರ್ಡ್‌ವಾರು ಮೀಸಲಾತಿ ಪಟ್ಟಿ ಫೆ.17 ರಂದು ಪ್ರಕಟಿಸಿರುವದರಲ್ಲಿ ಹಿಂದುಳಿದ ವರ್ಗಗಳಿಗೆ ಅನ್ಯಾಯವಾಗಿದೆ, ಅದನ್ನು ಪುನರ್ ಪರಿಶೀಲಿಸಿ ಸರಿಪಡಿಸಿ ಎಂದು ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ನಗರಾಭಿವೃದ್ಧಿ ಇಲಾಖೆ ಮೀಸಲಾತಿ ನಿಗದಿ ಮಾಡಿರುವ ಕ್ರಮವು ತಾರತಮ್ಯದಿಂದ ಕೊಡಿರುವದು ಮೇಲ್ನೋಟಕ್ಕೆ ಎದ್ದು ಕಾಣುತ್ತಿದೆ. ಹಿಂದುಳಿದ ವರ್ಗಕ್ಕೆ ಅಧಿಕಾರ ವಂಚಿಸುವ ಮೀಸಲಾತಿ ಇದಾಗಿದೆ‌ ಎಂದರು. ಈಗಾಗಲೆ ಇದೆ ರೀತಿ ಮೀಸಲಾತಿ ಪ್ರಕಟವಾಗಿದ್ದ ಸಲುವಾಗಿ ಪಟ್ಟಣದ ಮುಖಂಡರೊಬ್ಬರು ಕೋರ್ಟ್‌ ಮೆಟ್ಟಿಲೇರಿದ ಪರಿಣಾಮ ಒಂದು […]

Continue Reading

ಮಲಘಾಣ ಶಾಲೆಯ 21 ಮಕ್ಕಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಕಾಳಗಿ: ತಾಲೂಕಿನ ಮಲಘಾಣ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಸಂಜೆ 5 ವಿದ್ಯಾರ್ಥಿಗಳಲ್ಲಿ ಹೊಟ್ಟೆನೋವು, ಕಸಿವಿಸಿ, ತಲೆಸುತ್ತು ಕಾಣಿಸಿಕೊಂಡು ಅಸ್ವಸ್ಥರಾಗಿದ್ದರು, ಕಾಳಗಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶನಿವಾರ ಶಾಲೆಗೆ ಬಂದಿರುವ 16 ವಿದ್ಯಾರ್ಥಿಗಳಿಗೆ ಪುನ: ಅದೆ ತರಹದ ಹೊಟ್ಟೆ ನೋವು, ಕಸಿವಿಸಿ, ತಲೆಸುತ್ತು ಈ ಲಕ್ಷಣಗಳು ಕಾಣಿಸಿಕೊಂಡು ಅಸ್ವಸ್ಥರಾಗಿದ್ದು, ತಕ್ಷಣ ಮುಖ್ಯಗುರುಗಳು, ಶಿಕ್ಷಕರು. ಪಾಲಕರು ಮಕ್ಕಳಿಗೆ ಕಾಳಗಿ ಸಮೂದಾಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ […]

Continue Reading

ಸಾಮ್ರಾಟ ಅಶೋಕ ಸಮಾಜಮುಖಿ ಅರಸ

ಚಿತ್ತಾಪುರ: ಇಂದ್ರಿಯಗಳ ಸಂಯಮ, ಭಾವಶುದ್ಧಿ ಚಿಂತನೆ, ಕೃತಜ್ಞತಾ ಭಾವ, ದೃಢ ಭಕ್ತಿ, ದಯೆ, ದಾನ, ಆತ್ಮ ಶುದ್ಧತೆ, ಸತ್ಯ, ಸೇವಾಗುಣದಂತಹ ತತ್ವಗಳನ್ನು ಅಳವಡಿಸಿಕೊಂಡು ಎಲ್ಲಾ ಪ್ರಜೆಗಳಿಗೆ ಸಮಾನವಾಗಿ ಕಂಡ ಸಾಮ್ರಾಟ ಅಶೋಕ ಅಪರೂಪದ ಅರಸನಾಗಿದ್ದರು ಎಂದು ಸಮಾಜ ಸೇವಕ, ಚಿಂತಕ ಡಾ.ಸುನೀಲಕುಮಾರ ಎಚ್ ವಂಟಿ ಹೇಳಿದರು. ತಾಲೂಕಿನ ಸನ್ನತಿ ಗ್ರಾಮದ ಬುದ್ಧ ವಿಹಾರದ ಅಶೋಕ ಶಾಸನದ ಸ್ಥಳಕ್ಕೆ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶುಕ್ರವಾರ ಜರುಗಿದ ‘ಐತಿಹಾಸಿಕ ಕ್ಷೇತ್ರಗಳ ಪರಿಚಯಾತ್ಮಕ ಸರಣಿ ಕಾರ್ಯಕ್ರಮ-11’ರಲ್ಲಿ ಮಾತನಾಡಿದ […]

Continue Reading

ಶಿಶು ಸಾಹಿತ್ಯದ ಜನಕ ಪಂಜೆ ಮಂಗೇಶರಾಯರು

ಕಲಬುರಗಿ: ಇಂದಿನ ಮಕ್ಕಳೆ ನಾಳಿನ ನಾಗರಿಕರಾಗಿರುವದರಿಂದ ಬಾಲ್ಯದಲ್ಲಿಯೆ ಅವರಿಗೆ ಮೌಲ್ಯ ಬಿತ್ತುವ ಕಾರ್ಯವಾಗಬೇಕು. ಈ ನಿಟ್ಟಿನಲ್ಲಿ ಅನೇಕ ಮೌಲ್ಯಗಳುಳ್ಳ ಸಣ್ಣ ಕಥೆಗಳನ್ನು ಸರಳವಾಗಿ ತಿಳಿಯುವಂತೆ ರಚಿಸಿ ಮಕ್ಕಳ ಸಾಹಿತ್ಯದ ಜನಕರೆನಿಸಿಕೊಂಡ ಪಂಜೆ ಮಂಗೇಶರಾಯರ ಕೊಡುಗೆ ಅವಿಸ್ಮರಣೀಯ ಎಂದು ಉಪನ್ಯಾಸಕ, ಲೇಖಕ ಎಚ್.ಬಿ‌ಪಾಟೀಲ ಅಭಿಮತಪಟ್ಟರು. ನಗರದ ನ್ಯೂ ರಾಘವೇಂದ್ರ ಕಾಲೋನಿಯ ವಿವೇಕಾನಂದ ಕೋಚಿಂಗ್ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ಪಂಜೆ ಮಂಗೇಶರಾಯರ 151ನೇ ಜನ್ಮದಿನಾಚರಣೆ’ಯಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಮಂಗೇಶರಾಯರು ಸಣ್ಣಕಥೆ, […]

Continue Reading

ಕ್ರಿಕೆಟ್ ಆಡುತ್ತಾ ಜಾರಿ ಬಿದ್ದ ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕ್ ರೈ

ಮಂಗಳೂರು: ಕ್ರಿಕೆಟ್ ಆಟವಾಡುತ್ತಿದ್ದಾಗ ರನೌಟ್​ನಿಂದ ಬಚಾವಾಗಲು ಯತ್ನಿಸಿದ ವೇಳೆ ಪುತ್ತೂರು ಕಾಂಗ್ರೆಸ್ ಶಾಸಕ ಅಶೋಕುಮಾರ ರೈ ಜಾರಿಬಿದ್ದರು. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಕೊಂಬೆಟ್ಟು ಕ್ರೀಡಾಂಗಣದಲ್ಲಿ ನಡೆದ ಕ್ರಿಕೆಟ್ ಪಂದ್ಯಾಟದ ವೇಳೆ ಶಾಸಕರು ಜಾರಿಬಿದ್ದರು. ಬಂಟರ ಸಂಘದ ವತಿಯಿಂದ ನಡೆಯುತ್ತಿರುವ ಕ್ರೀಡಾಕೂಟದಲ್ಲಿ ಭಾಗಿಯಾಗಿದ್ದ ಶಾಸಕ ಅಶೋಕುಮಾರ ರೈ ಕ್ರಿಕೆಟ್ ಆಡಿದರು. ಬಿದ್ದ ಶಾಸಕರನ್ನು ಸಹ ಆಟಗಾರರು ಎಬ್ಬಿಸಿದರು.

Continue Reading

ಉತ್ತಮ ಚಿಂತನೆ ಉನ್ನತ ಸಾಧನೆಗೆ ಪೂರಕ

ಕಲಬುರಗಿ: ಜೀವನದಲ್ಲಿ ಯಾವುದೆ ಸಂದರ್ಭದಲ್ಲಿಯೂ ಕೂಡ ಯೋಚಿಸಿ ನಿರ್ಧಾರ ತೆಗೆದುಕೊಳ್ಳುವದು ಉತ್ತಮ. ಉತ್ತಮ ಚಿಂತನೆಯಿಂದ ವ್ಯಕ್ತಿತ್ವ ವಿಕಸನ ಸಾಧ್ಯ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು.  ನಗರದ  ಆಳಂದ ರಸ್ತೆಯ ಶಿವ ನಗರದ ಮಲ್ಲಿನಾಥ ಮಹಾರಾಜ ಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ “ವಿಶ್ವ ಚಿಂತನೆ ದಿನಾಚರಣೆ” ಉದ್ಘಾಟಿಸಿ ಮಾತನಾಡಿದ ಅವರು, ಸಕಾರಾತ್ಮಕ ಆಲೋಚನೆಗಳೊಂದಿಗೆ ಉತ್ತಮ ನಿರ್ಧಾರಗಳನ್ನು ಕೈಗೊಳ್ಳಬೇಕು. ಹೊಸ- ಹೊಸ ಯೋಚನೆಗಳಿಂದ ಯೋಜನೆ ರೂಪಿಸಿಕೊಂಡರೆ ಮಾತ್ರ ಯಶಸ್ವಿಯಾಗಲು ಸಾಧ್ಯ ಎಂದರು.  ಈ ದಿನವನ್ನು  […]

Continue Reading

ಸಂಸ್ಕೃತಿ, ಪರಂಪರೆಯ ಕುರುಹಾದ ಮಾತೃಭಾಷೆಯ ರಕ್ಷಣೆ ಅಗತ್ಯ  

ಚಿತ್ತಾಪುರ: ಮಾತೃಭಾಷೆ ಸಂಸ್ಕೃತಿ, ಪರಂಪರೆಯ ಕುರುಹುವಾಗಿದೆ ಇದರ ರಕ್ಷಣೆ ಅಗತ್ಯವಾಗಿದೆ ಎಂದು ಚಿಂತಕ ನರಸಪ್ಪ ಬಿರಾದಾರ ದೇಗಾಂವ ಹೇಳಿದರು.  ತಾಲೂಕಿನ ಕನಗನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ “ಅಂತಾರಾಷ್ಟ್ರೀಯ ಮಾತೃಭಾಷೆ ದಿನಾಚರಣೆ” ಉದ್ಘಾಟಿಸಿ ಮಾತನಾಡಿದ ಅವರು, ಮಾತು ಮನುಷ್ಯನಿಗೆ ದೇವರು ನೀಡಿದ ವಿಶೇಷ ವರವಾಗಿದೆ. ಇದರಿಂದ ತನ್ನ ಭಾವನೆಗಳನ್ನು ವ್ಯಕ್ತಪಡಿಸಲು ಸಾಧ್ಯವಾಗಿದೆ ಎಂದರು.  ಸಮಾಜ ಸೇವಕ ಡಾ.ಸುನೀಲಕುಮಾರ ಎಚ್.ವಂಟಿ ಮಾತನಾಡಿ,  ಮಾತೃಭಾಷೆಯನ್ನು ಹೃದಯದಿಂದ ಪ್ರೀತಿಸಿ, ಗೌರವಿಸಬೇಕು. […]

Continue Reading