ಕಿತ್ತೂರ ರಾಣಿ ಚನ್ನಮ್ಮ ಕೊಡುಗೆ ಅವಿಸ್ಮರಣೀಯ
ಕಲಬುರಗಿ: ದೇಶದ ಪ್ರಥಮ ಸ್ವಾತಂತ್ರ ಹೋರಾಟಗಾರ್ತಿಯಾಗಿ ಬಲಿದಾನವಾದ ವೀರ ಮಹಿಳೆ ಕಿತ್ತೂರ ರಾಣಿ ಚನ್ನಮ್ಮ ಶೂರ, ತ್ಯಾಗ, ಸ್ವಾಭಿಮಾನ, ದೇಶಪ್ರೇಮ, ಕೊಡುಗೆ ಅವಿಸ್ಮರಣೀಯ ಎಂದು ಶಿಕ್ಷಕಿ ಪೂಜಾ ಜಮಾದಾರ ಹೇಳಿದರು. ನಗರದ ಆಳಂದ ರಸ್ತೆಯ ಜೆ.ಆರ್ ನಗರದಲ್ಲಿರುವ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶುಕ್ರವಾರ ಜರುಗಿದ ‘ವೀರಮಾತೆ ಕಿತ್ತೂರ ರಾಣಿ ಚನ್ನಮ್ಮರ 196ನೇ ಪುಣ್ಯಸ್ಮರಣೆ’ಯಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಬ್ರಿಟಿಷರಿಂದ ದೇಶಕ್ಕೆ ಸ್ವಾತಂತ್ರ ದೊರೆಕಿಸಿಕೊಡುವಲ್ಲಿ, ಸಾಮಾಜಿಕ […]
Continue Reading