ಡಾ.ಬಿ.ಆರ್ ಅಂಬೇಡ್ಕರ್’ರ 69ನೇ ಮಹಾಪರಿನಿರ್ವಾಣ ದಿನ: ಸಂವಿಧಾನ ಶಿಲ್ಪಿಗೆ ಗಣ್ಯರಿಂದ ನಮನ
ಸುದ್ದಿ ಸಂಗ್ರಹ ವಾಡಿಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ ಅವರ 69ನೇ ಮಹಾಪರಿನಿರ್ವಾಣ ದಿನದ ಅಂಗವಾಗಿ ಮುಖಂಡರು ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ವೇಳೆ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿದ ಅವರು, ಡಾ.ಬಿ.ಆರ್ ಅಂಬೇಡ್ಕರ್ ಅವರ ಕೆಲಸ ಮತ್ತು ಅವರು ಭಾರತೀಯ ಸಮಾಜಕ್ಕೆ ತಂದ ಬದಲಾವಣೆಯ ಸ್ಮರಿಸುವ ದಿನ ಎಂದರು. ಮಹಾಪರಿನಿರ್ವಾಣ ದಿನ ಅವರ ನ್ಯಾಯ, ಸಮಾನತೆ ಮತ್ತು ನ್ಯಾಯಯುತ ಮೌಲ್ಯಗಳ ಪ್ರತಿಬಿಂಬಿಸುವ ಸಮಯವಾಗಿದ್ದು, […]
Continue Reading