ಪರೋಪಕಾರ ಕಾರ್ಯ ಕೈಗೊಳ್ಳಿ: ತೆಂಗಳಿ ಶ್ರೀ
ಚಿತ್ತಾಪುರ: ಭಗವಂತ ಕರುಣಿಸಿದ ಜೀವನವನ್ನು ಸಾರ್ಥಕಗೊಳಿಸಿಕೊಳ್ಳಲು ಪ್ರತಿಯೊಬ್ಬರೂ ಕೈಲಾದಷ್ಟು ಸಮಾಜೋಪಯೋಗಿ, ಪರೋಪಕಾರಿ ಕಾರ್ಯ ಮಾಡಬೇಕು’ ಎಂದು ತೆಂಗಳಿ – ಮಂಗಲಗಿಯ ಡಾ. ಶಾಂತಸೋಮನಾಥ ಶಿವಾಚಾರ್ಯರು ಹೇಳಿದರು. ಸಮೀಪದ ಟೆಂಗಳಿ ಗ್ರಾಮದ ಶಾಂತೇಶ್ವರ ಹಿರೇಮಠದಲ್ಲಿ ಶುಕ್ರವಾರ ರಾತ್ರಿ ಜಗದ್ಗುರು ರೇಣುಕಾಚಾರ್ಯರ ಜಯಂತೋತ್ಸವ ನಿಮಿತ್ಯ ಮುಗಳಖೋಡ ಶ್ರೀ ಯಲ್ಲಾಲಿಂಗೇಶ್ವರ ಪುರಾಣ ಪ್ರವಚನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಹೆತ್ತವರ ಸೇವೆ ಮಾಡುವುದು ದೇವರ ಪೂಜೆಗಿಂತ ಶ್ರೇಷ್ಠ ಎಂದರು. ಅನಿಶ್ಚಿತ ಬದುಕಿನಲ್ಲಿ ಶಾಶ್ವತವಾಗಿ ಉಳಿಯಲು ಎಲ್ಲರೂ ಸದ್ಗುಣ, ಸತ್ಯ, ಪ್ರಾಮಾಣಿಕತೆ, ಸಮಾನ […]
Continue Reading