ಪ್ರಾಚೀನ ಕಾಲದ ಅಗ್ರಹಾರ, ವಾಣಿಜ್ಯ ಕೇಂದ್ರ ಮಂಗಲಗಿ: ಮುಡುಬಿ ಗುಂಡೇರಾವ
ಕಾಳಗಿ: ಕನ್ನಡಿಗರ ಸಾಧನೆಗಳನ್ನು ಸಾದರಪಡಿಸುವ ಮಂಗಲಗಿಯ ಸ್ಮಾರಕಗಳು ನಾಡಿನ ಇತಿಹಾಸ ಕಟ್ಟಿಕೊಡುವಲ್ಲಿ ಸಹಕಾರಿಯಾಗಿದೆ. 11ನೇ ಶತಮಾನದಲ್ಲಿ ವಿವಿಧ ಧರ್ಮಿಯರು ಬಾಳಿ ಬೆಳಗಿದ ಸಾಮರಸ್ಯದ ನೆಲವೀಡು ಇದಾಗಿದೆ ಎಂದು ಸಂಶೋಧಕ-ಸಾಹಿತಿ ಮುಡುಬಿ ಗುಂಡೇರಾವ ಅಭಿಮತ ವ್ಯಕ್ತಪಡಿಸಿದರು. ತಾಲೂಕಿನ ಮಂಗಲಗಿ ಗ್ರಾಮದ ಐತಿಹಾಸಿಕ ಕ್ಷೇತ್ರ ಮಲ್ಲಿಕಾರ್ಜುನ ದೇವಾಲಯದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗುತ್ತಿರುವ ಕಲಬುರಗಿಯ ಜಿಲ್ಲೆಯ ಐತಿಹಾಸಿಕ ಸ್ಮಾರಕಗಳ ಪರಿಚಯಾತ್ಮಕ ಸರಣಿ ಕಾರ್ಯಕ್ರಮ-31ರಲ್ಲಿ ವಿಶೇಷ ಉಪನ್ಯಾಸ ನೀಡಿದ ಅವರು, ಮಂಗಲಗಿ ಗ್ರಾಮವು ಕಲ್ಯಾಣ ಚಾಲುಕ್ಯರು, ರಾಷ್ಟ್ರಕೂಟರ […]
Continue Reading