ಸಮೂಹ ಮಾಧ್ಯಮದ ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆ, ಉದ್ಯೋಗವಕಾಶ: ಹಳ್ಳಿ
ಸುದ್ದಿ ಸಂಗ್ರಹ ಶಹಾಬಾದ್ಸಮೂಹ ಮಾಧ್ಯಮದ ವಿದ್ಯಾರ್ಥಿಗಳಿಗೆ ಈ ಕ್ಷೇತ್ರವು ಜ್ಞಾನಾರ್ಜನೆ, ಉದ್ಯೋಗವಕಾಶ ಮತ್ತು ಸೃಜನಶೀಲತೆಗೆ ಅಪಾರ ಅವಕಾಶ ಒದಗಿಸುತ್ತದೆ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಮರಿಯಪ್ಪಾ ಹಳ್ಳಿ ಹೇಳಿದರು. ನಗರದ ಕೂಡಲಸಂಗಮ ಶಿಕ್ಷಣ ಸಂಸ್ಥೆಯ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ 5ನೇ ದಿನದ ವಿಶೇಷ ಶಿಬಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರನ್ನು ಉದ್ದೇಶಿಸಿ ಮಾತನಾಡಿದ ಅವರು, ಇಂದಿನ ಎ.ಐ ಯುಗದಲ್ಲಿ ಮಾಧ್ಯಮಗಳ ಮೂಲಕ ನೈಜ-ವೃತ್ತಿಪರ ಕೋರ್ಸ್’ಗಳ ಮಾಹಿತಿ ಮತ್ತು […]
Continue Reading