ಭೀಮ ಗಾಯನ ಹೆಸರಿನಲ್ಲಿ ರಾಜಕೀಯ: ವಿಕ್ರಮ್ ತೇಜಸ್ ಆಕ್ರೋಶ
ಸುದ್ದಿ ಸಂಗ್ರಹ ಚಿತ್ತಾಪುರ ಬಾಬಾ ಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಅವರು ಭೇಟಿ ನೀಡಿದ ಹತ್ತು ಊರುಗಳಲ್ಲಿ ಭೀಮ ಗಾಯನ ಕಾರ್ಯಕ್ರಮ ಹಮ್ಮಿಕೊಂಡ ಸರ್ಕಾರದ ನಿರ್ಧಾರ ಸ್ವಾಗತಾರ್ಹ. ಆದರೆ ಅಂಬೇಡ್ಕರ್ ಅವರು ಭೇಟಿ ನೀಡಿದ ವಾಡಿ ಪಟ್ಟಣ ಮರೆತು ಜಿಲ್ಲಾ ಕೇಂದ್ರದಲ್ಲಿ ಕಾರ್ಯಕ್ರಮ ಆಯೋಜಿಸುವ ಮೂಲಕ ವಾರ್ತಾ ಇಲಾಖೆ ರಾಜಕಾರಣ ಮಾಡಿದೆ ಎಂದು ಡಾ. ಅಂಬೇಡ್ಕರ್ ರಾಷ್ಟ್ರೀಯ ಸ್ಮಾರಕ ನಿರ್ಮಾಣ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಕ್ರಮ್ ತೇಜಸ್ ಆಕ್ರೋಶ ವ್ಯಕ್ತಪಡಿಸಿದರು. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಾಬಾ […]
Continue Reading