ಭೀಮ ಗಾಯನ ಹೆಸರಿನಲ್ಲಿ ರಾಜಕೀಯ: ವಿಕ್ರಮ್ ತೇಜಸ್ ಆಕ್ರೋಶ‌

ಸುದ್ದಿ ಸಂಗ್ರಹ ಚಿತ್ತಾಪುರ ಬಾಬಾ ಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಅವರು ಭೇಟಿ ನೀಡಿದ ಹತ್ತು ಊರುಗಳಲ್ಲಿ ಭೀಮ ಗಾಯನ ಕಾರ್ಯಕ್ರಮ ಹಮ್ಮಿಕೊಂಡ ಸರ್ಕಾರದ ನಿರ್ಧಾರ ಸ್ವಾಗತಾರ್ಹ. ಆದರೆ ಅಂಬೇಡ್ಕರ್ ಅವರು ಭೇಟಿ ನೀಡಿದ ವಾಡಿ ಪಟ್ಟಣ ಮರೆತು ಜಿಲ್ಲಾ ಕೇಂದ್ರದಲ್ಲಿ ಕಾರ್ಯಕ್ರಮ ಆಯೋಜಿಸುವ ಮೂಲಕ ವಾರ್ತಾ ಇಲಾಖೆ ರಾಜಕಾರಣ ಮಾಡಿದೆ ಎಂದು ಡಾ. ಅಂಬೇಡ್ಕರ್ ರಾಷ್ಟ್ರೀಯ ಸ್ಮಾರಕ ನಿರ್ಮಾಣ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಕ್ರಮ್ ತೇಜಸ್ ಆಕ್ರೋಶ ವ್ಯಕ್ತಪಡಿಸಿದರು. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಾಬಾ […]

Continue Reading

ಕಾಳಗಿ ಜನರ ಪ್ರಜಾಸೌಧದ ಕನಸು ನನಸು: ಸಚಿವ ಪ್ರಿಯಾಂಕ್ ಖರ್ಗೆ

ಸುದ್ದಿ ಸಂಗ್ರಹ ಕಾಳಗಿತಾಲೂಕಿನ ಜನರ ಬಹುಕಾಲದ ಕನಸಾಗಿದ್ದ ಪ್ರಜಾಸೌಧ ನಿರ್ಮಾಣ ಕಾಮಗಾರಿಗೆ ಅಡಿಗಲ್ಲು ಹಾಕಲಾಯಿತು, ಮುಂದಿನ ದಿನಗಳಲ್ಲಿ ತಾಲೂಕಿಗೆ ಅಗತ್ಯವಿರುವ ಎಲ್ಲಾ ಸರ್ಕಾರಿ ಕಚೇರಿಗಳನ್ನು ಹಂತವಾಗಿ ಸ್ಥಾಪಿಸಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.‌ ಪಟ್ಟಣದ ನೀಲಕಂಠ ಕಾಳೇಶ್ವರ ದೇವಸ್ಥಾನದ ಆವರಣದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ, ಕಾಳಗಿ ಮತ್ತು ಚಿಂಚೋಳಿ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ವಿವಿಧ ಇಲಾಖೆ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟಿಸಿ ಮಾತನಾಡಿದ ಅವರು, ಕಾಳಗಿ- ಚಿಂಚೋಳಿ ತಾಲೂಕಿನ ಅಭಿವೃದ್ಧಿಗೆ 60 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗಳಿಗೆ […]

Continue Reading

ಒಳ ಮೀಸಲಾತಿಗೆ ಆಗ್ರಹಿಸಿ ಇಂದು ಬೃಹತ್ ಪ್ರತಿಭಟನೆ

ಸುದ್ದಿ ಸಂಗ್ರಹ ಚಿತ್ತಾಪುರಒಳ ಮೀಸಲಾತಿಯಿಲ್ಲದೆ ಉದ್ಯೋಗ ಭರ್ತಿ ಮಾಡುವ ಕಾಂಗ್ರೆಸ್ ಸರ್ಕಾರದ ನಡೆ ಖಂಡಿಸಿ ಗುರುವಾರ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ದೀಪಕ್ ಹೊಸ್ಸೂರಕರ್ ಹೇಳಿದರು. ಚುನಾವಣಾ ಪೂರ್ವದಲ್ಲಿ ಸರ್ಕಾರ ಬಂದ ಮೊದಲ ಅಧಿವೇಶನದಲ್ಲಿ ಒಳ ಮೀಸಲಾತಿಯನ್ನು ನಮ್ಮ ಸರ್ಕಾರ ಜಾರಿಗೊಳಿಸುತ್ತದೆ ಎಂದು ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಘೋಷಿಸಿತ್ತು. ಚಿತ್ರದುರ್ಗ ಸಮಾವೇಶದಲ್ಲಿ ಅದೆ ಭರವಸೆ ನೀಡಲಾಗಿತ್ತು. ಸರ್ಕಾರ ಬಂದು ಎರಡು ವರ್ಷ ಮುಗಿಯುತ್ತಿದ್ದರೂ ಒಳಮೀಸಲಾತಿ ಜಾರಿಗೊಳಿಸಲು ಪ್ರಮಾಣಿಕ […]

Continue Reading

ವಾಡಿ: ವಿಶ್ವಕಪ್ ಗೆಲುವಿಗೆ ಬೆಳಗಿನ ಬಳಗ ಹರ್ಷ

ಸುದ್ದಿ ಸಂಗ್ರಹ ವಾಡಿಪಟ್ಟಣದ ನ್ಯೂ ಟೌನ್‌ನಲ್ಲಿ ಬೆಳಗಿನ ಬಳಗದ ಸದಸ್ಯರು ಭಾರತಾಂಬೆಗೆ ಜೈ ಘೋಷಿಸಿ, ಪರಸ್ಪರ ಅಭಿನಂದಿಸಿ ವಿಶ್ವಕಪ್ ಗೆಲುವನ್ನು ಸಂಭ್ರಮಿಸಿದರು. ಪತಂಜಲಿ ಯೋಗ ಶಿಕ್ಷಕ ವೀರಣ್ಣ ಯಾರಿ ಮಾತನಾಡಿ, ಅಹ್ಮದಾಬಾದ್’ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿ ವಿಶ್ವ ವಿಜೇತವಾಗಿ ಹೊರಹೊಮ್ಮಿದೆ, ಇಡಿ ಭಾರತ ಖುಷಿಯಲ್ಲಿದೆ ಎಂದರು. ಕೋಟ್ಯಾಂತರ ಭಾರತೀಯರ ಹೆಮ್ಮೆಯನ್ನು ಇಮ್ಮಡಿಗೊಳಿಸಿದ ಭಾರತದ ಯುವ ಕ್ರಿಕೆಟ್ ಪಡೆಯ ಕ್ರೀಡಾ ಸ್ಪೂರ್ತಿ […]

Continue Reading

400ಕ್ಕೂ ಹೆಚ್ಚು ಕೆರೆ ತುಂಬಿಸಲು ಸರ್ಕಾರ ಬದ್ಧ: ಡಿ.ಕೆ ಶಿವಕುಮಾರ್

ಸುದ್ದಿ ಸಂಗ್ರಹ ಚಿತ್ತಾಪುರಕೋಟಿ ರೂ.ವೆಚ್ಚದಲ್ಲಿ ಬೆಣ್ಣೆತೊರ ಜಲಾಶಯಕ್ಕೆ ಕಾಗಿಣಾ ಮತ್ತು ಭೀಮಾ ನದಿ ಸಂಗಮದಿಂದ ನೀರು ತುಂಬಿಸಲಾಗುತ್ತಿದೆ. ಐದು ಗ್ಯಾರಂಟಿಗಳ ಜೊತೆಗೆ ಭೂ ಗ್ಯಾರಂಟಿ ನೀಡಿ ಬಡವರ ಮನೆ ಬೆಳಕಾಗಿದ್ದೆವೆ. 400ಕ್ಕೂ ಹೆಚ್ಚು ಕೆರೆಗಳು ತುಂಬಿಸುವ ಕೆಲಸ ಮಾಡುತ್ತೆವೆ ಆ ಮೂಲಕ ನೀರಾವರಿ ಗ್ಯಾರಂಟಿ ನೀಡುತ್ತಿದ್ದೆವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು. ಪಟ್ಟಣದಲ್ಲಿ ರವಿವಾರ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಳೆದ ಎರಡು ವರ್ಷಗಳಲ್ಲಿ ಸುಮಾರು 2 ಸಾವಿರ ಕೋಟಿ […]

Continue Reading

ಟ್ರಂಪ್‌ ತಾಳಕ್ಕೆ ಕುಣಿಯುವ ಮೋದಿ ಗುಲಾಮ: ಮಲ್ಲಿಕಾರ್ಜುನ ಖರ್ಗೆ

ಸುದ್ದಿ ಸಂಗ್ರಹ ಚಿತ್ತಾಪುರಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಒಬ್ಬ ಸರ್ವಾಧಿಕಾರಿ. ಎಫ್‌ ಸ್ಟೀನ್‌ ಫೈಲ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಹೆಸರು ಬಂದಿರುವುದರಿಂದ ಟ್ರಂಪ್ ತಾಳಕ್ಕೆ ತಕ್ಕಂತೆ ಕುಣಿಯುವ ಗುಲಾಮರಾಗಿದ್ದಾರೆ. ಟ್ರಂಪ್ ಜೊತೆ ಸ್ನೇಹ ಮಾಡಿಕೊಂಡು ನಮ್ಮ ದೇಶವನ್ನು ಗಿರವಿ ಇಟ್ಟಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅಕ್ರೋಶ ವ್ಯಕ್ತಪಡಿಸಿದರು. ಪಟ್ಟಣದಲ್ಲಿ ರವಿವಾರ ಆಯೋಜಿಸಿದ್ದ 1069 ಕೋಟಿ ಮೊತ್ತದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬೆಳಿಗ್ಗೆ ಚಹಾ […]

Continue Reading

ಗುಣಮಟ್ಟ ಕಾಪಾಡಬೇಕು, ಕಳಪೆ ಕಾಮಗಾರಿ ಸಹಿಸಲ್ಲ: ಪ್ರಿಯಾಂಕ್ ಖರ್ಗೆ

ಸುದ್ದಿ ಸಂಗ್ರಹ ಚಿತ್ತಾಪುರಒಳಚರಂಡಿ, ಕುಡಿಯುವ ನೀರಿನ ಕಾಮಗಾರಿ, ಸಂಪರ್ಕ ರಸ್ತೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಕಾಮಗಾರಿಗಳಲ್ಲಿ ಗುಣಮಟ್ಟ ಕಾಪಾಡದಿದ್ದರೆ ಸಹಿಸುವ ಮಾತೆ ಇಲ್ಲ ಎಂದು ಕ್ಷೇತ್ರದ ಶಾಸಕ, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ತಾಕೀತು ಮಾಡಿದರು. ಪಟ್ಟಣದಲ್ಲಿನ ತಾಲೂಕು ಆಡಳಿತದ ಪ್ರಜಾಸೌಧ ಕಟ್ಟಡದ ಸಭಾಂಗಣದಲ್ಲಿ ಮಂಗಳವಾರ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಪ್ರಗತಿ ಪರಿಶೀಲಿಸಿ ಮಾತನಾಡಿದ ಅವರು, ಸಾಕಷ್ಟು ಅನುದಾನ ತಂದರೂ, ಕೆಲಸ ಮಾಡಲು ಅವಕಾಶವಿದ್ದರೂ, ಅಧಿಕಾರಿಗಳು ಮಾತ್ರ ಆಸಕ್ತಿಯಿಂದ ಕೆಲಸ ಮಾಡುತ್ತಿಲ್ಲ. […]

Continue Reading

ಮಾ.6ರಂದು ಚಿತ್ತಾಪುರದಲ್ಲಿ ಸರಕಾರಿ ನೌಕರರ ಸಂಘದ ಮಹಾಸಭೆ: ಬಸವರಾಜ ಬಳೊಂಡಗಿ

ಸುದ್ದಿ ಸಂಗ್ರಹ ಚಿತ್ತಾಪುರಪಟ್ಟಣದ ರೈಲ್ವೆ ಸ್ಟೇಷನ್ ಹತ್ತಿರದ ಪಶುಪಾಲನೆ ಇಲಾಖೆಯ ಸಭಾಂಗಣದಲ್ಲಿ ಮಾ.6 ರಂದು ಶುಕ್ರವಾರ ಮಧ್ಯಾಹ್ನ 1.30ಕ್ಕೆ 2024-25ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಮಹಾಸಭೆ ಆಯೋಜಿಸಲಾಗಿದೆ ಎಂದು ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಬಸವರಾಜ ಬಳೊಂಡಗಿ ತಿಳಿಸಿದ್ದಾರೆ. ಸಭೆಯಲ್ಲಿ ಸಂಘದ ಕಾರ್ಯಕಲಾಪಗಳ ವರದಿ ಮಂಡನೆ, ಸಂಘದ ಲೆಕ್ಕಪತ್ರಗಳ ಅಡಿಟ್ ವರದಿ ಮಂಡನೆ, ವಿವಿಧ ಇಲಾಖೆ ಪ್ರತಿನಿಧಿಗಳ, ಪದಾಧಿಕಾರಿಗಳ ನೇಮಕ, ಪ್ರಮಾಣ ಪತ್ರ ವಿತರಣೆ ಹಾಗೂ ಇನ್ನಿತರ ವಿಷಯಗಳ ಬಗ್ಗೆ ಚರ್ಚಿಸಲಾಗುವುದು. ಅದಕ್ಕಾಗಿ ತಾಲೂಕಿನ […]

Continue Reading

ಪೆದ್ದು ಮಠದಲ್ಲಿ ರೇಣುಕಾಚಾರ್ಯ ಜಯಂತಿ

ಸುದ್ದಿ ಸಂಗ್ರಹ ಚಿತ್ತಾಪುರಪಟ್ಟಣದಲ್ಲಿರುವ ಕಡಬೂರ ಗಲ್ಲಿಯಲ್ಲಿನ ಪೆದ್ದು ಮಠದಲ್ಲಿರೇಣುಕಾಚಾರ್ಯರ ಜಯಂತಿಯನ್ನು ಮಠದ ಪೀಠಾಧ್ಯಕ್ಷ ದಿಗ್ಗಾಂವದ ಪಂಚಗೃಹ ಹಿರೇಮಠದ ಸಿದ್ಧವೀರ ಶಿವಾಚಾರ್ಯರ ನೇತೃತ್ವದಲ್ಲಿ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಜ್ಞಾನಜ್ಯೋತಿ ಪ್ರವಚನ ಕಾರ್ಯಕ್ರಮದ ಸಮಾರೋಪನಡೆಯಿತು. ಶ್ರೀಗಳು ರೇಣುಕಾಚಾರ್ಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಬೆಳಗ್ಗೆ ಮಠದಲ್ಲಿ ಸಿದ್ಧವೀರೇಶ್ವರ ಕರ್ತೃ ಗದ್ದುಗೆಗೆ ರುದ್ರಾಭಿಷೇಕ, ಬಿಲ್ವಾರ್ಚನೆ, ತೊಟ್ಟಿಲು ಉತ್ಸವ,ಮಹಾಂಗಲ ನಂತರ ಪ್ರಸಾದ ಕಾರ್ಯಕ್ರಮಗಳು ಜರುಗಿದವು. ಕಾರ್ಯಕ್ರಮದಲ್ಲಿ ಚಂದ್ರಶೇಖರ ಅವಂಟಿ, ಗಂಗಾಧರಯ್ಯ ಸ್ವಾಮಿ ಹಿರೇಮಠ, ಬಸಯ್ಯ ಸ್ವಾಮಿ ಸಾತನೂರು, ಚಂದ್ರಪ್ರಕಾಶ ತಿರ್ಮಲ್, ಶರಣಗೌಡ ಪಾಟೀಲ್ ಮರಗೋಳ, ಬನ್ನಯ್ಯ […]

Continue Reading

ಸತ್ಯದ ಮಾರ್ಗದಲ್ಲಿ ನಡೆಯುವುದೆ ಮಾನವ ಧರ್ಮ: ವೀರಣ್ಣ ಯಾರಿ

ಸುದ್ದಿ ಸಂಗ್ರಹ ವಾಡಿಸತ್ಯದ ಮಾರ್ಗದಲ್ಲಿ ನಡೆಯುವುದೆ ಮಾನವ ಧರ್ಮ ಎಂದು ರೇಣುಕಾಚಾರ್ಯರು ತಿಳಿಸಿಕೊಟ್ಟಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಹೇಳಿದರು. ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಜಗದ್ಗುರು ರೇಣುಕಾಚಾರ್ಯ ಜಯಂತೋತ್ಸವ ಆಚರಣೆ ಸಂದರ್ಭದಲ್ಲಿ ಮಾತನಾಡಿದ ಅವರು, ಪಂಚಾಚಾರ್ಯರಲ್ಲಿ ಬಹಳ ಪ್ರಮುಖವಾದ ಆಚಾರ್ಯರಾಗಿದ್ದ ಇವರು ಪ್ರಭಾವಶಾಲಿಯಾದ ರಂಭಾಪುರಿ ಪೀಠದ ಸಂಸ್ಥಾಪಕರಾಗಿದ್ದರು. ಸತ್ಯದ ಮಾರ್ಗದೊಂದಿಗೆ ಸಾಮರಸ್ಯದಿಂದ ಸಮಾಜ ನಡೆಯುವುದಕ್ಕೆ ಅನುಸರಿಸಬೇಕಾದ ಅಂಶಗಳು ಧಾರೆಯೆರಿದಿದ್ದಾರೆ ಎಂದರು. ರೇಣುಕಾಚಾರ್ಯರರ ಸರ್ವಶ್ರೇಷ್ಠ ಮೌಲಿಕ ಗ್ರಂಥವಾದ ಸಿದ್ಧಾಂತ ಶಿಖಾಮಣಿಯ ತತ್ವ ಸಿದ್ದಾಂತದ ಬೋಧನೆ, ಮಾನವಕುಲ ದೈವತ್ವದೆಡೆಗೆ […]

Continue Reading