ನವರಾತ್ರಿ ಉತ್ಸವ: ಜಗದಂಬಾ ದೇವಿಯ ಮೂರ್ತಿ ಮೆರವಣಿಗೆ
ಚಿತ್ತಾಪುರ: ಪಟ್ಟಣದ ಸ್ಟೇಷನ್ ತಾಂಡಾದ ಬಂಜಾರ ಸಮಾಜದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ನವರಾತ್ರಿ ಉತ್ಸವದ ನಿಮಿತ್ಯ ಜಗದಂಬಾ ದೇವಿಯ ಮೂರ್ತಿ ಮೆರವಣಿಗೆ ಜನಸಾಗರದ ಮಧ್ಯೆ ಸೋಮವಾರ ಅದ್ದೂರಿಯಾಗಿ ನಡೆಯಿತು. ಪಟ್ಟಣದ ರೈಲ್ವೆ ಸ್ಟೇಷನ್’ಯಿಂದ ಪ್ರಾರಂಭವಾದ ಜಗದಂಬಾ ದೇವಿ ಮೂರ್ತಿಯ ಭವ್ಯ ಮೆರವಣಿಗೆ ಅಂಬಿಗರ ಚೌಡಯ್ಯ ಭವನ, ಬಸವೇಶ್ವರ ವೃತ್ತ, ಲಾಡ್ಡಿಂಗ್ ಕ್ರಾಸ್, ಅಂಬೇಡ್ಕರ್ ವೃತ್ತ, ಭುವನೇಶ್ವರಿ ವೃತ್ತ, ಜನತಾ ಚೌಕ್, ನಾಗಾವಿ ಚೌಕ್, ಒಂಟಿ ಕಮಾನ್ ಮುಖಾಂತರ ಸ್ಟೇಷನ್ ತಾಂಡಾದ ದೊಡ್ಡ ಸೇವಾಲಾಲ್ ಮಂದಿರದ ಆವರಣದಲ್ಲಿ ಮೂರ್ತಿ ಪ್ರತಿಷ್ಠಾಪನೆ […]
Continue Reading