ಎಟಿಎಂ ಕಳ್ಳತನ ಮಾಡುವಾಗಲೇ ಎಎಸ್ಐಯಿಂದ ಕಳ್ಳ ಅರೆಸ್ಟ್
ಬಳ್ಳಾರಿ: ಮಧ್ಯರಾತ್ರಿ ಎಟಿಎಂ ದರೋಡೆ ಮಾಡುತ್ತಿದ್ದ ಖದೀಮನನ್ನ ಬಳ್ಳಾರಿಯ ಗಸ್ತು ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದು ಹೆಡೆಮುರಿ ಕಟ್ಟಿದ್ದಾರೆ. ಕಳ್ಳನನ್ನು ಹಿಡಿದ ಪೊಲೀಸ್ ಅಧಿಕಾರಿಯ ಸಾಹಸದ ಭಯಾನಕ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಮೈ ಜುಮ್ಮೆನಿಸುತ್ತದೆ. ಎಎಸ್ಐ ಮಲ್ಲಿಕಾರ್ಜುನ ಖದೀಮನನ್ನ ಬಂಧಿಸಿದ್ದಾರೆ. ಆಂಧ್ರದ ಅನಂತಪುರದ ವೆಂಕಟೇಶ್ ಬಂಧಿತ ಆರೋಪಿ. ಕಳ್ಳನನ್ನು ಹಿಡಿಯುವಾಗ ಸ್ವಲ್ಪ ಯಾಮಾರಿದರೂ ಎಎಸ್ಐ ಮೇಲೆ ದರೋಡೆಕೋರ ಭಯಾನಕ ದಾಳಿ ಮಾಡುತ್ತಿದ್ದ. ಹೀಗಾಗಿ ಸರ್ಕಸ್ ಮಾಡಿ ಖದೀಮನನ್ನು ಹೆಡೆಮುರಿ ಕಟ್ಟುವಲ್ಲಿ ಎಎಸ್ಐ ಯಶಸ್ವಿಯಾಗಿದ್ದಾರೆ. ಖದೀಮ […]
Continue Reading