ಕರ್ತವ್ಯದಿಂದ ನಿವೃತ್ತಿಯಾಗುವ ದಿನವೆ ಲೋಕಾಯುಕ್ತ ಬಲೆಗೆ ಬಿದ್ದ ಮುಖ್ಯ ಇಂಜಿನಿಯರ್
ಧಾರವಾಡ: ಕರ್ತವ್ಯದಿಂದ ನಿವೃತ್ತಿಯಾದ ದಿನವೆ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ)ಯ ಉತ್ತರ ವಲಯ ಮುಖ್ಯ ಇಂಜಿನಿಯರ್ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ ಘಟನೆ ಶನಿವಾರ ನಡೆದಿದೆ. ಮುಖ್ಯ ಅಭಿಯಂತರ ಎಚ್ ಸುರೇಶ ಅವರ ಕಚೇರಿ, ಕೆಸಿಡಿ ಗಣಪತಿ ದೇವಸ್ಥಾನದ ಹಿಂಭಾಗದಲ್ಲಿರುವ ಸರಕಾರಿ ನಿವಾಸದ ಮೇಲೆ ಏಕಕಾಲದಲ್ಲಿ ಲೋಕಾಯುಕ್ತ ತಂಡಗಳು ದಾಳಿ ಮಾಡಿದ್ದು, ಕೋಟ್ಯಾಂತರ ಮೌಲ್ಯದ ಸ್ಥಿರಾಸ್ತಿ ಕಾಗದ ಪತ್ರ, ಚರಾಸ್ತಿ ವಸ್ತುಗಳು ವಶಕ್ಕೆ ಪಡೆಯಲಾಗಿದೆ. ಕರ್ತವ್ಯದಿಂದ ನಿವೃತ್ತಿ ಹಿನ್ನೆಲೆಯಲ್ಲಿ ನಿವಾಸದಲ್ಲಿ ಸತ್ಯನಾರಾಯಣ ಪೂಜೆ ಹಮ್ಮಿಕೊಳ್ಳಲಾಗಿತ್ತಲ್ಲದೆ ಇಲಾಖೆ ಸಿಬ್ಬಂದಿಗಳಿಂದ ಬೀಳ್ಕೊಡುಗೆ […]
Continue Reading