ಕಾರಿನ ಮೇಲೆ ಪಾಕ್ ಧ್ವಜ ಪ್ರದರ್ಶನ: ಅಪ್ರಾಪ್ತನ ವಿರುದ್ಧ ಪ್ರಕರಣ ದಾಖಲು

ಗದಗ: ಕಾರಿನ ಬಾನೆಟ್ ಮೇಲೆ ಪಾಕಿಸ್ತಾನ ಧ್ವಜ ಪ್ರದರ್ಶಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಆರೋಪದ ಮೇಲೆ ಗದಗ ನಗರದ ಪೊಲೀಸ್ ಠಾಣೆಯಲ್ಲಿ ಸುಮೊಟೊ ಪ್ರಕರಣ ದಾಖಲಿಸಲಾಗಿದೆ. ಈದ್‌ಮಿಲಾದ್ ಹಬ್ಬದಂದು ಅಪ್ರಾಪ್ತ ಬಾಲಕ ಇನ್ಸ್ಟಾಗ್ರಾಮ್‌ನಲ್ಲಿ ಕಾರಿನ ಬಾನೆಟ್ ಮೇಲೆ ಪಾಕಿಸ್ತಾನ ಧ್ವಜ ಹಾಕಿದ ಫೋಟೋ ಪೋಸ್ಟ್ ಮಾಡಿದ್ದು, ಸಮಾಜದ ಐಕ್ಯತೆಗೆ ಧಕ್ಕೆ ತರುವ ಹಾಗೂ ಸೌಹಾರ್ದತೆಗೆ ಭಾದಕವಾಗುವ ಕೃತ್ಯ ಎಸಗಿದ್ದಾನೆ ಎಂದು ಅಪ್ರಾಪ್ತ ಬಾಲಕನ ವಿರುದ್ಧ ಸುಮೋಟೋ ಪ್ರಕರಣ ದಾಖಲಾಗಿದೆ. ಅಪ್ರಾಪ್ತ ಬಾಲಕ ಪೋಸ್ಟ್ ಮಾಡಿದ ಫೋಟೋ […]

Continue Reading

ವಿಷ್ಣು ಸಮಾಧಿ, ಕರ್ನಾಟಕ ರತ್ನ ಬಗ್ಗೆ ರಮೇಶ್ ಅರವಿಂದ್ ರಿಯಾಕ್ಷನ್

ಬೆಂಗಳೂರು: ಹಿರಿಯ ನಟ ರಮೇಶ್ ಅರವಿಂದ್ ಅಭಿನಯದ 106ನೇ ಸಿನಿಮಾ ದೈಜಿ ಚಿತ್ರದ ಟೀಸರ್ ರಿಲೀಸ್ ಆಗಿದೆ. ಟೀಸರ್ ರಿಲೀಸ್ ಇವೆಂಟ್ ಬಳಿಕ ನಟ ರಮೇಶ್ ಅರವಿಂದ್ ಹಲವಾರು ವಿಚಾರಗಳ ಬಗ್ಗೆ ಮಾತನಾಡಿದರು. ಮುಖ್ಯವಾಗಿ ಹಿರಿಯ ನಟ ಸಾಹಸ ಸಿಂಹ ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಕೊಡುವ ಬಗ್ಗೆ ಮತ್ತು ಸಮಾಧಿ ನೆಲಸಮ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ನಾನು ವಿಷ್ಣು ಸರ್ ಅವರನ್ನು ಬಹಳ ಹತ್ತಿರದಿಂದ ನೋಡಿದ್ದಿನಿ. ಅವರಿಗೆ ಡಾಕ್ಟರೇಟ್ ಬಂದಾಗ ನಾನು ಹೇಳಿದ್ದು ಒಂದೆ, […]

Continue Reading

5ನೇ ತರಗತಿ ವಿದ್ಯಾರ್ಥಿಯ ಕಣ್ಣುಗುಡ್ಡೆ ಕಿತ್ತ 1ನೇ ತರಗತಿ ವಿದ್ಯಾರ್ಥಿ

ಬಾಗಲಕೋಟೆ: ಶಾಲೆಯಲ್ಲಿ ಇಬ್ಬರು ವಿದ್ಯಾರ್ಥಿಗಳ ಗಲಾಟೆಯಲ್ಲಿ ಓರ್ವ ವಿದ್ಯಾರ್ಥಿ ಕಣ್ಣುಗುಡ್ಡೆ ಕಳೆದುಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಢವಳೇಶ್ವರ ಗ್ರಾಮದಲ್ಲಿ ನಡೆದಿದೆ. ಢವಳೇಶ್ವರ ಗ್ರಾಮದ ಮೊರಬದ ತೋಟದ ವಸತಿ ಶಾಲೆಯಲ್ಲಿ 1ನೇ ಕ್ಲಾಸ್ ಓದುತ್ತಿರುವ ಭೀಮಪ್ಪ ಮತ್ತು 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಸಮರ್ಥ ನಡುವೆ ಪೆನ್ನಿನ ವಿಚಾರಕ್ಕೆ ಗಲಾಟೆಯಾಗಿದ್ದು, ಈ ವೇಳೆ ಭೀಮಪ್ಪ ಕಟ್ಟಿಗೆಯಿಂದ ಸಮರ್ಥನ ಬಲಗಣ್ಣಿಗೆ ಇರಿದಿದ್ದಾನೆ. ಇದರಿಂದ ತೀವ್ರ ಗಾಯಗೊಂಡಿರುವ ಸಮರ್ಥನಿಗೆ ಆಸ್ಪತ್ರೆಗೆ ದಾಖಲಿಸಿದ್ದು, ಇದೀಗ ವೈದ್ಯರು ಕಣ್ಣುಗುಡ್ಡೆಯನ್ನೆ ತೆಗೆದಿದ್ದಾರೆ. […]

Continue Reading

ಆ ಗಂಡನನ್ನು ಬಿಟ್ಟು ಬೇರೊಬ್ಬನ ಜೊತೆಗೆ ಮದುವೆ, ಈಗ ಇವನನ್ನು ಬಿಟ್ಟು ಮತ್ತೊಬ್ಬನ ಜೊತೆ ಓಡಿ ಹೋದಳು: ಬಾಳು ಕೊಟ್ಟ ಪತಿ, 3 ಮಕ್ಕಳು ಅನಾಥ

ಆನೇಕಲ್: 11 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಪತಿಯನ್ನು ಬಿಟ್ಟು 3 ಮಕ್ಕಳ ತಾಯಿ ಪ್ರಿಯಕರನ ಜೊತೆ ಎಸ್ಕೇಪ್‌ ಆಗಿರುವ ಘಟನೆ ಬೆಂಗಳೂರಿನ ಬನ್ನೆರುಘಟ್ಟ ಸಮೀಪದ ಬಸವನಪುರ ಗ್ರಾಮದಲ್ಲಿ ನಡೆದಿದೆ. 11 ವರ್ಷಗಳ ಹಿಂದೆ ಮಂಜುನಾಥ​ ಎಂಬ ವ್ಯಕ್ತಿಯ ಜೊತೆಗೆ ಲೀಲಾವತಿ ಎಂಬ ಮಹಿಳೆ ಮದುವೆಯಾಗಿದ್ದಳು. ಇವರಿಗೆ ಮೂರು ಮಕ್ಕಳು ಸಹ ಇದ್ದಾರೆ. ಆದರೆ ಮೂರು ಮಕ್ಕಳ ತಾಯಿ ಲೀಲಾವತಿ ಮತ್ತೊರ್ವನ ಜೊತೆ ಓಡಿಹೋಗಿದ್ದಾಳೆ. ಪತಿ ಮಂಜುನಾಥ, ಮೂರು ಮಕ್ಕಳು ಕಣ್ಣೀರಿಡುತ್ತಿದ್ದಾರೆ. ಮೂವರು ಮಕ್ಕಳು ಮತ್ತು ಗಂಡನನ್ನು […]

Continue Reading

11 ಐಎಎಸ್‌ ಅಧಿಕಾರಿಗಳನ್ನು ಪ್ರಭಾರ ಹುದ್ದೆಗೆ ವರ್ಗಾವಣೆ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರವು 11 ಐಎಎಸ್‌ ಅಧಿಕಾರಿಗಳಿಗೆ ಹಾಲಿ ಇರುವ ಹುದ್ದೆಗಳ ಜೊತೆಗೆ ಹೆಚ್ಚುವರಿಯಾಗಿ ಪ್ರಭಾರ ಜವಾಬ್ದಾರಿ ನೀಡಿ ಆದೇಶ ಹೊರಡಿಸಿದೆ. ಮೋಹನರಾಜ್‌ ಕೆ.ಪಿ – ವ್ಯವಸ್ಥಾಪಕ ನಿರ್ದೇಶಕರು, ಕೃಷ್ಣಾ ಜಲ ಭಾಗ್ಯ ನಿಗಮ ಇವರಿಗೆ ಆಯುಕ್ತರು, ಕೃಷ್ಠಾ ಮೆಲ್ದಂಡೆ ಯೋಜನೆಯ ಭೂ ಸ್ವಾಧೀನ, ಪುನರ್ವಸತಿ ಮತ್ತು ಪುನರ್‌ ನಿರ್ಮಾಣ. ಶಿವನಗೌಡ ಪಾಟೀಲ – ಆಯುಕ್ತರು, ಕೃಷಿ ಇಲಾಖೆ ಇವರಿಗೆ ತೋಟಗಾರಿಕೆ ಮತ್ತು ರಾಷ್ಟ್ರೀಯ ತೋಟಗಾರಿಕಾ ಮಿಷನ್‌ನ ನಿರ್ದೇಶಕ. ಡಾ.ಗೋಪಾಲ ಕೃಷ್ಣ ಎಚ್‌.ಎನ್‌ – ಆಯುಕ್ತರು, ಕಾರ್ಮಿಕ […]

Continue Reading

ಡಿವೈಎಸ್ಪಿ ಶಂಕರಗೌಡ ಪಾಟೀಲ ಅವರಿಗೆ ರಾಷ್ಟ್ರಪತಿ ಪದಕ

ಕಲಬುರಗಿ: ಬೆಂಗಳೂರಿನ ರಾಜಭವನದ ಗಾಜಿನ ಮನೆಯಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ಶಹಾಬಾದ ಡಿವೈಎಸ್ಪಿ ಶಂಕರಗೌಡ ಪಾಟೀಲ ಅವರಿಗೆ ರಾಜ್ಯಪಾಲರಾದ ಥಾವರ್‌ಚಂದ್‌ ಗೆಹ್ಲೋಟ್‌ ಅವರು ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ ಪ್ರದಾನ ಮಾಡಿದರು.‌ ರಾಜಭವನದ ಗಾಜಿನ ಮನೆಯಲ್ಲಿ ನಡೆದ ಕರ್ನಾಟಕ ರಾಜ್ಯ ಗೃಹ ಇಲಾಖೆಯಲ್ಲಿ ವಿಶಿಷ್ಟ ಹಾಗೂ ಅಗ್ರಗಣ್ಯ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಮಾನ್ಯ ಗೌರವಾನ್ವಿತ ರಾಜ್ಯಪಾಲರಿಂದ ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕ ಹಾಗೂ ಶ್ಲಾಘನೀಯ ಸೇವಾ ಪದಕ ಸಮಾರಂಭದಲ್ಲಿ ಪ್ರಾಮಾಣಿಕ ಮತ್ತು ದಕ್ಷತೆಯಿಂದ […]

Continue Reading

ಭಾರಿ ಮಳೆ: 3 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್

ಬೆಂಗಳೂರು: ರಾಜ್ಯದ ವಿವಿಧೆಡೆ ಶುಕ್ರವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ, ಹವಾಮಾನ ಇಲಾಖೆ 3 ಜಿಲ್ಲೆಗಳಿಗೆ ‘ಆರೆಂಜ್‌ ಅಲರ್ಟ್’ ಮತ್ತು ಬಹುತೇಕ ಎಲ್ಲಾ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್‌’ ಘೋಷಿಸಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ‘ಆರೆಂಜ್‌ ಅಲರ್ಟ್‌’ ನೀಡಿದ್ದು, ಭಾರಿ ಮಳೆಯಾಗಲಿದೆ. ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿಯೊಂದಿಗೆ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ರಾಯಚೂರು, ವಿಜಯಪುರ […]

Continue Reading

ರೋಷನ್’ಗೆ ಅನುಶ್ರೀನ ಪರಿಚಯಿಸಿದ್ದೆ ಶ್ರೀದೇವಿ ಭೈರಪ್ಪ, ವಿದೇಶದಿಂದ ಬಂದು ಹಾರೈಸಿದರು

ಬೆಂಗಳೂರು: ಕನ್ನಡದ ರಿಯಾಲಿಟಿ ಶೋಗಳ ಸ್ಟಾರ್ ಆಂಕರ್‌ ಅನುಶ್ರೀ ಅವರು ಇಂದು ಬೆಂಗಳೂರಿನಲ್ಲಿ ಅದ್ದೂರಿಯಾಗಿ ಮದುವೆಯಾಗಿದ್ದಾರೆ. ಕೂರ್ಗ್ ಮೂಲದ ಐಟಿ ಉದ್ಯೋಗಿ ರೋಷನ್ ರಾಮಮೂರ್ತಿ ಅವರೊಂದಿಗೆ ನಡೆದ ಮದುವೆಯಲ್ಲಿ ಆಪ್ತ ಸ್ನೇಹಿತರು , ಕುಟುಂಬಸ್ಥರು, ಕಿರುತೆರೆ ಮತ್ತು ಹಿರಿತೆರೆಯ ಹಲವಾರು ಗಣ್ಯರು ಭಾಗವಹಿಸಿದ್ದರು. ವಿಶೇಷವೆಂದರೆ ಇವರಿಬ್ಬರ ಪ್ರೀತಿಗೆ ಕೊಂಡಿಯಾಗಿದ್ದು ಶ್ರೀದೇವಿ ಬೈರಪ್ಪ ಎಂಬುದು ಬಹಿರಂಗವಾಗಿದೆ. ಶ್ರೀದೇವಿ ಬೈರಪ್ಪ ಮತ್ತು ರೋಷನ್ ಬಾಲ್ಯ ಸ್ನೇಹಿತರಾಗಿದ್ದು, ಪುನೀತ್ ರಾಜಕುಮಾರ ಅವರಿಗೆ ಸಂಬಂಧಿಸಿದ ಇವೆಂಟ್‌ ನಲ್ಲಿ ಶ್ರೀದೇವಿ ಅವರು ಅನುಶ್ರೀಯನ್ನು ಪರಿಚಯ […]

Continue Reading

ಹವಾಮಾನ ಇಲಾಖೆ: ಆ.30ರವರೆಗೆ ರಾಜ್ಯದ ಹಲವೆಡೆ ಭಾರಿ ಮಳೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ಆ.30ರವರೆಗೆ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 30ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ, ಒಳನಾಡು ಜಿಲ್ಲೆಗಳಲ್ಲಿ ಆ.28ರವರೆಗೆ ಗುಡುಗು, ಗಾಳಿ ಸಹಿತ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದೆ, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ […]

Continue Reading

ಊಟ ಮುಗಿಸಿ ಬರುವಷ್ಟರಲ್ಲಿ 97 ಲಕ್ಷ ರೂ ತೆಗೆದುಕೊಂಡು ಪರಾರಿಯಾದ ಡ್ರೈವರ್

ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿ ನಿನ್ನೆ ರಾತ್ರಿ ನಡೆದ ಘಟನೆ ಸಿನಿಮಾ ದೃಶ್ಯವನ್ನು ಹೋಲಿಸುವಂತಿತ್ತು. ಬಾಡಿಗೆ ಕಾರು ಚಾಲಕನು ಕಾರಿನಲ್ಲಿದ್ದ 97 ಲಕ್ಷ ರೂ ತೆಗೆದುಕೊಂಡು ಪರಾರಿಯಾಗಲು ಯತ್ನಿಸಿದ ಆದರೆ ಚಳ್ಳಕೆರೆ ಪೊಲೀಸರು ತಕ್ಷಣ ಬೆನ್ನಟ್ಟಿ ಆರೋಪಿ ಚಾಲಕನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಗಳೂರು ಮೂಲದ ನಿವೃತ್ತ ಸಿಬಿಐ ಎಸ್ಪಿ ಗುರುಪ್ರಸಾದ್ ತಮ್ಮ ಪತ್ನಿ ಲಲಿತಾ ಜೊತೆ ಬಳ್ಳಾರಿಗೆ ತೆರಳಿದ್ದರು. ಅಲ್ಲಿ ಕುಟುಂಬದ ಜಮೀನು ಮಾರಾಟ ಮಾಡಿ 97 ಲಕ್ಷ ರೂ ತೆಗೆದುಕೊಂಡು ಬೆಂಗಳೂರಿಗೆ ಹಿಂತಿರುಗುವಾಗ ಬಾಡಿಗೆ ಕಾರಿನಲ್ಲಿ […]

Continue Reading